ರಾಯರ-ಆರಾಧನಾ-ಮಹೋತ್ಸವ
Team Udayavani, Aug 30, 2018, 10:55 AM IST
ಭದ್ರಾವತಿ: ಹಳೇನಗರದ ಶ್ರೀ ರಾಘವೇಂದ್ರಸ್ವಾಮಿ ಮತ್ತು ಶ್ರೀವಾದಿರಾಜ ಸ್ವಾಮಿಗಳ ಮಠದಲ್ಲಿ 3 ದಿನಗಳ ಕಾಲ
ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.
ರಾಘವೇಂದ್ರ ಸ್ವಾಮಿಗಳ ಬೃಂದಾವನಕ್ಕೆ ಹೂವಿನ ಅಲಂಕಾರ, ಪ್ರತಿನಿತ್ಯ ವಿವಿಧ ಬಡಾವಣೆಗಳಿಗೆ ರಾಯರ ಪಲ್ಲಕ್ಕಿಯ ಮೂಲಕ ಪಾದಪೂಜೆಯನ್ನು ಭಕ್ತಾದಿಗಳ ಮನೆಯಲ್ಲಿ ನಡೆಸಲಾಯಿತು.
ಬುಧವಾರ ಮಠದಲ್ಲಿ ರಾಯರ ಬೃಂದಾವನಕ್ಕೆ ಪಂಚಾಮೃತ ಅಭಿಷೇಕ, ನಂತರ ವಿವಿಧ ರೀತಿಯ ಹಣ್ಣುಗಳಿಂದ
ಅಲಂಕಾರ ಮಾಡಲಾಗಿತ್ತು. ನಂತರ ರಾಯರ ರಜತ ಬೃಂದಾವನವನ್ನು ಪ್ರಾಣದೇವರ ಸಹಿತವಾಗಿ ರಥದಲ್ಲಿರಿಸಿ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದವರೆಗೆ ರಥೋತ್ಸವ ನಡೆಸಲಾಯಿತು. ಭಕ್ತಾದಿಗಳು ದಾಸರ ಪದಗಳನ್ನು ಹಾಡುತ್ತಾ ರಥವನ್ನು ಎಳೆದರು.
ರಾತ್ರಿ ತೊಟ್ಟಿಲು ಪೂಜೆ ನೆರವೇರಿತು. ಆರಾಧನೆಗೆ ಬಂದ ಭಕ್ತಾದಿಗಳಿಗೆ ಅನ್ನದಾನ ಪ್ರಸಾದ ವಿತರಿಸಲಾಯಿತು. ಮಠದ ಮುಖ್ಯಸ್ಥರಾದ ತಂತ್ರಿಗಳು, ರಮಾಕಾಂತ, ಗೋಪಾಲಾಚಾರ್, ಮಾಧವ ರಾವ್, ಚಿಟ್ಟೂರು ರಾಘವೇಂದ್ರಾಚಾರ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
BS ಯಡಿಯೂರಪ್ಪನೇ ನನ್ನನ್ನು ವಾಪಸ್ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ