ಮಠಗಳಿಂದ ಸಮಾಜಮುಖೀ ಕಾರ್ಯ


Team Udayavani, Jan 10, 2019, 11:19 AM IST

ray-2.jpg

ದೇವದುರ್ಗ: ಮಠಗಳು ಧಾರ್ಮಿಕ ಕಾರ್ಯದ ಜತೆಗೆ ಶಿಕ್ಷಣ ನೀಡುತ್ತ ಮತ್ತು ಸಾಮೂಹಿಕ ವಿವಾಹದಂತಹ ಸಮಾಜಮುಖೀ ಕಾರ್ಯ ಮಾಡುತ್ತಿರುವದು ಶ್ಲಾಘನೀಯ ಎಂದು ನೀಲಗಲ್‌ ಬೃಹನ್ಮಠದ ಡಾ| ಪಂಚಾಕ್ಷರಿ ಶಿವಾಚಾರ್ಯರು ಹೇಳಿದರು.

ಸಮೀಪದ ಯರಮರಸ್‌ ಗ್ರಾಮದಲ್ಲಿ ನಡೆದ ಲಿಂ| ವೀರಭದ್ರಯ್ಯ ತಾತನವರ 32ನೇ ಪುಣ್ಯಾರಾಧನೆ ಮಹೋತ್ಸವ, ಜಾತ್ರೆ ಮತ್ತು ಸಾಮೂಹಿಕ ವಿವಾಹ ಸಮಾರಂಭದ ಸಾನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು. ಇಂದು ಧರ್ಮ ಉಳಿದಿದ್ದರೆ ಅವು ಮಠ, ಸ್ವಾಮೀಜಿಗಳಿಂದ ಮಾತ್ರ. ಆದರೆ ಕೆಲ ಬುದ್ದಿಗೇಡಿಗಳು ಧರ್ಮದ ವಿರುದ್ದ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ. ಭಕ್ತರು ಅಂತ ಮಾತುಗಳಿಗೆ ಕಿವಿಗೊಡದೇ ಧಾರ್ಮಿಕ ಕಾರ್ಯದಲ್ಲಿ ತೊಡಗಬೇಕು ಎಂದರು.

ಹಣವಂತರು ದುಂದುವೆಚ್ಚ ಮಾಡಿ ವಿವಾಹ ಕಾರ್ಯಕ್ರಮ ಮಾಡುವುದನ್ನು ಬಿಟ್ಟು ಇಂತಹ ಸಾಮೂಹಿಕ ವಿವಾಹ ಮಹೋತ್ಸವ ಆಯೋಜಿಸಿ ಇತರರಿಗೆ ಮಾದರಿ ಮತ್ತು ಆರ್ಥಿಕವಾಗಿ ನೆರವಾಗಬೇಕು. ಮದುವೆಗೆ ಎಷ್ಟೇ ಹಣ ವ್ಯಯಿಸಿದರೂ ಸ್ವಾಮೀಜಿಗಳ ಆಶೀರ್ವಾದ ಸಿಗುವುದು ದುರ್ಲಭ. ಇಲ್ಲಿ ಅನೇಕ ಶ್ರೀಗಳ ಸಮ್ಮುಖದಲ್ಲಿ ಮದುವೆ ಆಗುತ್ತಿರುವ ನವದಂಪತಿ ಬಾಳು ಸುಖಮಯವಾಗುತ್ತದೆ. ನವದಂಪತಿಗಳು ತಂದೆ-ತಾಯಿ, ಅತ್ತೆ-ಮಾವನವರನ್ನು ಗೌರವದಿಂದ ಕಾಣಬೇಕು ಎಂದು ಕಿವಿಮಾತು ಹೇಳಿದರು.

ಚುಕ್ಕಿಸೂಗಪ್ಪ ಸಾಹುಕಾರ ಜಿ.ಲೋಕರೆಡ್ಡಿ ಮಾತನಾಡಿ, ಧಾರ್ಮಿಕ ಕ್ಷೇತ್ರದ ಸನ್ನಿಧಿಯಲ್ಲಿ ನೂತನ ಜೀವನಕ್ಕೆ ಕಾಲಿಟ್ಟಿರುವ ವರ ದುಶ್ಚಟಗಳಿಗೆ ದಾಸರಾಗದಂತೆ ವಧು ನೋಡಿಕೊಳಬೇಕು. ದುಶ್ಚಟಗಳಿಂದ ದಾಂಪತ್ಯದಲ್ಲಿ ಬಿರುಕು ಕಾಣಿಸಿಕೊಳ್ಳುತ್ತದೆ. ದಂಪತಿಗಳು ಹೆತ್ತವರನ್ನು ಕೀಳಾಗಿ ಕಾಣದೆ ಮಕ್ಕಳಂತೆ ನೋಡಿಕೊಳಬೇಕು ಎಂದರು.

ಭೀಮನಗೌಡ ನಾಗಡದಿನ್ನಿ, ಚರಬಸಯ್ಯತಾತ, ಬೆಟ್ಟಪ್ಪತಾತ ಜಾಟಗಲ್‌, ಶಶಿಧರಸ್ವಾಮಿ ಹೆಗ್ಗಡದಿನ್ನಿ, ಮಂತ್ರಜಾತಯ್ಯಸ್ವಾಮಿ, ವೈ. ಅಮರೇಶಪ್ಪಗೌಡ, ಸಿದ್ರಾಮಪ್ಪಗೌಡ, ಅಜಪ್ಪಗೌಡ, ಬಸವನಗೌಡ, ಶರಣಬಸವ, ವೀರನಗೌಡ, ಸುನೀಲಕುಮಾರ ಅಂಗಡಿ, ಶರಣಬಸವ, ನಾಗರಾಜಗೌಡ ಡಿ.ಎನ್‌.ವೈ. ಉಮೇಶ ಗೌಡ ನಾಗಡದಿನ್ನಿ, ಹನುಮಂತ್ರಾಯ ಬಾಡಲ್‌, ಪಿಎಸ್‌ಐ ಸಾಬಯ್ಯ ನಾಯಕ ಇದ್ದರು.

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.