ಕನಕಪುರ : ಇಬ್ಬರ ಮೇಲೆ ದಾಳಿ ನಡೆಸಿದ ಚಿರತೆ ಕೊನೆಗೂ ಸೆರೆ


Team Udayavani, May 26, 2018, 9:19 AM IST

10.jpg

ಕನಕಪುರ: ತಾಲೂಕಿನ ಬೇಲಿಕೊತ್ತನೂರು ಎಂಬಲ್ಲಿ ಆಹಾರ ಅರಸಿಕೊಂಡು ಬಂದಿರುವ ಚಿರತೆಯೊಂದು ಇಬ್ಬರ ಮೇಲೆ ದಾಳಿ ನಡೆಸಿರುವ ಘಟನೆ  ಶುಕ್ರವಾರ ತಡ ರಾತ್ರಿ ನಡೆದಿದೆ. 

ರಾತ್ರಿ 11 ಗಂಟೆಯ ವೇಳೆಗೆ ರೇಷ್ಮೆ ಸಕಾಣಿಕೆ ಮನೆಯಲ್ಲಿ  ಚಿರತೆ ಪ್ರತ್ಯಕ್ಷವಾಗಿದ್ದು ಅಲ್ಲಿ ಕೆಲಸಕ್ಕೆಂದು ಬಂದಿದ್ದ ತಮ್ಮಯ್ಯ ಎನ್ನುವರರ ಮೇಲೆ ಎರಗಿ ಗಂಭೀರವಾಗಿ ಗಾಯಗೊಳಿಸಿದೆ. ತಮ್ಮಯ್ಯ ಚಿರತೆ ದಾಳಿ ಮಾಡುತ್ತಿದ್ದಂತೆ ಬೊಬ್ಬಿಟ್ಟಿದ್ದು ಸ್ಥಳಕ್ಕೆ ದೌಡಾಯಿಸಿದ ಮಾಲೀಕ ಜಗದೀಶ್‌ ಅವರು ತಮ್ಮಯ್ಯರನ್ನು ರಕ್ಷಿಸಿ , ಚಿರತೆಯನ್ನು ಕೂಡಿ ಹಾಕುವಲ್ಲಿ ಯಶಸ್ವಿಯಾಗಿದ್ದಾರೆ.

ತಮ್ಮಯ್ಯ ಅವರಿಗೆ ತಲೆ ಮತ್ತು ಕೈ ಕಾಲುಗಳಿಗೆ ಗಂಭೀರವಾದ ಗಾಯಗಳಾಗಿದ್ದು ಕನಕಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಬೆಳಗ್ಗೆ ಚಿರತೆ ನೋಡಲೆಂದು ಬಂದಿದ್ದ ಬಾಲಕನೊಬ್ಬ ಕಿಟಕಿಯಲ್ಲಿ ನೋಡುತ್ತಿದ್ದಾಗ ಚಿರತೆ ತನ್ನ ಪಂಚಿನಿಂದ ಪರಚಿದ್ದು ಯುವಕನ ಕಿವಿ ಭಾಗಕ್ಕೆ ಗಂಭೀರವಾದ ಗಾಯವಾಗಿದ್ದು ಆತನನ್ನೂ ಕನಕಪುರ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. 

ಅರಣ್ಯ ಇಲಾಖೆ ಸಿಬಂದಿಗಳು ಸ್ಥಳಕ್ಕಾಗಮಿಸಿ ಕಾರ್ಯಾಚರಣೆ ನಡೆಸಿ, ಬನ್ನೇರುಘಟ್ಟದ ಪಶುವೈದ್ಯರ ನೆರವಿನಿಂದ ಅರಿವಳಿಕೆ ಚಚ್ಚು ಮದ್ದು ನೀಡುವ ಮೂಲಕ ಚಿರತೆಯನ್ನು ಸೆರೆ ಹಿಡಿದಿದ್ದಾರೆ. 

ಚಿರತೆಯನ್ನು ನೋಡಲೆಂದು ನೂರಾರು ಕುತೂಹಲಿಗಳು ಆಗಮಿಸಿದ್ದರು. 

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.