ಪ್ರಾಂಶುಪಾಲೆ ವರ್ತನೆ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ


Team Udayavani, Feb 13, 2019, 7:28 AM IST

pranshu.jpg

ಕನಕಪುರ: ವರ್ಗಾವಣೆಗೊಂಡಿರುವ ಪ್ರಾಂಶು ಪಾಲರನ್ನು ಮತ್ತೆ ಇಲ್ಲಿಗೆ ನಿಯೋಜಿಸಬೇಕು ಮತ್ತು ಈಗಿರುವವರು ಸರಿಯಾಗಿ ಊಟ ನೀಡುವುದಿಲ್ಲ ಎಂದು ಆರೋಪಿಸಿ ವಿದ್ಯಾರ್ಥಿಗಳು ತರಗತಿಗೆ ತೆರ ಳದೆ ತಮ್ಮ ಪೋಷಕರೊಂದಿಗೆ ಶಾಲೆ ಆವರಣದಲ್ಲಿ ಪ್ರತಿಭಟನೆ ನಡೆಸಿದ ಘಟನೆ ತಾಲೂಕಿನ ಬಾದಗೆರೆ ಮೊರಾರ್ಜಿ ವಸತಿ ಶಾಲೆಯಲ್ಲಿ ನಡೆಯಿತು.

ಶಾಲೆಯಲ್ಲಿ ಪ್ರಾಂಶುಪಾಲರಾಗಿದ್ದ ಎನ್‌.ಗೋವಿಂದರಾಜು ಬೇರೆಡೆಗೆ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಇಲ್ಲಿನ ಕನ್ನಡ ಶಿಕ್ಷಕಿ ಆಶಾ ಅವರಿಗೆ ಈ ಜವಾಬ್ದಾರಿ ವಹಿಸಲಾಗಿತ್ತು. ಆದರೆ, ಆಶಾ ಪ್ರಾಂಶುಪಾಲರಾಗಿ ನಿಯುಕ್ತಿಗೊಂಡ ದಿನದಿಂದ ಮಕ್ಕಳಿಗೆ ಸರಿಯಾದ ಆಹಾರ ನೀಡದೇ ಅವರನ್ನೇ ಗದರುತ್ತಿದ್ದರು. ಇದರಿಂದ ಬೇಸತ್ತ ಮಕ್ಕಳು ತಮ್ಮ ಪೋಷಕರೊಂದಿಗೆ ಪ್ರತಿಭಟನೆ ನಡೆಸಿದರು.

ಮೂಗರ್ಜಿ: ಈ ಶಾಲೆಯಲ್ಲಿ ಕಳೆದ 6 ವರ್ಷಗಳಿಂದ ಸೇವೆ ಸಲ್ಲಿಸಿದ ಪ್ರಾಂಶುಪಾಲ ಎನ್‌.ಗೋವಿಂದರಾಜು ಮಕ್ಕಳಲ್ಲಿ ಒಳ್ಳೆಯ ನಡತೆ ಮತ್ತು ಶಿಸ್ತನ್ನು ಬೆಳೆಸಿ ಉತ್ತಮವಾಗಿ ಊಟ ನೀಡುತ್ತಿದ್ದರು. ವರ್ಷದ ಹಿಂದೆ ಇವರನ್ನು ವರ್ಗಾವಣೆ ಮಾಡಲಾಗಿತ್ತು. ನಂತರ ಈಗಿರುವ ಕನ್ನಡ ಶಿಕ್ಷಕಿ ಆಶಾ ಮೇಲಧಿ ಕಾರಿಗಳಿಗೆ ಮಕ್ಕಳ ಹೆಸರಲ್ಲಿ ವಾರಕ್ಕೆ ಮೂರು ಮೂಗರ್ಜಿ ಬರೆದು ಕಳುಹಿಸುತ್ತಿದ್ದರು.

ಇದರಿಂದ ಬೇಸತ್ತ ಗೋವಿಂದರಾಜು ಬೇರೆಡೆಗೆ ವರ್ಗಾವಣೆ ಮಾಡಿಸಿಕೊಂಡು ಹೋಗಿದ್ದರು. ಸರ್ಕಾರ ಮತ್ತೆ ಇವರನ್ನು ಇದೇ ಶಾಲೆಗೆ 2 ತಿಂಗಳ ನಂತರ ವರ್ಗಾವಣೆ ಮಾಡಿತ್ತು. ಈ ವರ್ಗಾ ವಣೆಯಾದ ಅವಧಿಯಲ್ಲಿ ಇದೇ ಆಶಾ ಪ್ರಾಂಶು ಪಾಲರಾಗಿ ಶಾಲೆ ಮೇಲ್ವಿಚಾರಕಿಯಾಗಿ ಸರಿಯಾದ ಆಹಾರ ನೀಡದೇ ಬೇಜವಾಬ್ದಾರಿತನದಿಂದ ವರ್ತಿಸುತ್ತಿದ್ದರು.

ಪ್ರಾಂಶುಪಾಲೆ ಬೇಡ: ಇದರಿಂದ ಬೇಸತ್ತ ಪೋಷಕರು ಸಮಾಜ ಕಲ್ಯಾಣ ಸಚಿವರು ಮತ್ತು ಸಂಸದ ಡಿ.ಕೆ.ಸುರೇಶ್‌ ಅವರಿಗೆ ಮನವಿ ಸಲ್ಲಿಸಿ ಇಲ್ಲಿಗೆ ಮತ್ತೆ ಗೋವಿಂದ ರಾಜು ಅವರನ್ನು ವರ್ಗಾವಣೆ ಮಾಡಿಸಿದ್ದರು. ಇವರು ಬಂದ ಒಂದೂವರೆ ತಿಂಗಳಿನಲ್ಲಿ ಮತ್ತೆ ಮೇಲಧಿಕಾರಿಗಳಿಗೆ ಆಶಾ ಮೂಗರ್ಜಿಗಳನ್ನು ಬರೆ ಯಲು ಪ್ರಾರಂಭಿಸಿದರು. ಇದರಿಂದ ಬೇಸತ್ತ ಅಧಿ ಕಾರಿ ಗೋವಿಂದರಾಜು ಪದವಿ ಕಾಲೇಜಿನ ಪ್ರೊಫೆಸರ್‌ ಹುದ್ದೆ ಸಿಕ್ಕಿದ್ದರೂ ಮಕ್ಕಳಿಗಾಗಿ ಇಲ್ಲೇ ಇದ್ದು ಸೇವೆ ಸಲ್ಲಿಸಲು ಮನಸ್ಸು ಮಾಡಿದ್ದರು.

ಆದರೆ, ಇವರ ಚಿತ್ರಹಿಂಸೆ ತಾಳಲಾರದೇ ಅವರೇ ಇಲಾಖೆಗೆ ಪತ್ರ ಬರೆದು ವಾರದ ಹಿಂದೆ ಹೋಗಿದ್ದಾರೆ. ಪ್ರಾಂಶು ಪಾಲೆ ಆಶಾ ವರ್ತನೆಯಿಂದ ಬೇಸತ್ತ ಮಕ್ಕಳು ನಮಗೆ ಇವರು ಬೇಡ ಎಂದು ಹಠ ಹಿಡಿಯು ತ್ತಿರುವುದರಿಂದ ಪೋಷಕರು ಮತ್ತು ವಿದ್ಯಾರ್ಥಿ ಗಳು ತಮ್ಮ ಶಾಲೆಯ ಎದುರು ಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ನಾಗರಾಜು ಭೇಟಿ ನೀಡಿ 15 ದಿನಗಳಲ್ಲಿ ನೂತನ ಪ್ರಾಂಶುಪಾಲರನ್ನು ನಿಯೋಜಿಸಲಾಗು ವುದು ಎಂದು ಹೇಳಿದರು.

ಟಾಪ್ ನ್ಯೂಸ್

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Getting good response from people in constituency: D.K. Suresh

Ramanagar; ಕ್ಷೇತ್ರದಲ್ಲಿ ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ: ಡಿ.ಕೆ. ಸುರೇಶ್

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್‌ಡಿಕೆ ಸ್ಪರ್ಧೆ ಸುಳಿವು

Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್‌ಡಿಕೆ ಸ್ಪರ್ಧೆ ಸುಳಿವು

Lok Sabha elections: ಕೈಗೆ ಚನ್ನಪಟ್ಟಣ, ಮೈತ್ರಿಗೆ ಕನಕಪುರ‌ ಕಬ್ಬಿಣದ ಕಡಲೆ

Lok Sabha elections: ಕೈಗೆ ಚನ್ನಪಟ್ಟಣ, ಮೈತ್ರಿಗೆ ಕನಕಪುರ‌ ಕಬ್ಬಿಣದ ಕಡಲೆ

Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್‌ ವಾಗ್ಧಾಳಿ

Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್‌ ವಾಗ್ಧಾಳಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.