ಸಿಲೆಬೆಸ್‌ ಗೊಂದಲ: ಪರೀಕ್ಷೆ ಬರೆಯದೇ ಕಣ್ಣೀರಿಟ್ಟ ವಿದ್ಯಾರ್ಥಿನಿ


Team Udayavani, Mar 2, 2018, 4:13 PM IST

ray-2.jpg

ದೇವದುರ್ಗ: 2012ನೇ ಸಾಲಿನಲ್ಲಿ ಪಿಯು ಪ್ರವೇಶ ಪಡೆದಿದ್ದ ವಿದ್ಯಾರ್ಥಿನಿ ಹೊಸ ಸಿಲೆಬೆಸ್‌ ಓದಿ ಅರ್ಥಶಾಸ್ತ್ರ ಪರೀಕ್ಷೆ ಬರೆಯಲು ಆಗಮಿಸಿದ್ದಳು. ಆದರೆ, ಹಳೇ ಸಿಲೆಬೆಸ್‌ ಪ್ರಶ್ನೆ ಪತ್ರಿಕೆ ನೀಡಿದ್ದರಿಂದ ಕಣ್ಣೀರಿಟ್ಟ ವಿದ್ಯಾರ್ಥಿನಿಯೂ ಪರೀಕ್ಷೆ ಬರೆಯದೇ ಮನೆಗೆ ತೆರಳಿದ ಘಟನೆ ಗುರುವಾರ ನಡೆದಿದೆ.

ಆಗಿದ್ದೇನು?: ಜಾಲಹಳ್ಳಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 2012ನೇ ಸಾಲಿನಲ್ಲಿ ಸೋಮನಮರಡಿ ಗ್ರಾಮದ ಸುನೀತಾ ಎಂಬ ವಿದ್ಯಾರ್ಥಿನಿ ವಾಣಿಜ್ಯ ವಿಭಾಗದಲ್ಲಿ ಪ್ರವೇಶ ಪಡೆದಿದ್ದಳು. 

ಆದರೆ ಅನಾರೋಗ್ಯದ ನಿಮಿತ್ತ ಕಾಲೇಜಿಗೆ ಹೋಗಿರಲಿಲ್ಲ. 2018ರಲ್ಲಿ ದ್ವಿತೀಯ ಪಿಯು ಅರ್ಥಶಾಸ್ತ್ರ ಪರೀಕ್ಷೆ ಬರೆಯಲು ನೋಂದಣಿ ಮಾಡಿದ್ದಳು. ಗುರುವಾರ ಪಟ್ಟಣದ ಬಾಲಕರ ಪದವಿ ಪೂರ್ವ ಕಾಲೇಜಿಗೆ ಆಗಮಿಸಿದ ಸುನೀತಾ, ಅರ್ಥಶಾಸ್ತ್ರ ಪರೀಕ್ಷೆ ಆರಂಭವಾಗುತ್ತಿದ್ದಂತೆ ಪ್ರಶ್ನೆ ಪತ್ರಿಕೆ ನೋಡಿ ಆಶ್ಚರ್ಯವಾಗಿದೆ. 

ಕಾರಣ ವರ್ಷವೀಡಿ ಪರೀಕ್ಷೆ ತಯಾರಿಗೆ ಓದಿದ್ದು ಹೊಸ ಸಿಲೆಬೆಸ್‌. ಪ್ರಶ್ನೆ ಪತ್ರಿಕೆ ನೀಡಿದ್ದು ಹಳೇ ಸಿಲೆಬೆಸ್‌. ಇದರಿಂದ ಗೊಂದಲಕ್ಕೀಡಾದ ವಿದ್ಯಾರ್ಥಿನಿ, ಅಧಿಕಾರಿಗಳಿಗೆ ಎಷ್ಟೇ ಮನವಿ ಮಾಡಿಕೊಂಡರು ಹಳೇ ಸಿಲೆಬೆಸ್‌ ನಲ್ಲಿಯೇ ಪರೀಕ್ಷೆ ಬರೆಯಬೇಕು ಎಂದು ಹೇಳಿದರು. ಗೊಂದಲ ಮಧ್ಯೆ ವಿದ್ಯಾರ್ಥಿನಿ ಪರೀಕ್ಷೆ ಬರೆಯದೇ ಕಣ್ಣೀರಿಟು ಸ್ವಗ್ರಾಮಕ್ಕೆ ತೆರಳಿದಳು. 

ಟಾಪ್ ನ್ಯೂಸ್

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.