ಇಸ್ಪೀಟು ಜುಗಾರಿ: ನಾಲ್ವರು ವಶಕ್ಕೆ
Team Udayavani, Mar 18, 2023, 5:26 AM IST
ಉಡುಪಿ: ಮೂಡನಿಡಂಬೂರು ಗ್ರಾಮದ ಕರಾವಳಿ ಜಂಕ್ಷನ್ ಹತ್ತಿರದ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟು ಜುಗಾರಿ ಆಟವಾಡುತ್ತಿದ್ದ ಕಾಡಬೆಟ್ಟುವಿನ ಕಿರಣ್, ಕುಂದಾಪುರದ ರಮೇಶ್, ಬ್ರಹ್ಮಾವರದ ಪ್ರಕಾಶ್ ಶೆಟ್ಟಿ, 76 ಬಡಗಬೆಟ್ಟುವಿನ ಮಹಮ್ಮದ್ ಇಮ್ರಾನ್, ಕಟಪಾಡಿಯ ಸುನಿಲ್ ಪೂಜಾರಿಯನ್ನು ಉಡುಪಿ ನಗರ ಠಾಣೆಯ ಪಿಎಸ್ಐ ರವಿ ಬಿ.ಕೆ. ಅವರ ತಂಡ ವಶಕ್ಕೆ ಪಡೆದುಕೊಂಡಿದೆ. ಅವರು ಆಟಕ್ಕೆ ಬಳಸಿದ್ದ 5,600 ರೂ. ನಗದು ಹಾಗೂ ಇತರ ಪರಿಕರಗಳನ್ನು ವಶಕ್ಕೆ ಪಡೆಯಲಾಗಿದೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ