ಗುರುಗುಂಟಾ ಜಾತ್ರೆ: ಜಾನುವಾರು ಮಾರಾಟ ಜೋರು


Team Udayavani, Mar 5, 2018, 5:42 PM IST

555_4.jpg

ಹಟ್ಟಿ ಚಿನ್ನದ ಗಣಿ: ಸಮೀಪದ ಗುರುಗುಂಟಾ ಅಮರೇಶ್ವರ ಜಾತ್ರೆಯಲ್ಲಿ ಜಾನುವಾರುಗಳ ಮಾರಾಟ ಜೋರಾಗಿದೆ. ಜಾತ್ರೆಗೆ ಆಗಮಿಸಿದ್ದ ನೆರೆ ರಾಜ್ಯ ಹಾಗೂ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಎತ್ತುಗಳು, ಕೃಷಿ ಪರಿಕರಗಳು ರೈತರನ್ನು ಆಕರ್ಷಿಸುತ್ತಿದ್ದವು.

ಒಂದು ತಿಂಗಳು ನಡೆಯುವ ಜಾತ್ರೆಯಲ್ಲಿ ರೈತರಿಗೆ ಬಿತ್ತನೆ ಮತ್ತು ಕಟಾವಿಗೆ ಅಗತ್ಯವಾದ ಕೃಷಿ ಉಪಕರಣಗಳ ಪ್ರದರ್ಶನ ಏರ್ಪಡಿಸಲಾಗಿದೆ. ಕೋಠಾ, ಯಲಗಟ್ಟಾ, ರೋಡಲಬಂಡ. ಮೇದಿನಾಪುರ, ಆನ್ವರಿ, ನಿಲೋಗಲ್‌ ಸೇರಿ ವಿವಿಧ ಗ್ರಾಮದ ರೈತರು ತಮ್ಮ ಎತ್ತುಗಳನ್ನು ಮಾರಾಟಕ್ಕೆ ತಂದಿದ್ದಾರೆ. ನೇಗಿಲು, ಕುಂಟಿ, ಕೂರಿಗಿ, ಬುಕ್ಕ ತಲವು, ನಗ, ಬಾನಿ ಹೂಟಿ, ಹಗ್ಗ ಕೃಷಿಗೆ ಬೇಕಾಗುವ ಪರಿಕರಗಳನ್ನು ರೈತರು ಖರೀದಿಸುತ್ತಿದ್ದಾರೆ.

ಹೆಚ್ಚಿದ ಬೇಡಿಕೆ: ಐದು ದಿನಗಳವರೆಗೆ ನಡೆಯುವ ಜಾನುವಾರು ಜಾತ್ರೆಯಲ್ಲಿ ವಿಜಯಪುರ, ಬಾಗಲಕೋಟೆ, ಕಲಬುರಗಿ, ಯಾದಗಿರಿ, ಜಿಲ್ಲೆಗಳ ರೈತರು ಆಗಮಿಸಿ ಎತ್ತುಗಳನ್ನು ಖರೀದಿಸುತ್ತಿದ್ದರಿಂದ. ಆಯಾ ತಳಿಗನುಗುಣವಾಗಿ ಎತ್ತುಗಳಿಗೆ 25 ಸಾವಿರದಿಂದ 4 ಲಕ್ಷ ರೂ.ವರೆಗೂ ಬೆಲೆ ನಿಗದಿಪಡಿಸಲಾಗಿದೆ.

ರೈತರಿಗೆ ಸೌಲಭ್ಯ: ಜಾತ್ರಾ ಸಮಿತಿಯಿಂದ ಎತ್ತುಗಳ ಮಾರಾಟ ಮತ್ತು ಖರೀದಿಗೆ ಆಗಮಿಸಿರುವ ರೈತರಿಗೆ ಅನ್ನಸಂತರ್ಪಣೆ, ನೀರಿನ ವ್ಯವಸ್ಥೆ ಮಾಡಲಾಗಿದೆ. ಎತ್ತುಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ.

ಗುರುಗುಂಟಾ ಜಾತ್ರೆಯಲ್ಲಿ ವಿವಿಧ ತಳಿಯ ಎತ್ತುಗಳು ಮಾರಾಟಕ್ಕಿವೆ ಎಂದು ಸಂಬಂಧಿಕರು ತಿಳಿಸಿದ್ದರಿಂದ ಎತ್ತುಗಳ ಖರೀದಿಗೆ ಆಗಮಿಸಿದ್ದೇನೆ.
ಮಲ್ಲಿಕಾರ್ಜುನ, ರೈತ ಯಾದಗಿರಿ ಜಿಲ್ಲೆ.

ಎತ್ತುಗಳನ್ನು ಪಾಲನೆ ಪೋಷಣೆ ಮಾಡಿ ದಷ್ಟಪುಷ್ಟವಾಗಿ ಬೆಳಸಿದ್ದೇವೆ. ಸೂಕ್ತ ಬೆಲೆ ದೊರೆತರೆ ಅವುಗಳನ್ನು ಮಾರುತ್ತೇವೆ. 
ಹನುಮಂತ ಸುರಪುರ, ರೈತ ಯಲಗಟ್ಟಾ ಗ್ರಾಮ

ಟಾಪ್ ನ್ಯೂಸ್

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.