ಹುತ್ತದಲ್ಲಿ ದೇವಿ ಮೂರ್ತಿ ಉದ್ಭವ
Team Udayavani, Dec 22, 2018, 3:00 PM IST
ರಾಯಚೂರು: ನಗರದ ಜ್ಯೋತಿ ಕಾಲನಿಯಲ್ಲಿ ಮಾರಮ್ಮ ದೇವಿ ದೇವಸ್ಥಾನ ಹತ್ತಿರದ ಹುತ್ತದಲ್ಲಿ ಯಲ್ಲಮ್ಮ ದೇವಿ ಮೂರ್ತಿ ಉದ್ಭವವಾಗಿದೆ ಎಂಬ ಸುದ್ದಿ ಶುಕ್ರವಾರ ಎಲ್ಲೆಡೆ ಹರಿದಾಡಿದೆ. ಬೆಳಗಿನ ಜಾವ 5:00ರ ಸುಮಾರಿಗೆ ಸವದತ್ತಿ ಯಲ್ಲಮ್ಮನ ಸ್ವರೂಪದ ಕಲ್ಲಿನ ಮೂರ್ತಿ ಉದ್ಭವಿಸಿದೆ ಎಂದು ಅಲ್ಲಿನ ಸ್ಥಳೀಯರು ಹೇಳುತ್ತಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಭಕ್ತರು ಕುಂಕುಮ ಭಂಡಾರ ಎರಚಿ ಭಕ್ತಿ ಸಮರ್ಪಿಸಿದರು. ಭಕ್ತರು ವಿಶೇಷ ಪೂಜೆ ಸಲ್ಲಿಸಿದರು. ಈ ಸುದ್ದಿ ಕಾಡ್ಗಿಚ್ಚಿನಿಂದ ಎಲ್ಲೆಡೆ ಹರಡಿ ನಗರವಾಸಿಗಳು ದರ್ಶನಕ್ಕಾಗಿ ಸಾಲುಗಟ್ಟಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ