ಇವರ ಮನೆಯಲ್ಲಿದೆ ಸಾವಿರಾರು ಗಣಪ!


Team Udayavani, Sep 1, 2017, 2:21 PM IST

01-DVVV-2.jpg

ಹೊಸನಗರ: ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬಾಲಗಂಗಾಧರ ತಿಲಕರು ಭಾರತ ದೇಶದ ನಾಗರಿಕರನ್ನು ಒಟ್ಟಾಗಿ ಸೇರಿಸಲು ಮುಂದಾಗಿದ್ದರಿಂದ ನಮ್ಮ ದೇಶದಲ್ಲಿ ಈ ಹಬ್ಬಕ್ಕೆ ಹೆಚ್ಚಿನ ಶಕ್ತಿ ಬಂದಿದೆ. ಭಾದ್ರಪದ ಶುಕ್ಲ ಚೌತಿಯಂದು ವಿಶ್ವದೆಲ್ಲೆಡೆ ಸಂಭ್ರಮ ಸಡಗರದಿಂದ ಪೂಜಿಸುವ “ಗಣಪತಿ ಹಬ್ಬ’
ಒಂದಾಗಿದೆ.

ಎಲ್ಲೆಲ್ಲೂ ಗಣೇಶೋತ್ಸವವು ದೇವಸ್ಥಾನ, ಮನೆ, ಗಣಪತಿ ಯುವಕ ಸಂಘಗಳು ವಿಘ್ನೇಶ್ವರನನ್ನು ಇಟ್ಟು ಪೂಜಿಸುವುದು ಸರ್ವೇ ಸಾಮಾನ್ಯ. ಆದರೆ ಹೊಸನಗರದ ಕೆ.ಎಸ್‌. ವಿನಾಯಕರ ಮನೆಯ ಗಣಪತಿ ಹಬ್ಬ ಅಂದರೆ ಅದು ನಿತ್ಯಾರಾಧನೆ. ಏಕೆಂದರೆ 1300ಕ್ಕೂ ಹೆಚ್ಚು ವಿಭಿನ್ನ ವಿನಾಯಕನ ಮೂರ್ತಿಯನ್ನು ಸಂಗ್ರಹಿಸಿ 15 ದಿನಗಳ ಕಾಲ ಪ್ರದರ್ಶನಕ್ಕೆ ಇಡುತ್ತಾರೆ. 

30 ವರ್ಷದ ಪ್ರಯತ್ನ: ಕೆ.ಎಸ್‌. ವಿನಾಯಕ ಶ್ರೇಷ್ಠಿ, ವೃತ್ತಿಯಲ್ಲಿ ವ್ಯಾಪಾರಿಗಳು, ಪ್ರವೃತ್ತಿಯಲ್ಲಿ ಸ್ವಯಂ ಸೇವಕರು, ಕಲಾ ಪೋಷಕರು, 30 ವರ್ಷದಿಂದ ಗಣಪನ ಮೇಲೆ ಭಕ್ತಿ ಹೆಚ್ಚಿದ್ದರಿಂದ ವಿನಾಯಕ ಲೋಕವನ್ನೇ ತಮ್ಮ ಮನೆಯಲ್ಲಿ ಸೃಷ್ಟಿಸಿದ್ದಾರೆ. ಇವರ ಮನೆಗೆ ಒಮ್ಮೆ ನೀವು ಹೋದರೆ
ಪ್ರೀತಿಯಿಂದ ನಿಮ್ಮನ್ನು ಸತ್ಕರಿಸಿ 1300ಕ್ಕೂ ಹೆಚ್ಚು ಗಣಪತಿಯನ್ನು ಬಗ್ಗೆ ಸವಿವರವಾಗಿ ವಿನಾಯಕ ಹಾಗೂ ಅವರ ಪತ್ನಿ ಗೀತಾ ತಿಳಿಸುತ್ತಾರೆ.

ತರಾವರಿ ಗಣಪ: ಹೇಗೆ ನಮ್ಮ ದೇಶದಲ್ಲಿ ವಿವಿಧತೆಯಲ್ಲಿ ಏಕತೆ ಕಾಣಬಹುದೋ ಅದೇ ರೀತಿ ನಾಮ ಒಂದೇ ಆದರೆ ಅನೇಕ ವೈವಿಧ್ಯಮಯ ವಿನಾಯಕ ಮೂರ್ತಿಯನ್ನು  ನೋಡಬಹುದಾಗಿದೆ. ತರಕಾರಿಯಲ್ಲಿ ಅರಳಿದ ಗಣಪ, ನಾಟ್ಯ- ನೃತ್ಯ ಗಣಪ, ಮರದ ಗಣಪ, ಅಧಿಕಾರಿ ಗಣಪ, ಕಲ್ಲಿನ ಗಣಪ, ಗಾಜಿನ ಗಣಪ, ಬಾಲ್ಯ ಗಣಪ ಕಾಣಬಹುದಾಗಿದೆ. ಇದಲ್ಲದೇ ಪೋಸ್ಟ್‌ ಕಾರ್ಡ್‌ನಲ್ಲಿ ಗಣಪ, ನಾಟ್ಯದ ಗಣಪ, ಕ್ಯಾಲೆಂಡರ್‌ ಹತ್ತಿಯ ಗಣಪ, ತೋರಣ ಗಣಪ, ತೊಗಲು ಗೊಂಬೆಯ ಗಣಪ, ಇಂತಹ ವಿಭಿನ್ನ ಪ್ರಕಾರದ ಗೌರಿಪುತ್ರನನ್ನು ಒಂದೇ ವೇದಿಕೆಯಲ್ಲಿ ನೋಡಬಹುದು.

ಹವ್ಯಾಸ: ಯಾವುದೇ ಊರಿಗೆ ಇವರು ಹೋದರೂ ಬರುವಾಗ ವಿಘ್ನರಾಜನನ್ನು ಮನೆಗೆ ತರುತ್ತಾರೆ. ಕಾಶಿಯಿಂದ- ಕನ್ಯಾಕುಮಾರಿಯ ವರೆಗೆ ಅನೇಕ ಸ್ಥಳಗಳಿಗೆ ತೆರಳಿದ್ದ ಇವರು, ಅಲ್ಲಿನ ಶೈಲಿಯ ವಿನಾಯಕನನ್ನು ಸಂಗ್ರಹಿಸಿದ್ದಾರೆ. ಜೊತೆಗೆ ವಿದ್ಯಾರ್ಥಿ ಜೀವನದಲ್ಲಿ ಧಾರಾವಾಹಿ, ಕಾಮಿಕ್ಸ್‌ ಸಂಗ್ರಹಿಸುತ್ತಿದ್ದ ಹವ್ಯಾಸ ಇಂದು ವಿನಾಯಕರ ಮನೆಯಲ್ಲಿ ವಿನಾಯಕ ಲೋಕ ಸೃಷ್ಟಿ ಮಾಡಲು ಸಹಕಾರಿಯಾಗಿದೆ. ಸಹಸ್ರಾರು ಗಣಪನ ಮೂರ್ತಿ ಸಂಗ್ರಹದ ಇವರ ಹವ್ಯಾಸಕ್ಕೆ ಪತ್ನಿ ಗೀತಾ ವಿನಾಯಕ, ಮಗ ದೀಪಕ್‌, ಮಗಳು ದೀಪ್ತಿ ಮತ್ತು ಇವರ ಕುಟುಂಬ ಸದಾ ವಿನಾಯಕನ ಕಾಯಕದಲ್ಲಿ
ನೆರವಾಗಿದ್ದಾರೆ.

ಟಾಪ್ ನ್ಯೂಸ್

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

1-asasas

Rameshwaram Cafe blast:ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ

ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್‌ ಸಂಸ್ಕೃತಿ ಬಂದಿದೆ: ಕೆ.ಎಸ್‌. ಈಶ್ವರಪ್ಪ

ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್‌ ಸಂಸ್ಕೃತಿ ಬಂದಿದೆ: ಕೆ.ಎಸ್‌. ಈಶ್ವರಪ್ಪ

ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು

ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು

Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ

Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.