ಕಾಳಸಂತೆಯಲ್ಲಿ ಪಡಿತರ ಮಾರಾಟ: ಕ್ರಮಕ್ಕೆ ಒತ್ತಾಯ
Team Udayavani, Sep 17, 2017, 4:44 PM IST
ಸಿಂಧನೂರು: ಅಹಾರ ಇಲಾಖೆಯಲ್ಲಿನ ಪಡಿತರ ಹಾಗೂ ಮಧ್ಯಾಹ್ನದ ಬಿಸಿಊಟದ ಪಡಿತರಗಳನ್ನು ಕಾಳಸಂತೆಯಲ್ಲಿ ಸಾಗಣೆ ಮಾಡುವಾಗ ಪ್ರಕರಣ ದಾಖಲಾಗಿದ್ದು, ತಪ್ಪಿತಸ್ಥ ಅಧಿಕಾರಿಗಳ ಮೇಲೆ ಕ್ರಮ ತೆಗೆದುಕೊಳ್ಳಬೇಕು ದಲಿತ ಸಂಘರ್ಷ ಸಮಿತಿ (ಭೀಮಶಕ್ತಿ) ತಾಲೂಕು ಘಟಕದ ಪದಾಧಿಕಾರಿಗಳು ತಹಶೀಲ್ದಾರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕು ಘಟಕದ ಅಧ್ಯಕ್ಷ ಹುಸೇನಪ್ಪ ಸೂಲಂಗಿ, ಅಕ್ಕಿ, ತೊಗರಿ ಬೇಳೆ, ಎಣ್ಣೆ ಮತ್ತಿತರರ ಪಡಿತರಗಳನ್ನು ಅಹಾರ ಇಲಾಖೆ ಅಧಿಕಾರಿಗಳು ಕಾಳಸಂತೆಯಲ್ಲಿ ಅವ್ಯಾಹತವಾಗಿ ಮಾರಾಟ ಮಾಡುತ್ತಿದ್ದಾರೆ.
ವ್ಯವಸ್ಥಾಪಕ ಮಲ್ಲಿಕಾರ್ಜುನ, ಬಿಸಿಊಟ ಯೋಜನೆ ಸಹಾಯಕ ನಿರ್ದೇಶಕ ಶರಣಪ್ಪ, ಅಹಾರ ಸಾಗಾಟದ ಗುತ್ತಿಗೆದಾರ ಜಿ. ಗುನ್ನೇಶ್ವರ ಹಾಗೂ ಲಾರಿ ಚಾಲಕರ ವಿರುದ್ಧ ಈಗಾಗಲೇ ಪ್ರಕರಣ ದಾಖಲಾಗಿದೆ. ಇವರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದರು. ಕಾರ್ಯಾಧ್ಯಕ್ಷ ಅಮರೇಶ ಗಿರಿಜಾಲಿ, ಉಪಾಧ್ಯಕ್ಷ ಜಾಕೋಬ್ ಧುಮತಿ, ಪದಾಧಿಕಾರಿಗಳಾದ ವೈ.ಅನಿಲಕುಮಾರ, ನಾಗರಾಜ, ಮಾರುತಿ, ಬಸವರಾಜ, ಆಲಂಭಾಷಾ, ಫಾರೂಖ್, ಯಶವಂತಪ್ಪ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ
Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು
ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!
MUST WATCH
ಹೊಸ ಸೇರ್ಪಡೆ
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್