ತಿಂಥಣಿ ಬಳಿ ಸದ್ದಿಲ್ಲದೆ ಹರಿಯುವ ಕೃಷ್ಣಾ ನದಿ ನಡೆ ನಿಗೂಢ


Team Udayavani, Oct 27, 2018, 2:39 PM IST

ray-2.jpg

ಹಟ್ಟಿ ಚಿನ್ನದ ಗಣಿ: ಉತ್ತರ ಕರ್ನಾಟಕದ ಲಕ್ಷಾಂತರ ಹೆಕ್ಟೇರ್‌ ಪ್ರದೇಶದ ಭೂಮಿ ಹಸಿರಾಗಲು ಕೃಷ್ಣಾನದಿ ಆಸರೆಯಾಗಿದೆ. ವಿದ್ಯುತ್‌ ಉತ್ಪಾದನೆಗೆ ಆಧಾರ ಸ್ತಂಭವಾಗಿದೆ. ಜನರ ಬಾಳು ಬೆಳಗಲು ಅನ್ನ, ನೀರು, ಬೆಳಕು ನೀಡಿ ಸಲಹುವ ಕೃಷ್ಣ ನದಿ ಇಲ್ಲೊಂದು ಸ್ಥಳದಲ್ಲಿ ಮಾತ್ರ ಗದ್ದಲವಿಲ್ಲದೆ ಪ್ರಶಾಂತ ಚಿತ್ತದಿಂದ ಹರಿಯುತ್ತಿದೆ.

ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದ ಮಹಾಬಲೇಶ್ವರ ಕೃಷ್ಣ ನದಿ ಉಗಮ ಸ್ತಾನ. ಕರ್ನಾಟಕದಲ್ಲಿ 483 ಕಿಮೀ ಉದ್ದ ಹರಿಯುತ್ತದೆ. ಅದರ ಒಟ್ಟು ಉದ್ದ 1392 ಕಿಮೀ. ದಕ್ಷಿಣ ಭಾರತದಲ್ಲೆ 2ನೇ ಅತಿ ದೊಡ್ಡ ನದಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. 

ರಾಯಚೂರು ಜಿಲ್ಲೆ ಲಿಂಗಸುಗೂರು, ದೇವದುರ್ಗ ಮತ್ತು ರಾಯಚೂರು ತಾಲೂಕಿನಲ್ಲಿ ನದಿ ಹರಿದು ಹೋಗುತ್ತದೆ. ಆದರೆ ಸಮೀಪದ ತಿಂಥಣಿ ಸೇತುವೆ ಬಳಿಯಲ್ಲಿ ಅಂದಾಜು 2 ಕಿಮೀ. ದೂರದವರೆಗೆ ಎಂತಹುದೆ ಪ್ರವಾಹ ಉಕ್ಕಿ ಬರಲಿ ನದಿ ಮಾತ್ರ ಸದ್ದು ಗದ್ದಲ ಮಾಡದೆ ಹರಿಯುತ್ತದೆ. ಶಬ್ದ ಮಾಡದೇ ಧುಮ್ಮಿಕ್ಕುವ ನದಿ ಮಹಿಮೆ ಮಾತ್ರ ಬಿಡಿಸಲಾಗದ ಗಂಟಾಗಿದೆ. ಈ ಪ್ರದೇಶ ಹೊರತುಪಡಿಸಿ ನದಿ ಹರಿಯುವ ಸ್ಥಳದಲ್ಲಿ ಭೋರ್ಗೆರೆಯುವ ಸದ್ದು ಕಿವಿಗೆ ಅಪ್ಪಳಿಸುತ್ತದೆ. ಅಲ್ಲದೇ ಕೃಷ್ಣ ನದಿ ಹರಿಯುವ ಸದ್ದಿನ ರಭಸ ತಿಳಿದು ಜನರು ನೀರಿನ ಮಟ್ಟ ಅಂದಾಜು ಮಾಡುತ್ತಾರೆ. ಇಲ್ಲಿನ ಗದ್ದಿಗಿ ಗ್ರಾಮದ ಬೆಟ್ಟದ ಇಳಿಜಾರಿನ ನದಿ ದಂಡೆ ಮೇಲೆ ಮೂರು ಅಂತಸ್ತಿನ ಮಠವಿದೆ.

ಮುಂದೆ ನಾಲ್ಕಾರು ಕಿಮೀ ಚಲಿಸಿದರೆ ತಿಂಥಣಿ ಮೌನೇಶ್ವರರ ಶಾಸಕ ಕಟ್ಟೆ ಇದೆ. ಅಲ್ಲಿಯೇ ಮಾಧವ ತೀರ್ಥರ ತಪಸ್ಸು ಮಾಡಿದ ಸ್ತಳವಿದೆ. ಮುಂದೆ ಲಿಂಗದಹಳ್ಳಿ ರಾಮದಾಸರ ಬೃಂದಾವನವಿದೆ. ನದಿ ಎಡದಂಡೆಯಲ್ಲಿ ಮೌನೇಶ್ವರರರು ಐಕ್ಯವಾದ ಸ್ತಳವಿದೆ. ಇದರಿಂದ ಕೃಷ್ಣ ನದಿ ತಟದ ಎರಡು ಕಡೆ ತೀರ್ಥರು, ಶರಣ ಸಂತರು ನೆಲೆಸಿದ ನಾಡಾಗಿದ್ದು, ಅನೇಕರು ತಪಸ್ಸು ಮಾಡಿದ ಪುಣ್ಯ ಸ್ತಳವಾಗಿದೆ. ಈ ಭಾಗದಲ್ಲಿ ಅನೇಕ ಶರಣ ಸಂತರು ತಪಸ್ಸು ಮಾಡಿದ್ದಾರೆ.

ಪುಣ್ಯ ಪುರುಷರು ತಪಸ್ಸು ಮಾಡುವಾಗ ಕೃಷ್ಣ ನದಿಯಲ್ಲಿ ಎಷ್ಟೆ ಪ್ರವಾಹ ಉಕ್ಕಿ ಬಂದರೂ ತಪಸ್ಸಿಗೆ ಭಂಗವಾಗದಿರಲಿ ಎಂಬ ಕಾರಣಕ್ಕೆ ಕೃಷ್ಣೆ ಇಲ್ಲಿ ಮೌನ ತರಂಗಿಣಿಯಾಗಿದ್ದಾಳೆ ಎಂದು ಹೇಳುತ್ತಾರೆ ಸಿದ್ದಿ ಪುರುಷರು. 

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.