ಸರ್ಕಾರಿ ಶಾಲೆಗಳಲ್ಲಿಯೂ ಉತ್ತಮ ಶಿಕ್ಷಣ


Team Udayavani, Feb 26, 2019, 7:36 AM IST

sarjkari.jpg

ಟೇಕಲ್‌: ಸರ್ಕಾರಿ ಶಾಲೆಗಳಲ್ಲಿಯೂ ಉತ್ತಮ ವಿದ್ಯಾಭ್ಯಾಸ ನೀಡಲಾಗುತ್ತಿದೆ ಎಂದು ಜಿಪಂ ಸದಸ್ಯೆ ಗೀತಮ್ಮ ತಿಳಿಸಿದರು. ಟೇಕಲ್‌ನ ಯಲುವಹಳ್ಳಿ ಗ್ರಾಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಮೊರಾರ್ಜಿ ದೇಸಾಯಿ ವಸತಿ ಶಾಲೆ ವಾರ್ಷಿಕೋತ್ಸವವನ್ನು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು.

ಖಾಸಗಿ ಶಾಲೆಗಳಲ್ಲಿ ನೀಡುತ್ತಿರುವ ಶಿಕ್ಷಣವಂತೆ ಸರ್ಕಾರಿ ಶಾಲೆಗಳಲ್ಲಿ ನುರಿತ ಶಿಕ್ಷಕರು ನೀಡುತ್ತಿದ್ದಾರೆಂದರು. ಕೆಲವು ಪ್ರದೇಶದಲ್ಲಿ ವಸತಿ ಶಾಲೆಗಳೆಂದರೆ ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂದೆ ಮುಂದೆ ನೋಡುತ್ತಾರೆ. ಆದರೆ ಈ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪಾಠ, ಆಟ, ಊಟ ಎಲ್ಲವೂ ಉತ್ತಮವಾಗಿ ನಡೆಯುತ್ತದೆ. ಬೋಧಕರಾಗಲಿ ಶಾಲೆ ಸಿಬ್ಬಂದಿಯಾಗಲಿ ಯಾರೂ ಭೇದ-ಭಾವ ತೋರಲ್ಲ ಎಂದು ತಿಳಿಸಿದರು.

ಶಾಲೆ ಆವರಣದಲ್ಲಿ ಕಾಲಿಟ್ಟರೆ ಇದು ಖಾಸಗಿ ಶಾಲೆಯೋ ಅಥವಾ ಸರ್ಕಾರಿ ಶಾಲೆಯೋ ಎಂಬುದು ಆಶ್ಚರ್ಯವೆನಿಸುತ್ತದೆ. ಇದಕ್ಕೆ ಕಾರಣ ಈ ಶಾಲೆಯ ಪ್ರಾಂಶುಪಾಲರಾದ ಭಾರತಮ್ಮ ಅವರ ಶ್ರಮ ಎಂದು ಶ್ಲಾ ಸಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲೆ ಪ್ರಾಂಶುಪಾಲರಾದ ಭಾರತಮ್ಮ, ಈ ಶಾಲೆ ಮಕ್ಕಳನ್ನು ನಮ್ಮ ಸ್ವಂತ ಮಕ್ಕಳಂತೆ ಪ್ರೀತಿ ವಿಶ್ವಾಸದಿಂದ ನೋಡಿಕೊಂಡು ಶಿಕ್ಷಣ ನೀಡಲಾಗುತ್ತಿದೆ.

ಸರ್ಕಾರದಿಂದ ಮಕ್ಕಳಿಗೆ ದೊರೆಯುವಂತಹ ಎಲ್ಲಾ ಸೌಲಭ್ಯಗಳನ್ನು  ತಲುಪಿಸುತ್ತಿದ್ದೇನೆ. ಶುಚಿ-ರುಚಿಯಾದ ಊಟದ ವ್ಯವಸ್ಥೆ, ಸ್ವತ್ಛತೆ ಕಾಪಾಡಿಕೊಂಡು ಬಂದಿದ್ದು ಸರ್ಕಾರ ಇನ್ನು ಹೆಚ್ಚಿನ ಸೌಲಭ್ಯ ಒದಗಿಸಿದರೆ ಮತ್ತಷ್ಟು ಪ್ರಗತಿಯತ್ತ ಸಾಗಲು ಸಾಧ್ಯವಾಗಲಿದೆ ಎಂದು ನುಡಿದರು.

ಮುಖ್ಯ ಅತಿಥಿ ಚಿಕ್ಕಯಲುವಹಳ್ಳಿ ಶಿಕ್ಷಕ ಶ್ರೀನಿವಾಸ್‌, ಬಲಮಂದೆ ಪ್ರೌಢಶಾಲೆ ನಂಜುಂಡಪ್ಪ, ಗೊಲ್ಲಹಳ್ಳಿ ನಾರಾಯಣಸ್ವಾಮಿ ಮಾತನಾಡಿದರು. ಆರ್‌.ಸುನಿಲ್‌, ರಮಾದೇವಿ, ಹಸಿರು ಸೇನೆ ಮಂಜುನಾಥಗೌಡ, ಪೋಷಕರಾದ ಚಿನ್ನಪ್ಪ, ವೆಂಕಟೇಶ್‌, ಶ್ರೀನಿವಾಸ್‌, ದೌಲತ್‌ಖಾನ್‌, ಶಾಲಾ ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

mamata

CAA, NRC ರದ್ದು: ದೀದಿ ಶಪಥ ಪ್ರಣಾಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಜೆಡಿಎಸ್‌ ಮುಖಂಡರು ಗೈರು

LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ; ಜೆಡಿಎಸ್‌ ಮುಖಂಡರು ಗೈರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.