ಹುಡುಗಿ ವಿಚಾರಕ್ಕೆ ಘರ್ಷಣೆ ; ಶಿವಮೊಗ್ಗದಲ್ಲಿ ವಿದ್ಯಾರ್ಥಿಗೆ ಇರಿತ!
Team Udayavani, Sep 6, 2018, 3:35 PM IST
ಶಿವಮೊಗ್ಗ : ಸಹ್ಯಾದ್ರಿ ಕಾಲೇಜ್ನಲ್ಲಿ ವಿದ್ಯಾರ್ಥಿಗಳ ನಡುವಿನ ಘರ್ಷಣೆಯಲ್ಲಿ ವಿದ್ಯಾರ್ಥಿಯೊಬ್ಬನಿಗೆ ಇರಿದ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.
ಹುಡುಗಿಯೊಬ್ಬಳಿಗೆ ಚುಡಾಯಿಸಬೇಡ ಎಂದಿದ್ದ ಕಾರಣಕ್ಕೆ ಅವಿನಾಶ್ ಎಂಬ ವಿದ್ಯಾರ್ಥಿಗೆ ಗೆ ಗೋಕುಲ್ ಎಂಬಾತ ಇರಿದಿರುವ ಬಗ್ಗೆ ವರದಿಯಾಗಿದೆ.
ಬುಧವಾರ ಸಂಜೆಯೂ ಈ ವಿಚಾರಕ್ಕೆ ವಿದ್ಯಾರ್ಥಿಗಳ ಗುಂಪುಗಳ ನಡುವೆ ಜಗಳವಾಗಿದ್ದು, ಇಂದು ಬೆಳಗ್ಗೆ ಗಲಾಟೆ ವೇಳೆ 20 ಕ್ಕೂ ಹೆಚ್ಚು ವಿದ್ಯಾರ್ಥಿಗಳ ಗುಂಪು ಕೃತ್ಯ ಎಸಗಿದೆ ಎಂದು ತಿಳಿದು ಬಂದಿದೆ.
ಗಂಭೀರವಾಗಿ ಗಾಯಗೊಂಡಿರುವ ತೃತೀಯ ಬಿಎಸ್ಸಿ ವಿದ್ಯಾರ್ಥಿ ಅವಿನಾಶ್ಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕೋಟೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
MUST WATCH
ಹೊಸ ಸೇರ್ಪಡೆ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ