ವಧು ಸಪ್ತಪದಿ ತುಳಿಯುವಾಗಲೇ ಪ್ರಿಯಕರನ ಎಂಟ್ರಿ…ಮುಂದೇನಾಯ್ತು!
Team Udayavani, Apr 2, 2018, 1:43 PM IST
ಶಿವಮೊಗ್ಗ: ನವವಧು ಸಪ್ತಪದಿ ತುಳಿಯುತ್ತಿದ್ದಾಗಲೇ ಭಗ್ನ ಪ್ರೇಮಿಯೊಬ್ಬ ಮಧುಮಗಳ ಕುತ್ತಿಗೆಗೆ ಚಾಕುವಿನಿಂದ ಇರಿದ ಘಟನೆ ಸಾಗರ ತಾಲೂಕಿನ ಭೀಮನಕೋಣೆಯಲ್ಲಿ ಸೋಮವಾರ ನಡೆದಿದೆ.
ಭೀಮನಕೋಣೆಯ ಕಾಪ್ಟೆಮನೆಯಲ್ಲಿ ಭರತ್ ಮತ್ತು ಸೀತಾ ವಿವಾಹ ಸಮಾರಂಭ ನಡೆಯುತ್ತಿತ್ತು. ಈ ವೇಳೆ ತಾಳಿ ಕಟ್ಟಿ ಸಪ್ತಪದಿ ತುಳಿಯುತ್ತಿದ್ದಾಗ ಪ್ರಿಯಕರ ಕತ್ತಿಯಿಂದ ವಧು ಸೀತಾ ಕುತ್ತಿಗೆಗೆ ಇರಿದಿದ್ದ.
ಏತನ್ಮಧ್ಯೆ ತಡೆಯಲು ಬಂದ ವಧುವಿನ ಚಿಕ್ಕಪ್ಪ ಗಂಗಾಧರಪ್ಪನ ಮೇಲೂ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಕೂಡಲೇ ವಧು ಸೀತಾ ಮತ್ತು ಚಿಕ್ಕಪ್ಪನನ್ನು ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ಕತ್ತಿಯಿಂದ ಇರಿದ ಪ್ರಿಯಕರನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಮರ್ಥ ರಾಷ್ಟ್ರ – ಸಮಗ್ರ ಅಭಿವೃದ್ಧಿಗಾಗಿ ಮತ್ತೂಮ್ಮೆ ಸಂಸತ್ಗೆ ಕಳುಹಿಸಿ: B.Y. ರಾಘವೇಂದ್ರ
ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ
Thirthahalli: ಶಿಕ್ಷಕರ ಚುನಾವಣೆಯಲ್ಲಿ ಶಿಕ್ಷಕರೇ ಸ್ಪರ್ಧೆ ಮಾಡಬೇಕು: ಅರುಣ್ ಹೊಸಕೊಪ್ಪ
Lok Sabha Polls: ಕಾಗೆ ಮಾತು ಕಾಂಗ್ರೆಸ್ನ ಮನಸ್ಥಿತಿ: ಬಿ.ವೈ.ರಾಘವೇಂದ್ರ
Shimoga; ಕಾಡಾನೆ ದಾಳಿಗೆ ವ್ಯಕ್ತಿ ಬಲಿ
MUST WATCH
ಹೊಸ ಸೇರ್ಪಡೆ
Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು
H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ
BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್
Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ
Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ