ಅನಾಥವಾಗಿ ನಿಂತ ಸ್ತ್ರೀ ಶಕ್ತಿ ಭವನ


Team Udayavani, Feb 5, 2018, 4:21 PM IST

ray-4.jpg

ದೇವದುರ್ಗ: ಪಟ್ಟಣದ ಹೊರವಲಯದಲ್ಲಿ ನಿರ್ಮಿಸಿದ ಸ್ತ್ರೀ ಶಕ್ತಿ ಭವನ ಕಳೆದ ಮೂರ್‍ನಾಲ್ಕು ವರ್ಷಗಳಿಂದ ಸದ್ಬಳಕೆಯಾಗದೆ ಅನಾಥವಾಗಿ ಪಾಳು ಬೀಳುತ್ತಿದೆ. ಇದಲ್ಲದೇ ಭವನದ ಆವರಣದಲ್ಲಿ ಸಿಡಿಪಿಒ ಅಧಿಕಾರಿಗಳಿಗೆ ನೀಡಿದ ಜೀಪ್‌ ಬಳಕೆ ಇಲ್ಲದೇ ನಿಂತಲ್ಲೇ ನಿಂತು ತುಕ್ಕು ಹಿಡಿಯುತ್ತಿದೆ.

ಶಿಶು ಅಭಿವೃದ್ಧಿ ಇಲಾಖೆಗೆ ಸ್ವಂತ ಕಟ್ಟಡ ಇಲ್ಲದ ಕಾರಣ ಈ ಹಿಂದೆ ಸ್ತ್ರೀಶಕ್ತಿ ಭವನ ಸಿಡಿಪಿಒ ಕಚೇರಿ ಕಾರ್ಯ ನಿರ್ವಹಿಸುತ್ತಿತ್ತು. ಕಟ್ಟಡದ ಛತ್ತು ಉದುರಿ ಅಲ್ಪಸ್ವಲ್ಪ ದುರಸ್ತಿಗೀಡಾದ ನೆಪದಲ್ಲಿ ಸಿಡಿಪಿಒ ಕಚೇರಿ ಬಾಡಿಗೆ ಕಟ್ಟಡಕ್ಕೆ ಸ್ಥಳಾಂತರವಾಗಿದೆ. ಆಗಿಂದ ಸ್ತ್ರೀ ಶಕ್ತಿ ಭವನ ಸದ್ಬಳಕೆಯಾಗದೇ ನಿರುಪಯುಕ್ತವಾಗಿದೆ.

ಈ ಹಿಂದೆ ಇದ್ದ ಶಿಶು ಅಭಿವೃದ್ಧಿ ಇಲಾಖೆ ಅಧಿಕಾರಿ ಸುನೀತಾ ಸಿದ್ರಾಮ ಸಿಡಿಪಿಒ ಕಚೇರಿಯನ್ನು ಬಾಡಿಗೆ ಕಟ್ಟಡದಿಂದ ಸ್ತ್ರೀ ಶಕ್ತಿ ಭವನಕ್ಕೆ ಸ್ಥಳಾಂತರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದರು. ಆದರೆ ಈವರೆಗೆ ಕಟ್ಟಡಕ್ಕೆ ಸ್ಥಳಾಂತರವಾಗಿಲ್ಲ. ಅಲ್ಲದೇ ಅಧಿಕಾರಿಗಳ ಆದೇಶಕ್ಕೆ ಇಲ್ಲಿನ ಅಧಿಕಾರಿಗಳು ಬೆಲೆ ನೀಡುತ್ತಿಲ್ಲ. ಸ್ತ್ರೀ ಶಕ್ತಿ ಭವನದಲ್ಲಿ ಅಲ್ಪಸ್ವಲ್ಪ ದುರಸ್ತಿ ಇದ್ದು ಅದನ್ನೂ ಮಾಡುತ್ತಿಲ್ಲ. ಹೀಗಾಗಿ ಕಟ್ಟಡದ ಸಾಮರ್ಥಯ ದಿನೇದಿನೇ ಹಾಳಾಗುತ್ತಿದೆ. ಅಲ್ಲದೇ ಕಟ್ಟಡ ಪುಂಡ, ಪೋಕರಿಗಳ ಅನೈತಿಕ ಚಟುವಟಿಕೆಗಳಿಗೆ ತಾಣವಾಗುತ್ತಿದೆ ಎಂದು ಸಾರ್ವಜನಿಕರು ದೂರಿದ್ದಾರೆ. ಕಟ್ಟಡದ ಸುತ್ತಲೂ ಜಾಲಿಗಿಡ, ಕಸಕಡ್ಡಿಗಳು ತುಂಬಿವೆ.

ವಾಹನ ನಿರುಪಯುಕ್ತ: ಸಿಡಿಪಿಒ ಅಧಿಕಾರಿಗಳಿಗೆ ಬಾಡಿಗೆ ವಾಹನ ಒದಗಿಸಲಾಗಿದೆ. ಹೀಗಾಗಿ ಇಲಾಖೆಯ ಜೀಪ್‌ ಬಳಕೆ ಇಲ್ಲದೇ ಸ್ತ್ರೀ ಶಕ್ತಿ ಭವನದ ಆವರಣದಲ್ಲಿ ನಿಂತಲ್ಲೇ ನಿಂತಿದೆ.  ಸಿಡಿಪಿಒ ಇಲಾಖೆ ಬಾಡಿಗೆ ಕಟ್ಟಡ ಮತ್ತು
ವಾಹನಕ್ಕೆ ಪ್ರತಿ ವರ್ಷ ಲಕ್ಷಾಂತರ ರೂ. ವ್ಯಯಿಸುತ್ತಿದೆ. ಇಲಾಖೆಗೆ ಸ್ವಂತ ಕಟ್ಟಡ ಮತ್ತು ವಾಹನ ಇದ್ದರೂ ಅಧಿಕಾರಿಗಳು ಬಳಸಿಕೊಳ್ಳಲು ನಿರಾಸಕ್ತಿ ತೋರುತ್ತಿದ್ದಾರೆ. ಕೂಡಲೇ ಸ್ತ್ರೀ ಶಕ್ತಿ ಭವನ ದುರಸ್ತಿಗೊಳಿಸಿ ಅಲ್ಲಿ ಸಿಡಿಪಿಒ ಕಚೇರಿ ಸ್ಥಳಾಂತರಿಸಬೇಕು ಮತ್ತು ವಾಹನ ಸದ್ಬಳಕೆಗೆ ಮುಂದಾಗಬೇಕು ಎಂದು ಕರವೇ ಅಧ್ಯಕ್ಷ ಬಸವರಾಜ ಗೋಪಳಾಪುರ, ದಲಿತ ಸಂಘಟನೆ ಅಧ್ಯಕ್ಷ ರಂಗನಾಥ ಜಾಲಹಳ್ಳಿ ಇತರರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.