ರೈತರ ಸಾಲ ಮನ್ನಾಕ್ಕೆ ಆಗ್ರಹ


Team Udayavani, Jun 19, 2018, 11:54 AM IST

shivamoga-2.jpg

ಶಿವಮೊಗ್ಗ: ರೈತರಿಗೆ ನೀಡಿದ್ದ ಭರವಸೆಯಂತೆ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ರೈತರ ಸಾಲ ಸಂಪೂರ್ಣ ಮನ್ನಾ ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ರೈತರ ನ್ಯಾಯಸಮ್ಮತ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ರೈತ ಸಂಘ ಸರ್ಕಾರಗಳನ್ನು ನಿರಂತರವಾಗಿ
ಒತ್ತಾಯಿಸುತ್ತಾ ಬಂದಿದೆ. ಜತೆಗೆ ಹಲವು ಬಾರಿ ಹೋರಾಟವನ್ನು ನಡೆಸಿದೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ. ರೈತರ ಸಾಲ ಮನ್ನಾ ಕೇವಲ ರಾಜಕೀಯ ಘೋಷಣೆ ಆಗಿರದೇ ವೈ‚ಜ್ಞಾನಿಕ ಕಾರಣ ಮತ್ತು ತಜ್ಞರ ವರದಿ ಕೂಡ ರೈತರ ಸಾಲ ಮನ್ನಾ ಮಾಡುವಂತೆ ಈಗಾಗಲೇ ಸ್ಪಷ್ಟೀಕರಣ ನೀಡಿದೆ ಎಂದರು.

ರೈತರು ಆಹಾರೋತ್ಪಾದನೆಗಾಗಿ ಹೂಡಿದ ಬಂಡವಾಳ ಮರಳಿ ಕೈಸೇರುತ್ತಿಲ್ಲ. ಕೃಷಿ ಮತ್ತು ಕೃಷಿ ಮಾರುಕಟ್ಟೆಗಳ ರೈತ ವಿರೋಧಿ ನೀತಿಗಳಿಂದಾಗಿಯೇ ರೈತರು ಇಂದು ಸಾಲಗಾರರೆಂಬ ಹಣೆಪಟ್ಟಿ ಕಟ್ಟಿಕೊಂಡಿದ್ದಾರೆ.
ದೇಶದ 125 ಕೋಟಿ ಜನರ ಹಸಿವು ನೀಗಿಸಲು ಆಹಾರೋತ್ಪಾದನೆಯಲ್ಲಿ ತೊಡಗಿರುವ ರೈತರಿಗೆ ಸರ್ಕಾರಗಳು ಬ್ಯಾಂಕ್‌ ಮೂಲಕ ನೀಡಿರುವ ಹಣ ಬಂಡವಾಳವೇ ಹೊರತು ಅದು ಸಾಲವಲ್ಲ ಎಂದು ಹೇಳಿದರು.

ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಚುನಾವಣಾ ಪೂರ್ವ ಮತ್ತು ನಂತರದಲ್ಲಿ ರೈತರ ಸಾಲ ಸಂಪೂರ್ಣ ಮನ್ನಾ ಮಾಡುವುದಾಗಿ ಹೇಳಿಕೆ ನೀಡಿರುವುದನ್ನು ರೈತ ಸಂಘ ಸ್ವಾಗತಿಸುತ್ತದೆ. ಆದರೆ ಕಳೆದ 20 ದಿನಗಳ ಹಿಂದೆ ಸಭೆ ಕರೆದು ಸಾಲ ಮನ್ನಾ ಮಾಡುವುದಕ್ಕೆ 15 ದಿನಗಳ ಗಡುವು ಕೇಳಿದ್ದರು. ಇದೀಗ ಗಡುವು ಮುಕ್ತಾಯವಾಗಿದ್ದರೂ ನೀಡಿದ್ದ ಭರವಸೆಯಂತೆ ಸಾಲ ಮನ್ನಾ ಮಾಡಲು ಕ್ರಮ ಕೈಗೊಂಡಿಲ್ಲ ಎಂದು ದೂರಿದರು.

ಸಾಲ ಮನ್ನಾ ವಿಷಯದಲ್ಲಿ ಸರ್ಕಾರ ಮತ್ತು ಮುಖ್ಯಮಂತ್ರಿ ಮಾತಿಗೆ ತಪ್ಪಿದಲ್ಲಿ ರಾಜ್ಯದ ರೈತರ ಹಿತ ಕಾಪಾಡಲು ರೈತ ಸಂಘ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಪ್ರತಿಭಟನೆಯಲ್ಲಿ ರೈತ ಸಂಘದ ರಾಜ್ಯಾಧ್ಯಕ್ಷ ಕೆ.ಟಿ. ಗಂಗಾಧರ್‌, ಪ್ರಮುಖರಾದ ವೀರೇಶ್‌, ಜಯಪ್ಪಗೌಡ, ಹಿರಣ್ಣಯ್ಯ, ಸೇನಾಪತಿ ಗೌಡ, ಯಶವಂತರಾವ್‌ ಘೋರ್ಪಡೆ ಇದ್ದರು. 

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.