ಮಳೆ ನೀರು ನುಗ್ಗಿ ಬೆಳೆ ಹಾನಿ


Team Udayavani, Oct 20, 2018, 4:40 PM IST

ray-2.jpg

ಸಿಂಧನೂರು: ನಗರ ಸೇರಿದಂತೆ ತಾಲೂಕಿನಾದ್ಯಂತ ಬುಧವಾರ ಇಡೀ ರಾತ್ರಿ ಸುರಿದ ಮಳೆಯಿಂದಾಗಿ ಹಳ್ಳ ಕೊಳ್ಳ ರಸ್ತೆಗಳಲ್ಲಿ ನೀರು ತುಂಬಿ ಹರಿದು ಕೆಲವೆಡೆ ಸಂಚಾರ ಅಸ್ತವ್ಯಸ್ತಗೊಂಡರೆ ಇನ್ನೂ ಕೆಲವೆಡೆ ಹೊಲಗಳಿಗೆ ನೀರು ನುಗ್ಗಿ ಜೋಳ, ಭತ್ತ, ಹತ್ತಿ ಬೆಳೆಗಳು ನಷ್ಟವಾಗಿವೆ.

ತಾಲೂಕಿನ ಬನ್ನಿಗನೂರು, ರಾಗಲಪರ್ವಿ, ಧುಮತಿ, ಆಯನೂರು, ಗೋನವಾರ, ಹೆಡಗಿನಾಳ, ಒಳಬಳ್ಳಾರಿ, ಗಿಣಿವಾರ, ಬಾದರ್ಲಿ, ಹರಟೆನೂರು, ಹೊಸಳ್ಳಿ ಇಜೆ, ಅಮರಾಪುರ ಸೇರಿದಂತೆ ಹಲವೆಡೆಗಳಲ್ಲಿ ಹಳ್ಳದ ನೀರು ಹೊಲಗಳಿಗೆ ನುಗ್ಗಿದ್ದು, ಭತ್ತ, ಹತ್ತಿ, ಜೋಳ ಸೇರಿದಂತೆ ಇತರೆ ಕೆಲ ಬೆಳೆಗಳು ಹಾಳಾಗಿವೆ.

40ನೇ ಉಪಕಾಲುವೆ ನೀರು ಹೆಚ್ಚಾಗಿ ವಾರ್ಡ್‌ ನಂ. 17ರ ವೆಂಕಟೇಶ್ವರ ಕಾಲೋನಿಯಲ್ಲಿ ನುಗ್ಗಿ ಜನರು ತೀವ್ರ ತೊಂದರೆ ಅನುಭವಿಸುವಂತಾಗಿದೆ. ಪ್ರತಿ ಬಾರಿ ಮಳೆ ಬಂದಾಗಲೊಮ್ಮೆ ಇಂತಹ ಸಮಸ್ಯೆ ಉಂಟಾಗುತ್ತಿದೆ. ವಾರ್ಡ್‌ನಲ್ಲಿ ಹರಿದ ನೀರು ಮುಂದುವರಿದು ಗಂಗಾವತಿ ಮುಖ್ಯರಸ್ತೆಗೆ ಹೋಗಿ ಅಲ್ಲಿ ಸಂಚಾರ ಅಸ್ತವ್ಯಸ್ತಗೊಳ್ಳುತ್ತದೆ. ಅಧಿಕಾರಿಗಳು ಹಾಗೂ ನಗರಸಭೆ ಸದಸ್ಯರ ನಿರ್ಲಕ್ಷ್ಯದಿಂದ ಜನರು ತೊಂದರೆ ಅನುಭವಿಸುವಂತಾಗಿದೆ ಎಂದು ವಾರ್ಡ್‌ ನಿವಾಸಿಗಳಾದ ನಿರುಪಾದೆಪ್ಪ ವಕೀಲ, ನನ್ನುಸಾಬ್‌ ಮೇಸ್ತ್ರಿ ಆರೋಪಿಸಿದ್ದಾರೆ.

ಮಳೆಯಿಂದಾಗಿ ಹಾಳಾದ ಬೆಳೆ ಪ್ರದೇಶಗಳಿಗೆ ಭೇಟಿ ನೀಡಿ ವರದಿ ನೀಡುವಂತೆ ಕಂದಾಯ ನಿರೀಕ್ಷಕರು, ಗ್ರಾಮ ಲೆಕ್ಕಾಧಿಕಾರಿಗಳಿಗೆ ಆದೇಶಿಸಲಾಗಿದೆ. ಅಲ್ಲಲ್ಲಿ ಹೊಲಗಳಿಗೆ ನೀರು ನುಗ್ಗಿ ಅಲ್ಪ ಸ್ವಲ್ಪ ಬೆಳೆಗಳು ಹಾಳಾದನ್ನು ಬಿಟ್ಟರೇ ಯಾವುದೇ ರೀತಿಯ ಅನಾಹುತಗಳು ನಡೆದಿಲ್ಲ ಎಂದು ತಹಶೀಲ್ದಾರ ಸಂತೋಷಕುಮಾರ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

3

Bengaluru: ಕಾರು ಹರಿದು ಒಂದೂವರೆ ವರ್ಷದ ಮಗು ದುರ್ಮರಣ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.