ಕತ್ತಲಲ್ಲೇ ಬಡ ನಿವಾಸಿಗಳ ಬದುಕು


Team Udayavani, Jun 11, 2018, 11:40 AM IST

ray-2.jpg

ಗೊರೇಬಾಳ: ಗ್ರಾಮದಿಂದ 1.5 ಕಿ.ಮೀ. ಅಂತರದಲ್ಲಿರುವ ಬಾದರ್ಲಿ ಬಸವನಗೌಡ ಬಡಾವಣೆ ಮೂಲ ಸೌಲಭ್ಯದಿಂದ ವಂಚಿತವಾಗಿದ್ದು, ಸಂಕಷ್ಟಗಳ ಮಧ್ಯೆ ಜೀವನ ನಡೆಸುವಂತಾಗಿದೆ ಎಂದು ನಿವಾಸಿಗಳು ದೂರಿದ್ದಾರೆ. ಬಸವನಗೌಡ ಬಾದರ್ಲಿ ಬಡಾವಣೆಯಲ್ಲಿ 25-30 ಸೈಜಿನ ನಿವೇಶನಗಳನ್ನು ರಚಿಸಿ 146 ಜನ ಬಡ ಜನರಿಗೆ ಗೊರೇಬಾಳ ಗ್ರಾಮದ ಸ.ನಂ. 322/ ಬಕ್ಕೆ ಸೇರಿದ 3.24 ಎಕರೆ ಜಾಗೆಯಲ್ಲಿ 2002ರಲ್ಲಿ 25-30 ಅಳತೆಯ 146
ನಿವೇಶನಗಳನ್ನು ರಚಿಸಿ ಮಾಜಿ ಶಾಸಕ ಹಂಪನಗೌಡ ಬಾದರ್ಲಿ ಅವರು ಬಡಜನರಿಗೆ ಹಕ್ಕುಪತ್ರ ನೀಡಿದ್ದರು.
ಈ ಬಡಾವಣೆಯಲ್ಲಿ ಸದ್ಯ 45ರಿಂದ 50 ಜನ ಫಲಾನುಭವಿಗಳು ಇಂದಿರಾ ಆವಾಸ್‌, ಅಂಬೇಡ್ಕರ್‌, ಬಸವ ವಸತಿ ಯೋಜನೆಗಳಲ್ಲಿ ಮನೆ ನಿರ್ಮಿಸಿಕೊಂಡಿದ್ದಾರೆ. ಆದರೆ ಬಡಾವಣೆಗೆ ಇದುವರೆಗೆ ಮೂಲ ಸೌಲಭ್ಯ ಒದಗಿಸದ್ದರಿಂದ
ಫಲಾನುಭವಿಗಳು ಮನೆ ನಿರ್ಮಿಸಿಕೊಳ್ಳಲು ಹಿಂಜರಿಯುತ್ತಿದ್ದಾರೆ. ಬಡಾವಣೆಯಲ್ಲಿ ಸಿಸಿ ರಸ್ತೆ ಮತ್ತು ಚರಂಡಿಗಳನ್ನು ನಿರ್ಮಿಸಿದ್ದರೂ ಉಪಯೋಗ ಇಲ್ಲದಂತಾಗಿದೆ. ಚರಂಡಿ ನೀರು ಬಡಾವಣೆಯ ಖಾಲಿ ನಿವೇಶನಗಳಲ್ಲಿ ನಿಂತು ಜನ
ಕಾಯಿಲೆಯಿಂದ ನರಳು ವಂತಾಗಿದೆ. 

ಬಡಾವಣೆಗೆ ಸಮರ್ಪಕ ನೀರು ಪೂರೈಕೆ ಆಗುತ್ತಿಲ್ಲ. ಒಂದು ಜಾಗದ ನೀರಿನ ತೊಟ್ಟಿಗೆ ಬರುವ ನೀರನ್ನೇ ಬಡಾವಣೆ
ಜನರು ತುಂಬುತ್ತಾರೆ. ಶುದ್ಧ ಕುಡಿಯುವ ನೀರು ಮಾತ್ರ ಮರೀಚಿಕೆಯಾಗಿದೆ. 

ಬಾದರ್ಲಿ ಬಡಾವಣೆಗೆ ಇದುವರೆಗೆ ವಿದ್ಯುತ್‌ ಸೌಲಭ್ಯವಿಲ್ಲ. ಬಡಾವಣೆ ಪಕ್ಕವೇ ಹಳ್ಳ ಇದ್ದು, ರಾತ್ರಿಯಾದರೆ  ಷಜಂತುಗಳ ಭಯ ಕಾಡುತ್ತಿದೆ. ಬಡಾವಣೆಗೆ ವಿದ್ಯುತ್‌, ನೀರು, ಇತರೆ ಸೌಲಭ್ಯ ಒದಗಿಸುವಂತೆ ಗ್ರಾಮ ಪಂಚಾಯತಿಗೆ ಮನವಿ ಸಲ್ಲಿಸಿದ್ದರೂ ಸ್ಪಂದಿಸಿಲ್ಲ. 
 ಯಲ್ಲಪ್ಪ ತಳಗೇರಿ, ನಿವಾಸಿ

ಬಾದರ್ಲಿ ಬಡಾವಣೆಗೆ ವಿದ್ಯುತ್‌ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳುವಂತೆ ಸಮಾಜ ಕಲ್ಯಾಣ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. 
 ದೊಡ್ಡಲಿಂಗಪ್ಪ, ಪಿಡಿಒ, ಗೊರೇಬಾಳ ಗ್ರಾಪಂ.

ಗೊರೇಬಾಳ ಗ್ರಾಮ ಪಂಚಾಯತಿಗೆ ವಿದ್ಯುತ್‌ ಬೇಡಿಕೆ ಪ್ರಸ್ತಾವನೆಯನ್ನು ಸಮಾಜ ಕಲ್ಯಾಣ ಇಲಾಖೆ ಕಚೇರಿಗೆ ಕಳುಹಿಸಲು ಸೂಚಿಸಿತ್ತು. ಇನ್ನೂ ನಮಗೆ ವಿದ್ಯುತ್‌ ಬೇಡಿಕೆ ಪ್ರಸ್ತಾವನೆ ಬಂದಿಲ್ಲ. ಪ್ರಸ್ತಾವನೆ ಬಂದರೆ ವಿದ್ಯುತ್‌
ಸಂಪರ್ಕ ಒದಗಿಸಲು ಕ್ರಮ ಕೈಗೊಳ್ಳಲಾಗುವುದು.
 ಚಂದ್ರಶೇಖರ ದೇಸಾಯಿ, ಜೆಸ್ಕಾಂ ಕಾ.ನಿ. ಅಧಿಕಾರಿ

ಟಾಪ್ ನ್ಯೂಸ್

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.