ದುಡಿಮೆಗಿದೆ ಸಂಪತ್ತನ್ನು ಸೃಷ್ಟಿಸುವ ಶಕ್ತಿ: ಕಾಗೋಡು


Team Udayavani, Nov 21, 2017, 6:19 PM IST

21-17.jpg

ಸಾಗರ: ರೈತರು ಉಪಕಸುಬುಗಳನ್ನು ಕೈಗೊಂಡರೆ ಆರ್ಥಿಕ ಸುಧಾರಣೆ ಆಗುತ್ತದೆ. ಶ್ರಮದ ಬಗ್ಗೆ ನಂಬಿಕೆ ಇದ್ದರೆ ಭೂಮಿಯನ್ನು ಬಂಗಾರವನ್ನಾಗಿ ಮಾಡಬಹುದು. ದುಡಿಮೆಗೆ ಸಂಪತ್ತನ್ನು ಸೃಷ್ಟಿ ಮಾಡುವ ಶಕ್ತಿ ಇದೆ ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಹೇಳಿದರು.

ತಾಲೂಕಿನ ತ್ಯಾಗರ್ತಿ ಸಮೀಪದ ಅಬಸೆ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ನಮ್ಮೂರು ನಮ್ಮ ಕೆರೆ ಯೋಜನೆಯಡಿ ಕೆರೆ ಹಸ್ತಾಂತರ ಮತ್ತು ತ್ಯಾಗರ್ತಿ ರಸ್ತೆಯಿಂದ ಅಬಸೆ ಬಿಳಿಸಿರಿ ರಸ್ತೆ 1.32 ಕೋಟಿ ರೂ. ವೆಚ್ಚದ ಕಾಮಗಾರಿಗೆ ಶಂಕು ಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ಜನಸಂಖ್ಯೆ ಹೆಚ್ಚಾದಂತೆ ಜಮೀನು ಕಡಿಮೆ ಆಗುತ್ತಿದ್ದು, ಉತ್ಪಾದನೆ ಜಾಸ್ತಿ ಆಗಬೇಕು ಎಂದರು. ರಾಜಕೀಯ ಎಂದರೆ ಚುನಾವಣೆಗೆ ಮಾತ್ರವಲ್ಲ. ಇದೊಂದು ಸಾಮಾಜಿಕ ಸೇವಾ ಕ್ಷೇತ್ರವಾಗಿದೆ. ಉದ್ಯೋಗ ಖಾತ್ರಿ ಯೋಜನೆಯಡಿ ರಾಜ್ಯಕ್ಕೆ 50 ಸಾವಿರ ಕೋಟಿ ಬರಬೇಕಾಗಿದ್ದು, ಕೇವಲ 3 ಸಾವಿರ ಕೋಟಿ ಮಾತ್ರ ಬಂದಿದೆ. ಇದರ ಬಗ್ಗೆ ಯಾರೂ ಮಾತನಾಡುತ್ತಿಲ್ಲ. ಯೋಜನೆಯ ಬಗ್ಗೆ ಸಂಪುಟದ ಮಂತ್ರಿಗಳಲ್ಲೇ ಅಪಸ್ವರ ಇದೆ. ಜಗತ್ತಿನಲ್ಲಿ ಎಲ್ಲೂ ಇಲ್ಲದ ಯೋಜನೆ ಇದಾಗಿದ್ದು, 100 ದಿನ ದುಡಿಯುವ ಹಕ್ಕನ್ನು ನೀಡಲಾಗಿದೆ. ಇದರ ಅನುಷ್ಠಾನ ಸರಿಯಾಗಿ ಮಾಡಿದರೆ ಗ್ರಾಮದ ಅಭಿವೃದ್ಧಿ ಹಾಗೂ ದುಡಿಯುವ ರೈತರ ಆರ್ಥಿಕ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಹೇಳಿದರು.

ಧರ್ಮಸ್ಥಳ ಸಂಸ್ಥೆಯ ತಾಲೂಕು ಯೋಜನಾಧಿಕಾರಿ ನಂದಿನಿಶೇಟ್‌ ಮಾತನಾಡಿ, ಶ್ರೀಕ್ಷೇತ್ರದ ವತಿಯಿಂದ ರಾಜ್ಯದ 130 ಕೆರೆಗಳ ಪುನಶ್ಚೇತನ ನಡೆಯುತ್ತಿದ್ದು, ಪ್ರತಿ ವರ್ಷ ಪ್ರತೀ ತಾಲೂಕಿನ ಒಂದು ಕೆರೆಯನ್ನು ಅಭಿವೃದ್ಧಿ ಮಾಡಲಾಗುತ್ತಿದೆ. ಇದರಲ್ಲಿ ಗ್ರಾಮದ ಕೆರೆ ಅಭಿವೃದ್ಧಿ ಸಮಿತಿಯವರು ಶ್ರಮದಾನದ ಮೂಲಕ ಅರ್ಧದಷ್ಟು ಕೆಲಸವನ್ನು ನಿರ್ವಹಿಸುತ್ತಾರೆ. ಸುಮಾರು 7 ಲಕ್ಷ ರೂ.ಗಳನ್ನು 
ನಿರ್ಗತಿಕರು, ಅಶಕ್ತರಿಗೆ ಮಾಸಾಶನ ನೀಡಲು ಬಳಸಲಾಗುತ್ತಿದೆ ಎಂದು ಹೇಳಿದರು.

ತಾಪಂ ಅಧ್ಯಕ್ಷ ಬಿ.ಎಚ್‌.ಮಲ್ಲಿಕಾರ್ಜುನ್‌ ಹಕ್ರೆ ಮಾತನಾಡಿದರು. ಜಿಪಂ ಸದಸ್ಯ ಕಾಗೋಡು ಅಣ್ಣಪ್ಪ, ತಾಪಂ ಸದಸ್ಯೆ ಸವಿತಾ ನಟರಾಜ್‌, ಪಡವಗೋಡು ಗ್ರಾಪಂ ಅಧ್ಯಕ್ಷ ಪಿ.ಡಿ. ಬಂಗಾರಪ್ಪ, ಪ್ರಮುಖರಾದ ಮೋಹನ್‌, ಗುರುಮೂರ್ತಿ, ಚಂದ್ರಶೇಖರ್‌, ಚನ್ನಬಸಪ್ಪಗೌಡ, ಶ್ರೀನಿವಾಸ್‌ ಪಡವಗೋಡು ಮತ್ತಿತರರು ಇದ್ದರು. 

ಟಾಪ್ ನ್ಯೂಸ್

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.