ಕನಕಪುರ : ಇಬ್ಬರ ಮೇಲೆ ದಾಳಿ ನಡೆಸಿದ ಚಿರತೆ ಕೊನೆಗೂ ಸೆರೆ


Team Udayavani, May 26, 2018, 9:19 AM IST

10.jpg

ಕನಕಪುರ: ತಾಲೂಕಿನ ಬೇಲಿಕೊತ್ತನೂರು ಎಂಬಲ್ಲಿ ಆಹಾರ ಅರಸಿಕೊಂಡು ಬಂದಿರುವ ಚಿರತೆಯೊಂದು ಇಬ್ಬರ ಮೇಲೆ ದಾಳಿ ನಡೆಸಿರುವ ಘಟನೆ  ಶುಕ್ರವಾರ ತಡ ರಾತ್ರಿ ನಡೆದಿದೆ. 

ರಾತ್ರಿ 11 ಗಂಟೆಯ ವೇಳೆಗೆ ರೇಷ್ಮೆ ಸಕಾಣಿಕೆ ಮನೆಯಲ್ಲಿ  ಚಿರತೆ ಪ್ರತ್ಯಕ್ಷವಾಗಿದ್ದು ಅಲ್ಲಿ ಕೆಲಸಕ್ಕೆಂದು ಬಂದಿದ್ದ ತಮ್ಮಯ್ಯ ಎನ್ನುವರರ ಮೇಲೆ ಎರಗಿ ಗಂಭೀರವಾಗಿ ಗಾಯಗೊಳಿಸಿದೆ. ತಮ್ಮಯ್ಯ ಚಿರತೆ ದಾಳಿ ಮಾಡುತ್ತಿದ್ದಂತೆ ಬೊಬ್ಬಿಟ್ಟಿದ್ದು ಸ್ಥಳಕ್ಕೆ ದೌಡಾಯಿಸಿದ ಮಾಲೀಕ ಜಗದೀಶ್‌ ಅವರು ತಮ್ಮಯ್ಯರನ್ನು ರಕ್ಷಿಸಿ , ಚಿರತೆಯನ್ನು ಕೂಡಿ ಹಾಕುವಲ್ಲಿ ಯಶಸ್ವಿಯಾಗಿದ್ದಾರೆ.

ತಮ್ಮಯ್ಯ ಅವರಿಗೆ ತಲೆ ಮತ್ತು ಕೈ ಕಾಲುಗಳಿಗೆ ಗಂಭೀರವಾದ ಗಾಯಗಳಾಗಿದ್ದು ಕನಕಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಬೆಳಗ್ಗೆ ಚಿರತೆ ನೋಡಲೆಂದು ಬಂದಿದ್ದ ಬಾಲಕನೊಬ್ಬ ಕಿಟಕಿಯಲ್ಲಿ ನೋಡುತ್ತಿದ್ದಾಗ ಚಿರತೆ ತನ್ನ ಪಂಚಿನಿಂದ ಪರಚಿದ್ದು ಯುವಕನ ಕಿವಿ ಭಾಗಕ್ಕೆ ಗಂಭೀರವಾದ ಗಾಯವಾಗಿದ್ದು ಆತನನ್ನೂ ಕನಕಪುರ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. 

ಅರಣ್ಯ ಇಲಾಖೆ ಸಿಬಂದಿಗಳು ಸ್ಥಳಕ್ಕಾಗಮಿಸಿ ಕಾರ್ಯಾಚರಣೆ ನಡೆಸಿ, ಬನ್ನೇರುಘಟ್ಟದ ಪಶುವೈದ್ಯರ ನೆರವಿನಿಂದ ಅರಿವಳಿಕೆ ಚಚ್ಚು ಮದ್ದು ನೀಡುವ ಮೂಲಕ ಚಿರತೆಯನ್ನು ಸೆರೆ ಹಿಡಿದಿದ್ದಾರೆ. 

ಚಿರತೆಯನ್ನು ನೋಡಲೆಂದು ನೂರಾರು ಕುತೂಹಲಿಗಳು ಆಗಮಿಸಿದ್ದರು. 

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.