ಸಂಪುಟದಿಂದ ಪುಟ್ಟರಂಗಶೆಟ್ಟಿ ಕೈಬಿಡದಿರಲು ಒತ್ತಾಯ


Team Udayavani, Jan 17, 2019, 9:26 AM IST

ray-2.jpg

ರಾಯಚೂರು: ಉಪ್ಪಾರ ಸಮಾಜದ ಏಕೈಕ ಶಾಸಕರಾದ ಸಚಿವ ಪುಟ್ಟರಂಗಶೆಟ್ಟಿ ಅವರು ಪ್ರಾಮಾಣಿಕರಾಗಿದ್ದು, ಅವರ ವಿರುದ್ಧ ಕಾಣದ ಕೈಗಳು ಷಡ್ಯಂತ್ರ ನಡೆಸಿವೆ. ಅವರನ್ನು ಯಾವುದೇ ಕಾರಣಕ್ಕೂ ಸಂಪುಟದಿಂದ ಕೈಬಿಡಬಾರದು ಎಂದು ಜಿಲ್ಲಾ ಉಪ್ಪಾರ ಸಮಾಜ ಸೇವಾ ಸಂಘ ಒತ್ತಾಯಿಸಿದೆ.

ಈ ಕುರಿತು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಬುಧವಾರ ಮನವಿ ಸಲ್ಲಿಸಿದ ಸಂಘದ ಸದಸ್ಯರು, ಉಪ್ಪಾರ ಸಮಾಜದ ರಾಜ್ಯಾಧ್ಯಕ್ಷ ಹಾಗೂ ಹಿಂದುಳಿದ ವರ್ಗಗಳ ಸಚಿವರಾಗಿದ್ದ ಪುಟ್ಟರಂಗಶೆಟ್ಟಿ ವಿರುದ್ಧ ಸುಳ್ಳು ಆಪಾದನೆ ಮಾಡಲಾಗಿದೆ. ಹಿಂದುಳಿದ ಉಪ್ಪಾರ ಸಮಾಜದ ಪ್ರತಿನಿಧಿಯಾಗಿರುವ ಅವರು ಕೇವಲ ಉಪ್ಪಾರ ಸಮಾಜ ಮಾತ್ರವಲ್ಲದೇ ಹಿಂದುಳಿದ ಸಮಾಜಗಳ ಶ್ರೇಯಸ್ಸಿಗೆ ಶ್ರಮಿಸುತ್ತಿದ್ದಾರೆ. ಅಲ್ಪಸಂಖ್ಯಾತ, ಹಿಂದುಳಿದ ಹಾಗೂ ಎಲ್ಲ ಸಮುದಾಯದ ಸಮಸ್ಯೆಗಳಿಗೂ ನಿರಂತರವಾಗಿ ಸ್ಪಂದಿಸುತ್ತಿದ್ದಾರೆ. ಆದರೆ, ಅವರ ಏಳಿಗೆ ಸಹಿಸದ ಕೆಲ ಪಟ್ಟಭದ್ರ ಹಿತಾಸಕ್ತಿಗಳು ದುರುದ್ದೇಶಪೂರ್ವಕವಾಗಿ ಅವರ ಗೌರವಕ್ಕೆ ಧಕ್ಕೆ ತರುವ ಕೆಲಸ ಮಾಡುತ್ತಿವೆ. ಅವರನ್ನೇ ಗುರಿಯಾಗಿಸಿಕೊಂಡು ಅವರ ಪ್ರಾಮಾಣಿಕತೆಗೆ ಚ್ಯುತಿ ತರುವಂತೆ ಷಡ್ಯಂತ್ರ ರೂಪಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇಂಥ ಆಪಾದನೆಗಳನ್ನು ಗಣನೆಗೆ ತೆಗೆದುಕೊಳ್ಳದೇ ಮುಖ್ಯಮಂತ್ರಿಗಳು ಅವರಿಗೆ ಇನ್ನೂ ಹೆಚ್ಚಿನ ಸೇವೆ ಮಾಡಲು ಅನುವು ಮಾಡಿಕೊಡಬೇಕು ಎಂದು ಒತ್ತಾಯಿಸಿದರು.

ಸಂಘದ ಅಧ್ಯಕ್ಷ ವೆಂಕೋಬ ಉಪ್ಪಾರ, ಮಹಿಳಾ ಘಟಕ ಅಧ್ಯಕ್ಷೆ ಸುರೇಖಾ, ಹಿರಿಯ ಮುಖಂಡರಾದ ಬಿ.ಗಿರೆಣ್ಣ, ಎಸ್‌.ಎಲ್‌.ವೀರೇಶ, ಆದೋನಿ ಅಮರೇಶ, ಡಾ| ಮಾರೆಪ್ಪ, ಎಸ್‌. ಶ್ರೀನಿವಾಸ, ಭೀಮೇಶ, ಗಿರಿಸಾಗರ, ಡಿ.ನಾರಾಯಣ, ಡಿ.ರಾಮಪ್ಪ, ಶ್ರೀನಿವಾಸಪ್ಪ, ಪ್ರವೀಣ ಬಾಲಚೇಡ, ನವಲಕಲ್‌ ಶ್ರೀನಿವಾಸ, ಆದಿರಾಜ, ಎ. ಶ್ರೀನಿವಾಸ, ಜನಾರ್ದನ, ಗಧಾರ ವೆಂಕಟಸ್ವಾಮಿ ಇತರರು ಇದ್ದರು.

ಟಾಪ್ ನ್ಯೂಸ್

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

Raichur Lok sabha: “35 ವರ್ಷದ ಸೇವಾನುಭವದಿಂದ ಕಾಲಮಿತಿಯೊಳಗೆ ಹೆಗುರುತು ಮೂಡಿಸುವೆ’

Raichur Lok sabha: “35 ವರ್ಷದ ಸೇವಾನುಭವದಿಂದ ಕಾಲಮಿತಿಯೊಳಗೆ ಹೆಗ್ಗುರುತು ಮೂಡಿಸುವೆ’

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

15

ವೃದ್ಧಾಶ್ರಮ ಸ್ವಚ್ಛತೆ ಬಂದು ಮಾಲೀಕರ ಮನೆಗೇ ಕನ್ನ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.