ಶೃಂಗೇರಿಯಲ್ಲಿ ಚಂಡಿಕಾ ಯಾಗ ಆರಂಭ


Team Udayavani, Oct 15, 2018, 3:19 PM IST

dvg-1.jpg

ಶೃಂಗೇರಿ: ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠದಲ್ಲಿ ನಡೆಯುತ್ತಿರುವ ದಸರಾ ಉತ್ಸವ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಉತ್ಸವದ ಐದನೇ ದಿನವಾದ ಭಾನುವಾರ ಆರಾಧ್ಯ ದೇವತೆ ಶ್ರೀ ಶಾರದೆಗೆ ಗರುಡವಾಹನ ಅಲಂಕಾರ (ವೈಷ್ಣವೀ) ಮಾಡಲಾಗಿತ್ತು. ತಾಯಿ ಶಾರದೆ ಕೈಯಲ್ಲಿ ಶಂಖ, ಚಕ್ರ, ಗಧೆ ಮೊದಲಾದ ಆಯುಧಗಳನ್ನು ಧರಿಸಿ, ಗರುಡವನ್ನೇರಿ ವೈಷ್ಣವಿಯಾಗಿ ಶ್ರೀಮಹಾವಿಷ್ಣುವಿನ ಶಕ್ತಿಯಾಗಿ ಭಕ್ತರನ್ನು ಅನುಗ್ರಹಿಸಿದಳು.

ಜಗದ್ಗುರು ಶ್ರೀ ಭಾರತೀತೀರ್ಥ ಸ್ವಾಮೀಜಿಗಳು ಬೆಳಗಿನ ನಿತ್ಯ ವಿಧಿ ಗಳನ್ನು ಪೂರೈಸಿದ ನಂತರ ಶಾರದಾಂಬಾ ದೇಗುಲಕ್ಕೆ ತೆರಳಿ ಜಗನ್ಮಾತೆಗೆ ಪೂಜೆ ಸಲ್ಲಿಸಿದರು. ನಂತರ ಆಗಮಿಸಿದ ಕಿರಿಯ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಗಳು ಎಲ್ಲಾ ದೇಗುಲಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿ ಮಂಗಳಾರತಿ ಸ್ವೀಕರಿಸಿದರು. ನಂತರ ಶಾರದಾ ಸನ್ನಿಧಿಗೆ ತೆರಳಿ ಶ್ರೀ ಸೂಕ್ತ ಜಪ, ಭುವನೇಶ್ವರಿ ಜಪ, ಜಗನ್ಮಾತೆಯ ಆವಾಸ ಸ್ಥಾನವೆಂದು ಶಾಸ್ತ್ರದಲ್ಲಿ ತಿಳಿಸಿರುವ ಶ್ರೀ ಚಕ್ರಕ್ಕೆ ನವಾವರಣ ಪೂಜೆ ನೆರವೇರಿಸಿದರು.

ನವರಾತ್ರಿ ಅಂಗವಾಗಿ ಶತಚಂಡಿಕಾಯಾಗದ ಅಂಗವಾಗಿ ಶ್ರೀಮಠದಲ್ಲಿ ಯಾಗಶಾಲೆಯಲ್ಲಿ ಶಾಲಾಪ್ರವೇಶ, ಪುರಶ್ಚರಣ ಆರಂಭಗೊಂಡಿತು. ಶ್ರೀಮಠದ ಅರ್ಚಕ ಶಿವಕುಮಾರಶರ್ಮ ನೇತೃತ್ವದಲ್ಲಿ ಅರ್ಚಕರ ತಂಡ ಯಾಗ ನಡೆಸುತ್ತಿದೆ.

ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ನವದೆಹಲಿಯ ಸ್ವರ್ಣಲತಾ ಸುಬ್ರಮಣಿಯನ್‌ ಮತ್ತು ತಂಡದರಿಂದ ಹಾಡುಗಾರಿಕೆ ನಡೆಯಿತು.ಬೇಗಾರು ಗ್ರಾ.ಪಂ.ಭಕ್ತಾದಿಗಳು ಮತ್ತು ತಾಲೂಕಿನ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿ ಗಳು ರಾಜ ಬೀದಿ ಉತ್ಸವದಲ್ಲಿ ಭಜನಾ ಕಾರ್ಯಕ್ರಮ ನಡೆಸಿಕೊಟ್ಟರು. 

ರಾತ್ರಿ ಶ್ರೀಮಠದ ಒಳ ಪ್ರಾಂಗಣದಲ್ಲಿ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸ್ವಾಮಿಗಳು ದರ್ಬಾರ್‌ ನಡೆಸಿದರು. ಸ್ವರ್ಣ ರಥದಲ್ಲಿ ಶಾರದೆಯನ್ನು ಪ್ರತಿಷ್ಠಾಪಿಸಿ, ಮೂರು ಪ್ರದಕ್ಷಿಣೆ ನಂತರ ವೇದ ಪಾರಾಯಣಗಳು, ಪಂಚಾಂಗ ಶ್ರವಣ,ವಾದ್ಯ ಸೇವೆ ಮತ್ತು ಮಹಾಮಂಗಳಾರತಿ ನಡೆಯಿತು.
 
ಸೋಮವಾರದ ಕಾರ್ಯಕ್ರಮ: ಶ್ರೀ ಶಾರದಾಂಬೆಗೆ ವೀಣಾಶಾರದಾಲಂಕಾರ ನೆರವೇರಲಿದೆ. ಉಭಯ ಜಗದ್ಗುರುಗಳಿಂದ ಶ್ರೀ ಶಾರದಾಂಬೆಗೆ ವಿಶೇಷ ಪೂಜೆ, ಸಂಜೆ ಬೀದಿ ಉತ್ಸವ ವಿದ್ಯಾರಣ್ಯಪುರ ಗ್ರಾಪಂ ಭಕ್ತಾದಿಗಳು ಮತ್ತು ವಿವಿಧ ಸಂಘ, ಸಂಸ್ಥೆಯಿಂದ ನಡೆಯಲಿದೆ. ರಾತ್ರಿ ಜಗದ್ಗುರುಗಳ ದರ್ಬಾರ್‌, ದಿಂಡಿ ದೀಪಾರಾಧನೆ, ಅಷ್ಟಾವಧಾನ ಸೇವೆ, ಮಹಾಮಂಗಳಾರತಿ ನಡೆಯಲಿದೆ.

ಸಾಂಸ್ಕೃತಿಕ ಕಾರ್ಯಕ್ರಮ: ಬೆಂಗಳೂರಿನ ವೈ.ಜಿ.ಶ್ರೀಲತಾ ಮತ್ತು ತಂಡದರಿಂದ ವೀಣಾವಾದನ ನಡೆಯಲಿದೆ. 

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.