ಶಿಲ್ಪಕಲೆಗೆ ಜಕಣಾಚಾರಿ ಕೊಡುಗೆ ಅಮೂಲ್ಯ


Team Udayavani, Feb 4, 2019, 10:43 AM IST

ray-1.jpg

ಸಿಂಧನೂರು: ನಾಡಿನ ಅನೇಕ ಮಠ, ಮಂದಿರಗಳಲ್ಲಿ ಇಂದಿಗೂ ಶಿಲ್ಪ ಕಲೆಗಳು ಉಳಿದಿರುವುದಕ್ಕೆ ಹಾಗೂ ನಾಡಿನ ಸಂಸ್ಕೃತಿ ಬೆಳೆಯುವುದಕ್ಕೆ ಅಮರಶಿಲ್ಪಿ ಜಕಣಾಚಾರಿ ಮೂಲ ಕಾರಣಕರ್ತರಾಗಿದ್ದಾರೆ. ಕಲೆ-ಸಂಸ್ಕೃತಿಗೆ ಅವರ ಕೊಡುಗೆ ಅಪಾರವಾಗಿದೆ. ಎಂದು ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಾವ್‌ ನಾಡಗೌಡ ಹೇಳಿದರು

ಜಿಲ್ಲಾ ವಿಶ್ವಕರ್ಮ ಸಮಾಜದಿಂದ ನಗರದ ಕನಕ ಸಮುದಾಯ ಮಂಗಲ ಭವನದಲ್ಲಿ ರವಿವಾರ ನಡೆದ ಜಿಲ್ಲಾಮಟ್ಟದ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಹಾಗೂ ಶಿಲ್ಪಿಗಳಿಗೆ ಅಭಿನಂದನೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಬಾದಾಮಿ, ಐಹೊಳೆ ಇನ್ನಿತರ ಪ್ರಸಿದ್ಧ ಸ್ಥಳಗಳಲ್ಲಿನ ಶಿಲ್ಪಕಲೆಗಳು ಪ್ರವಾಸಿಗರನ್ನು ಸೆಳೆಯುತ್ತಿವೆ. ಬಹುತೇಕ ಐತಿಹಾಸಿಕ ದೇವಾಲಯಗಳಲ್ಲಿನ ಕಲಾಕೃತಿಗಳ ಕರ್ತೃ ಅಮರಶಿಲ್ಪಿ ಜಕಣಾಚಾರಿ ಎಂಬುದು ವಿಶೇಷ ಎಂದರು.

ವಿಶ್ವಕರ್ಮ ಸಮಾಜ ಶಿಕ್ಷಣಕ್ಕೆ ಆದ್ಯತೆ ನೀಡಬೇಕು. ವೃತ್ತಿಯ ಜತೆಗೆ ಇತರೆ ಕಲೆಗಳಲ್ಲೂ ಸಮಾಜ ಮುಂದೆ ಬರಬೇಕು. ಯುವಜನತೆ ಉನ್ನತ ಶಿಕ್ಷಣ ಪಡೆದು ವಿವಿಧ ಇಲಾಖೆಗಳ ಅಧಿಕಾರಿಗಳಾಗಿ ಸಮಾಜದ ಕೀರ್ತಿ ಹೆಚ್ಚಿಸಬೇಕು ಎಂದ ಅವರು, ನಗರದಲ್ಲಿ ಸಮಾಜದ ಜಾಗೆ ಇದ್ದರೆ ವಿಶ್ವಕರ್ಮ ಭವನ ನಿರ್ಮಿಸಿಕೊಡಲು ಸಿದ್ಧ. ಮನವಿ ಸಲ್ಲಿಸಿದರೆ ಅನುದಾನ ಬಿಡುಗಡೆ ಮಾಡುವೆ ಎಂದು ಭರವಸೆ ನೀಡಿದರು.

ವಿಶ್ವಕರ್ಮ ಸಮಾಜ ರಾಜ್ಯಾಧ್ಯಕ್ಷ‌ ಈಶ್ವರ ಹೊಸಕೋಟಿ ಮಾತನಾಡಿ, ವಿಶ್ವಕರ್ಮರು ಪಂಚ ವೃತ್ತಿ ಕುಲ ಕಸುಬುಗಳಿಂದ ಪ್ರಪಂಚದ ಪಂಚಭೂತಗಳ ಕಾರಣಿಕರ್ತರು ಆಗಿದ್ದಾರೆ. ವೇದ ಉಪನಿಷತ್ತುಗಳಲ್ಲಿ ದೇವಾನುದೇವತೆಗಳ ಸೃಷ್ಟಿಕರ್ತ, ನಿರ್ಮಾಪನಾಗಿ ವಿರಾಟ ಪುರುಷನೆಂದು ಖ್ಯಾತಿಯಾದ ಭಗವಂತನೇ ವಿಶ್ವಕರ್ಮರು ಎಂದರು.

ಶಿಲ್ಪ ಕಲಾಕೃತಿಗಳಿಂದ ಸಿರಿತನ ಪಡೆದ ಬೇಲೂರು, ಹಳೆಬೀಡು, ಬಾದಾಮಿ, ಪಟ್ಟದಕಲ್ಲು, ಐಹೊಳಿ, ಹಂಪಿಯಲ್ಲಿ ಶಿಲ್ಪಕಲೆಗಳ ಚಿತ್ರಣವನ್ನು ಸವಿಯಲು ದೇಶ, ವಿದೇಶದ ಪ್ರವಾಸಿಗರು ಆಗಮಿಸುತ್ತಾರೆ. ಇದು ನಮ್ಮ ಸಮಾಜದ ಹಿರಿಯರ ಕಲಾವೈಭವಕ್ಕೆ ಸಾಕ್ಷಿಯಾಗಿದೆ ಎಂದರು.

ಮಾಜಿ ಸಂಸದ ಕೆ. ವಿರೂಪಾಕ್ಷ‌ಪ್ಪ ಮಾತನಾಡಿ, ಹಿಂದುಳಿದ ಸಮುದಾಯಗಳಿಗೆ ಸರಕಾರದ ಸಹಾಯ ಹಸ್ತ ಅವಶ್ಯಕವಾಗಿದೆ. ಸಮುದಾಯ ಮುಂದಿನ ಗುರಿ ಇರಿಸಿಕೊಂಡು ಸಾಗಿದಾಗ ಮಾತ್ರ ಎತ್ತರವಾಗಿ ಬೆಳೆಯಲು ಸಾಧ್ಯ ಎಂದರು.

ವಿಶ್ವಕರ್ಮ ಸಮುದಾಯದ ಸ್ವಾಮೀಜಿ ದೇವದುರ್ಗ ಸಂಸ್ಕೃತಿ ಸಂಸ್ಥಾನ ಪೀಠದ ಮೌನೇಶ್ವರ ಸ್ವಾಮೀಜಿ, ಅಜೇಂದ್ರ ಸ್ವಾಮೀಜಿ, ಯಾದಗಿರಿಯ ಶ್ರೀನಿವಾಸ ಸ್ವಾಮೀಜಿ, ತುಮಕೂರಿನ ನೀಲಕಂಠಾಚಾರ್ಯ ಸ್ವಾಮೀಜಿ, ಗುಲ್ಬರ್ಗದ ದುಡ್ಡಂದ್ರೆ ಸ್ವಾಮೀಜಿ, ಜಿಪಂ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮೀ, ಸಮಾಜದ ಹಿರಿಯ ಮುಖಂಡ ಶ್ರೀಶೈಲ ಪತ್ತಾರ, ನಿರುಪಾದೆಪ್ಪ ಗುಡಿಹಾಳ ಮಾತನಾಡಿದರು

ಮಾಜಿ ಶಾಸಕ ಹಂಪನಗೌಡ ಬಾದರ್ಲಿ, ಕೆಪಿಸಿಸಿ ಕಾರ್ಯದರ್ಶಿ ಕೆ. ಕರಿಯಪ್ಪ, ಯುವ ಕಾಂಗ್ರೆಸ್‌ ರಾಜ್ಯಾಧ್ಯಕ್ಷ‌ ಬಸನಗೌಡ ಬಾದರ್ಲಿ, ರಾಯಚೂರು ವಿಶ್ವಕರ್ಮ ಸಮಾಜ ಜಿÇ್ಲಾಧ್ಯಕ್ಷ‌ ಗುರು ವಿಶ್ವಕರ್ಮ, ವಿಶ್ವಕರ್ಮ ಶಿಲ್ಪಕಲಾ ಅಕಾಡೆಮಿ ಅಧ್ಯಕ್ಷ‌ ಕಾಳಾಚಾರ ವಿಶ್ವಕರ್ಮ, ಸಿ. ಪಂಚಾಳ ವಿಶ್ವಕರ್ಮ, ಸಮಾಜದ ತಾಲೂಕು ಅಧ್ಯಕ್ಷ‌ ವೀರಭದ್ರಪ್ಪ ವಿಶ್ವಕರ್ಮ ಹಂಚಿನಾಳ, ಗೌರವಾಧ್ಯಕ್ಷ‌ ವೀರೇಶ ದೇವರಗುಡಿ, ಜಿÇ್ಲಾ ಸದಸ್ಯ ಸೋಮಣ್ಣ ಸುಕಾಲಪೇಟೆ, ಯುವ ಘಟಕ ಅಧ್ಯಕ್ಷ‌ ನಾಗರಾಜ, ಕಾಳಿಕಾದೇವಿ ದೇವಸ್ಥಾನ ಟ್ರಸ್ಟ್‌ ಅಧ್ಯಕ್ಷ‌ ಗಣೇಶ ಸೇರಿ ವಿವಿಧ ತಾಲೂಕು ಘಟಕಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ವಿಶ್ವಕರ್ಮ ಸಮುದಾಯದ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

ಟಾಪ್ ನ್ಯೂಸ್

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.