ವೈಷ್ಣವಿ ಅಲಂಕಾರದಲ್ಲಿ ಕಂಗೊಳಿಸಿದ ದುರ್ಗಾದೇವಿ
Team Udayavani, Oct 15, 2018, 3:24 PM IST
ಕೊಪ್ಪ: ಶ್ರೀ ಗಣೇಶ-ದುರ್ಗಾ ಮಹೋತ್ಸವದ ಅಂಗವಾಗಿ ಇಲ್ಲಿನ ಮಾರ್ಕೆಟ್ ರಸ್ತೆಯ ಶ್ರೀ ಬಲಮುರಿ ವೀರಗಣಪತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಲಾದ ಶ್ರೀ ದುರ್ಗಾದೇವಿಗೆ ಭಾನುವಾರ ವೈಷ್ಣವಿ ಅಲಂಕಾರ ಮಾಡಲಾಗಿತ್ತು.
ಕಾರ್ಯಕ್ರಮದ ಅಂಗವಾಗಿ ದೇವಿ ಪಾರಾಯಣ, ಮಹಾಮಂಗಳಾರತಿ ಪ್ರಸಾದ ವಿನಿಯೋಗ ನಡೆಯಿತು. ಸಂಜೆ ಪಟ್ಟಣದ ಶ್ರೀನಿ ಮತ್ತು ತಂಡದವರಿಂದ ಸುಗಮ ಸಂಗೀತ ಹಾಗೂ ನಾದಬ್ರಹ್ಮ ವಿದ್ಯಾರ್ಥಿಗಳಿಂದ ನೃತ್ಯ ವೈಭವ ಹಮ್ಮಿಕೊಳ್ಳಲಾಗಿತ್ತು.
ಶರನ್ನವರಾತ್ರಿ ಪ್ರಯುಕ್ತ ಹರಿಹರಪುರ ಶ್ರೀಮಠದಲ್ಲಿ ಸರಸ್ವತೀ ಪೂಜಾ, ವೀಣಾಶಾರದಾಲಂಕಾರ ಮಾಡಲಾಗಿತ್ತು. ಸಂಜೆ ವಿದುಷಿ ಶುಭಾ ಸಂತೋಷ್ ಬೆಂಗಳೂರು ಇವರಿಂದ ವೀಣಾವಾದನ ಏರ್ಪಡಿಸಲಾಗಿತ್ತು. ರಾತ್ರಿ ಶ್ರೀಚಕ್ರ ಪೂಜೆ, ಶ್ರೀಗಳ ದರ್ಬಾರ್, ಮತ್ತು ಅಷ್ಟವಧಾನ ಸೇವೆ ನೆರವೇರಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ