ಇವರ ಮನೆಯಲ್ಲಿದೆ ಸಾವಿರಾರು ಗಣಪ!


Team Udayavani, Sep 1, 2017, 2:21 PM IST

01-DVVV-2.jpg

ಹೊಸನಗರ: ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬಾಲಗಂಗಾಧರ ತಿಲಕರು ಭಾರತ ದೇಶದ ನಾಗರಿಕರನ್ನು ಒಟ್ಟಾಗಿ ಸೇರಿಸಲು ಮುಂದಾಗಿದ್ದರಿಂದ ನಮ್ಮ ದೇಶದಲ್ಲಿ ಈ ಹಬ್ಬಕ್ಕೆ ಹೆಚ್ಚಿನ ಶಕ್ತಿ ಬಂದಿದೆ. ಭಾದ್ರಪದ ಶುಕ್ಲ ಚೌತಿಯಂದು ವಿಶ್ವದೆಲ್ಲೆಡೆ ಸಂಭ್ರಮ ಸಡಗರದಿಂದ ಪೂಜಿಸುವ “ಗಣಪತಿ ಹಬ್ಬ’
ಒಂದಾಗಿದೆ.

ಎಲ್ಲೆಲ್ಲೂ ಗಣೇಶೋತ್ಸವವು ದೇವಸ್ಥಾನ, ಮನೆ, ಗಣಪತಿ ಯುವಕ ಸಂಘಗಳು ವಿಘ್ನೇಶ್ವರನನ್ನು ಇಟ್ಟು ಪೂಜಿಸುವುದು ಸರ್ವೇ ಸಾಮಾನ್ಯ. ಆದರೆ ಹೊಸನಗರದ ಕೆ.ಎಸ್‌. ವಿನಾಯಕರ ಮನೆಯ ಗಣಪತಿ ಹಬ್ಬ ಅಂದರೆ ಅದು ನಿತ್ಯಾರಾಧನೆ. ಏಕೆಂದರೆ 1300ಕ್ಕೂ ಹೆಚ್ಚು ವಿಭಿನ್ನ ವಿನಾಯಕನ ಮೂರ್ತಿಯನ್ನು ಸಂಗ್ರಹಿಸಿ 15 ದಿನಗಳ ಕಾಲ ಪ್ರದರ್ಶನಕ್ಕೆ ಇಡುತ್ತಾರೆ. 

30 ವರ್ಷದ ಪ್ರಯತ್ನ: ಕೆ.ಎಸ್‌. ವಿನಾಯಕ ಶ್ರೇಷ್ಠಿ, ವೃತ್ತಿಯಲ್ಲಿ ವ್ಯಾಪಾರಿಗಳು, ಪ್ರವೃತ್ತಿಯಲ್ಲಿ ಸ್ವಯಂ ಸೇವಕರು, ಕಲಾ ಪೋಷಕರು, 30 ವರ್ಷದಿಂದ ಗಣಪನ ಮೇಲೆ ಭಕ್ತಿ ಹೆಚ್ಚಿದ್ದರಿಂದ ವಿನಾಯಕ ಲೋಕವನ್ನೇ ತಮ್ಮ ಮನೆಯಲ್ಲಿ ಸೃಷ್ಟಿಸಿದ್ದಾರೆ. ಇವರ ಮನೆಗೆ ಒಮ್ಮೆ ನೀವು ಹೋದರೆ
ಪ್ರೀತಿಯಿಂದ ನಿಮ್ಮನ್ನು ಸತ್ಕರಿಸಿ 1300ಕ್ಕೂ ಹೆಚ್ಚು ಗಣಪತಿಯನ್ನು ಬಗ್ಗೆ ಸವಿವರವಾಗಿ ವಿನಾಯಕ ಹಾಗೂ ಅವರ ಪತ್ನಿ ಗೀತಾ ತಿಳಿಸುತ್ತಾರೆ.

ತರಾವರಿ ಗಣಪ: ಹೇಗೆ ನಮ್ಮ ದೇಶದಲ್ಲಿ ವಿವಿಧತೆಯಲ್ಲಿ ಏಕತೆ ಕಾಣಬಹುದೋ ಅದೇ ರೀತಿ ನಾಮ ಒಂದೇ ಆದರೆ ಅನೇಕ ವೈವಿಧ್ಯಮಯ ವಿನಾಯಕ ಮೂರ್ತಿಯನ್ನು  ನೋಡಬಹುದಾಗಿದೆ. ತರಕಾರಿಯಲ್ಲಿ ಅರಳಿದ ಗಣಪ, ನಾಟ್ಯ- ನೃತ್ಯ ಗಣಪ, ಮರದ ಗಣಪ, ಅಧಿಕಾರಿ ಗಣಪ, ಕಲ್ಲಿನ ಗಣಪ, ಗಾಜಿನ ಗಣಪ, ಬಾಲ್ಯ ಗಣಪ ಕಾಣಬಹುದಾಗಿದೆ. ಇದಲ್ಲದೇ ಪೋಸ್ಟ್‌ ಕಾರ್ಡ್‌ನಲ್ಲಿ ಗಣಪ, ನಾಟ್ಯದ ಗಣಪ, ಕ್ಯಾಲೆಂಡರ್‌ ಹತ್ತಿಯ ಗಣಪ, ತೋರಣ ಗಣಪ, ತೊಗಲು ಗೊಂಬೆಯ ಗಣಪ, ಇಂತಹ ವಿಭಿನ್ನ ಪ್ರಕಾರದ ಗೌರಿಪುತ್ರನನ್ನು ಒಂದೇ ವೇದಿಕೆಯಲ್ಲಿ ನೋಡಬಹುದು.

ಹವ್ಯಾಸ: ಯಾವುದೇ ಊರಿಗೆ ಇವರು ಹೋದರೂ ಬರುವಾಗ ವಿಘ್ನರಾಜನನ್ನು ಮನೆಗೆ ತರುತ್ತಾರೆ. ಕಾಶಿಯಿಂದ- ಕನ್ಯಾಕುಮಾರಿಯ ವರೆಗೆ ಅನೇಕ ಸ್ಥಳಗಳಿಗೆ ತೆರಳಿದ್ದ ಇವರು, ಅಲ್ಲಿನ ಶೈಲಿಯ ವಿನಾಯಕನನ್ನು ಸಂಗ್ರಹಿಸಿದ್ದಾರೆ. ಜೊತೆಗೆ ವಿದ್ಯಾರ್ಥಿ ಜೀವನದಲ್ಲಿ ಧಾರಾವಾಹಿ, ಕಾಮಿಕ್ಸ್‌ ಸಂಗ್ರಹಿಸುತ್ತಿದ್ದ ಹವ್ಯಾಸ ಇಂದು ವಿನಾಯಕರ ಮನೆಯಲ್ಲಿ ವಿನಾಯಕ ಲೋಕ ಸೃಷ್ಟಿ ಮಾಡಲು ಸಹಕಾರಿಯಾಗಿದೆ. ಸಹಸ್ರಾರು ಗಣಪನ ಮೂರ್ತಿ ಸಂಗ್ರಹದ ಇವರ ಹವ್ಯಾಸಕ್ಕೆ ಪತ್ನಿ ಗೀತಾ ವಿನಾಯಕ, ಮಗ ದೀಪಕ್‌, ಮಗಳು ದೀಪ್ತಿ ಮತ್ತು ಇವರ ಕುಟುಂಬ ಸದಾ ವಿನಾಯಕನ ಕಾಯಕದಲ್ಲಿ
ನೆರವಾಗಿದ್ದಾರೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.