ಪ್ರಧಾನಿ ಮೋದಿ ಪ್ರತಿಕೃತಿ ದಹನ
Team Udayavani, Feb 3, 2019, 9:28 AM IST
ಲಿಂಗಸುಗೂರು: ಕೇಂದ್ರ ಸರ್ಕಾರ ಮಂಡಿಸಿದ ಬಜೆಟ್ನಲ್ಲಿ ತಮಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಅಕ್ಷರ ದಾಸೋಹ ಬಿಸಿಯೂಟ ನೌಕರರ ಸಂಘದ ನೇತೃತ್ವದಲ್ಲಿ ನೌಕರರು ಶನಿವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ಪ್ರಧಾನಿ ನರೇಂದ್ರ ಮೋದಿ ಪ್ರತಿಕೃತಿ ದಹಿಸಿದರು.
ಲೋಕಸಭಾ ಚುನಾವಣೆ ದೃಷ್ಟಿಯಲ್ಲಿ ಇಟ್ಟುಕೊಂಡು ನರೇಂದ್ರ ಮೋದಿ ನೇತ್ರತೃದ ಸರ್ಕಾರ ಬಜೆಟ್ ಮಂಡಿಸಿದೆ. ಬಜೆಟ್ನಲ್ಲಿ ಬಿಸಿಯೂಟ ನೌಕರರ ಗೌರವಧನ ಹೆಚ್ಚಿಸಿಲ್ಲ. ಕೇಂದ್ರ ಸರ್ಕಾರದ ಬಜೆಟ್ನಲ್ಲಿ ಸ್ಕೀಮ್ ನೌಕರರಾದ ಬಿಸಿಯೂಟ ನೌಕರರಿಗೂ ಗೌರವಧನ ಹೆಚ್ಚಿಸಿಲ್ಲ. ಕೂಡಲೇ ಗೌರವಧನ ಹೆಚ್ಚಿಸಬೇಕು. ಬಿಸಿಯೂಟ ಯೋಜನೆಗೆ ಕಡಿತ ಮಾಡಿರುವ ಅನುದಾನ ವಾಪಸ್ಸು ನೀಡಬೇಕು. ಬಿಸಿಯೂಟ ಯೋಜನೆಯನ್ನು ಖಾಸಗೀಕರಣ ಮಾಡಬಾರದು. ರಾಜ್ಯ ಸರ್ಕಾರದಿಂದ ಶಿಫಾರಸು ಆಗಿರುವ 4 ಸಾವಿರ ರೂ. ಕೂಡಲೇ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.
ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಶೇಕ್ಷಾಖಾದ್ರಿ, ಸಂಘದ ಅಧ್ಯಕ್ಷೆ ಅನ್ನಪೂರ್ಣ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Devotion: ಭಕ್ತಿಯ ಅರ್ಥವಾದರೂ ಏನು?
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್