ಶೋಷಿತರ ಪ್ರಗತಿಗೆ ಶ್ರಮಿಸಿದ ಸಂತೆ


Team Udayavani, Aug 28, 2018, 4:38 PM IST

ray-2.jpg

ರಾಯಚೂರು: ತಳ ಸಮುದಾಯಗಳು ಮುಂದೆ ಬರಬೇಕಾದರೆ ಶಿಕ್ಷಣ ಪಡೆದು ವಿದ್ಯಾವಂತರಾಗಬೇಕು, ಸಂಘಟನೆಯಿಂದ ಬಲವಂತರಾಗಬೇಕು ಎಂದು ಬ್ರಹ್ಮಶ್ರೀ ನಾರಾಯಣ ಗುರುಗಳು ಕರೆ ನೀಡಿದ್ದರು ಎಂದು ಸಿಂಧನೂರಿನ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಡಾ| ಎಸ್‌.ಶಿವರಾಜ ಹೇಳಿದರು.

ನಗರದ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನಗರಸಭೆ ಮತ್ತು ಕನ್ನಡ ಮತ್ತು ಸಂಸ್ಕೃತಿ
ಇಲಾಖೆ ಸಹಯೋಗದಲ್ಲಿ ಸೋಮವಾರ ನಡೆದ ಬ್ರಹ್ಮಶ್ರೀ ನಾರಾಯಣ ಗುರು ಜಯಂತ್ಯುತ್ಸವದಲ್ಲಿ ಅವರು ಉಪನ್ಯಾಸ
ನೀಡಿದರು.

1854ರಲ್ಲಿ ಕೇರಳದಲ್ಲಿ ಜನಿಸಿದ ಅವರು, ಅಂದು ಸಮಾಜದಲ್ಲಿ ಬೇರೂರಿದ್ದ ಜಾತಿ ಪದ್ಧತಿ ವಿರುದ್ಧ ಹೋರಾಡಿದ್ದರು. ತಳ ಸಮುದಾಯಗಳ ಜಾಗೃತಿಗಾಗಿ ಅವರು ಸಾಕಷ್ಟು ಶ್ರಮಿಸಿದ್ದರು. ಸಮಾಜದಲ್ಲಿ ಜಾತಿ ಪದ್ಧತಿ
ನಿರ್ಮೂಲನೆಗಾಗಿ ಪಣ ತೊಟ್ಟಿದ್ದರು. ಕೇರಳದಲ್ಲಿ ಅಂದಿನ ಅರಸರು ತಳ ಸಮುದಾಯಗಳ ಮೇಲೆ 300 ರೀತಿಯ ತೆರಿಗೆ ವಿಧಿಸಿದ್ದನ್ನು ತೀವ್ರವಾಗಿ ಖಂಡಿಸಿದ್ದರು ಎಂದರು. 

ಸಮಾಜದಲ್ಲಿ ಮೇಲು-ಕೀಳೆಂಬ ಭಾವನೆ ಸರಿಯಲ್ಲ. ಎಲ್ಲರೂ ಒಂದೇ ಜಾತಿ, ಮತ ಪಂಥದವರೆಂಬ ಭಾವನೆಯಿಂದ ಬಾಳಬೇಕು ಎಂದು ಜಾಗೃತಿ ಮೂಡಿಸುತ್ತಿದ್ದರು. ತಂದೆಯವರಿಂದ ಸಂಸ್ಕೃತ ವೇದಾಧ್ಯಯನ ನಡೆಸಿದ್ದ ಅವರು
ಶಿಕ್ಷಣದ ಮಹತ್ವವನ್ನು ಸಾರಿದರು ಎಂದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಬಿ.ನೀಲಮ್ಮ ಕಾರ್ಯಕ್ರಮ ಉದ್ಘಾಟಿಸಿದರು. ಪ್ರತಿಭಾ
ಗೋನಾಳ, ದಂಡಪ್ಪ ಬಿರಾದಾರ, ಸಮಾಜದ ಮುಖಂಡರಾದ ರಾಘವೇಂದ್ರಗೌಡ, ಭೀಮಣ್ಣಗೌಡ ಸೇರಿ ಅನೇಕರು ಉಪಸ್ಥಿತರಿದ್ದರು. ಅದಕ್ಕೂ ಮುಂಚೆ ನಗರದ ಕರ್ನಾಟಕ ಸಂಘದಲ್ಲಿ ಬ್ರಹ್ಮಶ್ರೀ ಗುರುಗಳ ಭಾವಚಿತ್ರ ಮೆರವಣಿಗೆಗೆ ತಹಶೀಲ್ದಾರ್‌ ಶಿವಾನಂದ ಸಾಗರ ಚಾಲನೆ ನೀಡಿದರು.

ಅಲ್ಲಿಂದ ಶೆಟ್ಟಿಬಾವಿ ವೃತ್ತ, ತೀನ್‌ ಕಂದಿಲ್‌, ಮಹಿಳಾ ಸಮಾಜ, ನಗರಸಭೆ, ಅಂಬೇಡ್ಕರ್‌ ವೃತ್ತ ಮಾರ್ಗವಾಗಿ
ರಂಗಮಂದಿರದವರೆಗೆ ಮೆರವಣಿಗೆ ನಡೆಸಲಾಯಿತು. ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಜಯಂತಿಯನ್ನು
ಸರಳವಾಗಿ ಆಚರಿಸಲಾಯಿತು.

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.