ಆತ್ಮದಲ್ಲಿ ದೇವರ ತೋರಿದವರು ಶರಣರು


Team Udayavani, Sep 10, 2018, 4:21 PM IST

ray-1.jpg

ದೇವದುರ್ಗ: ದೇವಲೋಕ, ಮರ್ತ್ಯಲೋಕ ಬೇರಿಲ್ಲ. ಮೇಲೆ ದೇವರಿಲ್ಲ, ದೇವರಿರುವುದು ನಮ್ಮ ನಡೆ ನುಡಿ ಸಿದ್ಧಾಂತದಲ್ಲಿ ಹಾಗೂ ಆತ್ಮದಲ್ಲಿ ಎಂದು ತೋರಿಸಿಕೊಟ್ಟವರು ಬಸವಾದಿ ಶರಣರು ಎಂದು ಅರಿವಿನಮನೆಯ ಶ್ರೀ ಗುರು ಬಸವದೇವರು ಹೇಳಿದರು.

ತಾಲೂಕು ಅಖೀಲ ಭಾರತ ಶರಣ ಸಾಹಿತ್ಯ ಪರಿಷತ್‌ನಿಂದ ಅಖೀಲ ಭಾರತ ಶರಣ ಸಾಹಿತ್ಯ ಪರಿಷತ್‌ ಸಂಸ್ಥಾಪನಾ ದಿನ ಹಾಗೂ ಸಂಸ್ಥಾಪಕ ಸುತ್ತೂರು ಡಾ| ರಾಜೇಂದ್ರ ಮಹಾಸ್ವಾಮಿಗಳ ಜನ್ಮದಿನ ಅಂಗವಾಗಿ ಶ್ರೀ ಬಸವೇಶ್ವರ
ವಿದ್ಯಾಸಂಸ್ಥೆಯಲ್ಲಿ ಏರ್ಪಡಿಸಿದ್ದ ವಚನ ದಿನ ಹಾಗೂ ಲಿಂ| ಸೂಗಮ್ಮ ಸಿದ್ರಾಮಯ್ಯ ಪ್ಯಾಟಿಮಠ ಸ್ಮಾರಕ, ಲಿಂ| ಅಮರಾಪುರ ಸ್ಮಾರಕ ದತ್ತಿ ಉಪನ್ಯಾಸ ಕಾರ್ಯಕ್ರಮದ ಸಾನಿಧ್ಯ ವಹಿಸಿ ಅವರು ಮಾತನಾಡಿದರು. ವಚನ ಸಾಹಿತ್ಯದಲ್ಲಿ ವಿಶ್ವ ಮೌಲ್ಯಗಳು ಪ್ರತಿಪಾದಿತವಾಗಿವೆ. ಬುದ್ಧ ಬೌದ್ಧ ಧರ್ಮ ಸ್ಥಾಪಿಸಿದಂತೆ, ಮಹ್ಮದ್‌ ಪೈಗಂಬರ್‌ ಇಸ್ಲಾಂ ಧರ್ಮ, ಏಸು ಕ್ರಿಸ್ತ ಕ್ರೈಸ್ತ ಧರ್ಮ ಸ್ಥಾಪಿಸಿದಂತೆ ಬಸವಣ್ಣನವರು 12ನೇ ಶತಮಾನದಲ್ಲಿ ಮೌಲಿಕವಾದ ವಚನ ಸಾಹಿತ್ಯವನ್ನು ಕೊಡುವುದರ ಮೂಲಕ ಸಮ ಸಮಾಜದ ನಿರ್ಮಾಣಕ್ಕೆ ಧಾರ್ಮಿಕ ಕ್ರಾಂತಿ ಮಾಡಿದರು.

ಬಸವಣ್ಣನವರು ಸಮಾಜದಲ್ಲಿನ ಮೌಡ್ಯ, ಬಾಲ್ಯವಿವಾಹ, ಸತಿ ಸಹಗಮನ ಪದ್ಧತಿಗಳಂತ ಅನಾಚಾರಗಳ ವಿರುದ್ಧ ಧ್ವನಿ ಎತ್ತಿ ಮೇಲು ಕೀಳುಗಳನ್ನು ಹಳಿದು ಹಾಕಿ ಆತ್ಮ ಸಾಕ್ಷಾತ್ಕಾರದಿಂದ ಬದುಕುವಂತಹ ವಚನ ಸಾಹಿತ್ಯವನ್ನು ನೀಡಿದ್ದಾರೆ ಎಂದು ನುಡಿದರು.

ವಚನ ಗಾಯನದಲ್ಲಿ ವಾಗೆವಿ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ ವೈಷ್ಣವಿ ಸಚಿನ್‌ ದೋಟಿಹಾಳ ಮತ್ತು ವಾರುಣಿ ಸಚಿನ್‌ ದೋಟಿಹಾಳ ಕ್ರಮವಾಗಿ ಪ್ರಥಮ, ದ್ವಿತೀಯ ಸ್ಥಾನ ಪಡೆದರು. ಡಾನ್‌ ಬಾಸ್ಕೋ ಶಿಕ್ಷಣ ಸಂಸ್ಥೆ ವಿದ್ಯಾರ್ಥಿ ದ್ರುವ ತೃತೀಯ ಬಹುಮಾನ ಪಡೆದರು. ವಿದ್ಯಾರ್ಥಿಗಳಿಗೆ ವಚನ ಪುಸ್ತಕ, ನಗದು, ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.

ಅಧ್ಯಕ್ಷ ರಂಗಣ್ಣ ಪಾಟೀಲ ಅಳ್ಳಂಡಿ, ಎಚ್‌.ದಂಡಪ್ಪ, ಲತಾ ದೇವರು, ಸವಿತಾ ದೇವರಾಜ, ಚಂದ್ರಶೇಖರ ಚಿಕ್ಕಬೂದುರು, ಬಸವೇಶ್ವರ ಹುಗ್ಗಿ, ಗಂಗಮ್ಮ, ಸಿದ್ದಣ್ಣ ಕಂಬಳಿ, ಶಿಕ್ಷಕಿ ಮಹಾದೇವಿ ಕೇಶಾಪುರ, ಹಿರಿಯ ನ್ಯಾಯವಾದಿ ಬಾಲಕೃಷ್ಣ ದೋಟಿಹಾಳ, ಶಾಮರಾವ್‌ ಕುಲಕರ್ಣಿ, ವಿ.ಬಸವರಾಜಪ್ಪ, ಭೋಜಣ್ಣ ಮಿಣಜಿಗಿ, ಮರಿಯಪ್ಪ ರಾಯಚೂರುಕರ್‌, ದೇವರಾಜ, ದಾವಲ್‌ಸಾಬ್‌ ಬಂಡಿ, ಚಂದಪ್ಪ, ಸತೀಶ, ಬೂದೆಪ್ಪ ಇತರರು ಇದ್ದರು.

ಟಾಪ್ ನ್ಯೂಸ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.