ಭಾವಿ ಶಿಕ್ಷಕರ ಪರದಾಟ


Team Udayavani, Sep 8, 2018, 3:16 PM IST

ray-2.jpg

ರಾಯಚೂರು: ಕೆಲವರು ಮಣ್ಣಿನ ನೆಲದ ಮೇಲೆ ಕುಳಿತು ದಾಖಲೆ ಸಿದ್ಧಗೊಳಿಸುತ್ತಿದ್ದರು. ಕೆಲವರು ಕಿಟಕಿಗೆ ಅಳವಡಿಸಿದ ತಂತಿ ಜಾಲರಿಯನ್ನೇ ಆಸರೆ ಮಾಡಿಕೊಂಡು ನಿಂತಿದ್ದರು. ಇನ್ನೂ ಕೆಲವರು ನಿಂತಲ್ಲಿಯೇ ದಾಖಲೆ ಹೊಂದಿಸಿಕೊಳ್ಳುತ್ತಿದ್ದರು.

ಇದು ನಗರದ ಡಿಡಿಪಿಐ ಕಚೇರಿಯಲ್ಲಿ ಕಂಡು ಬಂದ ದೃಶ್ಯಗಳು. ಶಿಕ್ಷಣ ಇಲಾಖೆ 6-8ನೇ ತರಗತಿವರೆಗಿನ ಶಿಕ್ಷಕರ ನೇಮಕಾತಿ ಸಂಬಂಧಿಸಿದಂತೆ ಅರ್ಹ ಅಭ್ಯರ್ಥಿಗಳಿಂದ ದಾಖಲೆ ಪರಿಶೀಲನೆಗೆ ಕರೆ ಮಾಡಿತ್ತು. ಜಿಲ್ಲೆಯ 78 ಹುದ್ದೆಗಳಿಗೆ 1:3 ಅನುಪಾತದಡಿ ಸುಮಾರು 234 ಜನ ಅಭ್ಯರ್ಥಿಗಳು ಬಂದಿದ್ದರು. ಅಭ್ಯರ್ಥಿಗಳ ಜತೆಗೆ ಕುಟುಂಬ ಸದಸ್ಯರೂ ಬಂದಿದ್ದರು. ಕೆಲ ಮಹಿಳೆಯರು ಹಸುಗೂಸುಗಳನ್ನು ಜತೆಗೆ ಕರೆ ತಂದಿದ್ದರು. ಆದರೆ, ಇಲ್ಲಿ ಮಾತ್ರ ಇಲಾಖೆ ಕನಿಷ್ಠ ಸೌಲಭ್ಯ ಸಹ ಕಲ್ಪಿಸಿರಲಿಲ್ಲ. ಅದೆಷ್ಟರ ಮಟ್ಟಿಗೆ ಎಂದರೆ ದಾಖಲೆ ಹೊಂದಿಸಿಕೊಳ್ಳಲು ಟೇಬಲ್‌ಗ‌ಳನ್ನೂ ಹಾಕಿರಲಿಲ್ಲ. ಹೀಗಾಗಿ ಭಾವಿ ಶಿಕ್ಷಕರು ನೆಲದ ಮೇಲೆಯೇ ಕುಳಿತು ಎಲ್ಲವನ್ನು  ದಿಸಿಕೊಳ್ಳುತ್ತಿರುವುದು ಕಂಡು ಬಂತು. ಆಕಾಂಕ್ಷಿಗಳು ಸಾಕಷ್ಟು ಪ್ರಯಾಸ ಪಡುತ್ತಿರುವ ದೃಶ್ಯ ಸಾಮಾನ್ಯವಾಗಿತ್ತು.

ಸರ್ಕಾರ 10 ಸಾವಿರ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಅದರಲ್ಲಿ ಸಾಕಷ್ಟು ಅಭ್ಯರ್ಥಿಗಳು ಅರ್ಹರಾಗಿದ್ದಾರೆ. ಅವರಲ್ಲಿ ಅರ್ಹತಾ ಆಧಾರದ ಮೇಲೆ ದಾಖಲೆ ಪರಿಶೀಲನೆಗೆ ಕರೆ ಮಾಡಲಾಗಿದೆ. ಗುರುವಾರದಿಂದ ದಾಖಲೆ ಪರಿಶೀಲನೆ ಕಾರ್ಯ ನಡೆದಿದೆ. ಆದರೆ, ಅಭ್ಯರ್ಥಿಗಳು ಬರುತ್ತಾರೆ ಎಂದು ಗೊತ್ತಿದ್ದೂ ಶಿಕ್ಷಣ ಇಲಾಖೆ ಮಾತ್ರ ಯಾವುದನ್ನು ಸುಸಜ್ಜಿತ ರೀತಿಯಲ್ಲಿ ಮಾಡಿಲ್ಲ. ದಾಖಲೆ ಸ್ವೀಕರಿಸಲು ಕಿಟಕಿ ಬಳಿ ಸರದಿ ಸಾಲಿನಲ್ಲಿ ನಿಲ್ಲುವ ವ್ಯವಸ್ಥೆ ಮಾಡಿಲ್ಲ. ಹೀಗಾಗಿ ಎಲ್ಲ ಆಕಾಂಕ್ಷಿಗಳು ಏಕಕಾಲಕ್ಕೆ ಕಿಟಕಿಗೆ ಜೋತು ಬಿದ್ದಿದ್ದರು. ಆದರೆ, ಅಲ್ಲಿ ಸರಿಯಾಗಿ ನಿಲ್ಲುವುದಕ್ಕೂ ಸ್ಥಳಾವಕಾಶ ಇಲ್ಲದ ಕಾರಣಕ್ಕೆ ಕಿಟಕಿ ತಂತಿಗಳನ್ನು ಹಿಡಿದು ನೇತಾಡುವಂತಾಗಿತ್ತು. ಕ್ರಮ ಸಂಖ್ಯೆ
ಆಧಾರದಡಿ ಕರೆಯಲು ಮೈಕ್‌ ವ್ಯವಸ್ಥೆ ಮಾಡಿರಲಿಲ್ಲ. 

ಕುಡಿಯಲು ನೀರಿನ ವ್ಯವಸ್ಥೆ ಕೂಡ ಇರಲಿಲ್ಲ. ಶಾಮಿಯಾನ ಕೂಡ ಹಾಕಿಸಿರಲಿಲ್ಲ. ಸಾವಿರಾರು ಮಕ್ಕಳಿಗೆ ಶಿಸ್ತಿನ ಪಾಠ
ಹೇಳಿಕೊಡುವ ಭಾವಿ ಶಿಕ್ಷಕರನ್ನೇ ಹೀಗೆ ನಡೆಸಿಕೊಳ್ಳುತ್ತಿರುವ ಬಗ್ಗೆ ದೂರದೂರುಗಳಿಂದ ಬಂದ ಅಭ್ಯರ್ಥಿಗಳು ಬೇಸರ ವ್ಯಕ್ತಡಿಸಿದರು. ಸರ್ಕಾರ ಅರ್ಜಿ ಕರೆಯುವಾಗ ಶುಲ್ಕವನ್ನು ಮಾತ್ರ ಕಡ್ಡಾಯವಾಗಿ ಸ್ವೀಕರಿಸುತ್ತದೆ. ನೇಮಕಾತಿ ಮಾಡುವಾಗ ಯಾಕಿಷ್ಟು ತಾತ್ಸಾರ ಮಾಡುತ್ತದೆ ಎಂದು ಆಕ್ರೋಶ ಹೊರ ಹಾಕಿದ ಪ್ರಸಂಗ ನಡೆಯಿತು. 

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.