ಒಂಟಿ ಹೋರಾಟಕ್ಕೆ ನೂರು ಆನೆ ಬಲ: ಪುರುಷೋತ್ತಮ


Team Udayavani, Dec 18, 2018, 5:28 PM IST

shiv-1.jpg

ಸಾಗರ: ಗೋ ಸಂರಕ್ಷಣೆಯ ಬಹು ದೊಡ್ಡ ಜವಾಬ್ದಾರಿಯನ್ನು ಒಬ್ಬಂಟಿಯಾಗಿ ನಿರ್ವಹಿಸುವಾಗ ಹಲವು ಬಾರಿ ಆಂತಂಕಗಳು ಕಾಡುತ್ತಿದ್ದವು. ಆದರೆ, ಸಮಾಜದ ವಿವಿಧ ಸಂಘಟನೆಗಳು ಈ ಕಾರ್ಯದಲ್ಲಿ ಕೈ ಜೋಡಿಸಿದಾಗ ಕೇವಲ ಆರ್ಥಿಕ ಸಮಾಧಾನ ಈಡೇರುವುದಿಲ್ಲ. ಅದು ಈ ಹೋರಾಟಕ್ಕೆ ನೂರು ಆನೆಗಳ ಬಲದಷ್ಟು ಉತ್ಸಾಹ ತುಂಬುತ್ತದೆ ಎಂದು ಕುಂಟಗೋಡಿನ ಪುಣ್ಯಕೋಟಿ ಗೋ ರಕ್ಷಣಾ ವೇದಿಕೆಯ ಗೋಶಾಲೆಯ ನಿರ್ವಾಹಕ ಪುರುಷೋತ್ತಮ ಹೇಳಿದರು.

ನಗರದ ಶ್ರದ್ಧಾ ಹವ್ಯಕ ಭಜನಾ ಮಂಡಳಿಯ ಸದಸ್ಯೆಯರು ಕಾರ್ತಿಕ ಮಾಸದ ಉದ್ದಕ್ಕೂ ಮನೆಮನೆಗೆ ತೆರಳಿ ಅಂಟಿಗೆ
ಪಂಟಿಗೆ ಸಂಪ್ರದಾಯದ ಹಬ್ಬದ ಹಾಡು ಹೇಳಿ ಸಂಗ್ರಹಿಸಿದ ಮೊತ್ತದಲ್ಲಿ ಪುಣ್ಯಕೋಟಿ ಗೋಶಾಲೆಗೆ ನೀಡಿದ ಒಂದು ಲಾರಿ ಭರ್ತಿ ಬೈಹುಲ್ಲನ್ನು ತಮ್ಮ ಗೋಶಾಲೆಯ ಆವರಣದಲ್ಲಿ ಸ್ವೀಕರಿಸಿ ಅವರು ಮಾತನಾಡಿದರು. 

ಗೋವುಗಳನ್ನು ಬಗ್ಗೆ ದೊಡ್ಡ ಪ್ರಮಾಣದಲ್ಲಿ ಪೋಷಿಸುವ, ಬೆಳೆಸುವ ಮಾತುಗಳನ್ನು ಕೇಳುತ್ತಿದ್ದೇವೆ. ಗ್ರಾಮೀಣ ಭಾಗದಲ್ಲಿಯೇ ಕೊಟ್ಟಿಗೆ ಸಂಸ್ಕೃತಿ ನಶಿಸಿ ಹೋಗುತ್ತಿದೆ. ಪ್ರತಿಯೊಂದನ್ನೂ ಲಾಭದಲ್ಲಿ ನೋಡುವ ಮನೋಭಾವದಿಂದಲೇ ಅವನತಿ ಕಾಣುತ್ತಿದ್ದೇವೆ ಎಂದರು. 

ಶ್ರದ್ಧಾ ಹವ್ಯಕ ಭಜನಾ ಮಂಡಳಿಯ ಅಧ್ಯಕ್ಷೆ ಗಿರಿಜಾ ರಾಮಚಂದ್ರ ಮಾತನಾಡಿ, ಕಾರ್ತಿಕ ಮಾಸದ ಸಂದರ್ಭದಲ್ಲಿ ಮನೆಮನೆಗೆ ತೆರಳಿ ನಮ್ಮ ಗುಂಪು ಹಬ್ಟಾಡುವ ಪದ್ಧತಿಯನ್ನು ಜೀವಂತವಿಡುವ ಪ್ರಯತ್ನ ನಡೆಸಿದ್ದೆವು. ಈ ಬಾರಿ ಆಹ್ವಾನ ನೀಡಿದವರ ಮನೆಗೆ ಮಾತ್ರ ಭೇಟಿ ನೀಡಲು ಸಾಧ್ಯವಾಗಿತ್ತು. ಮುಂದಿನ ವರ್ಷ ನಾವು ಹೆಚ್ಚು ವ್ಯಾಪಕವಾಗಿ ಹಬ್ಟಾಡಲು ನಿರ್ಧರಿಸಿದ್ದೇವೆ. ನಮ್ಮ ಸದಸ್ಯರ ಸಂಖ್ಯೆಯಲ್ಲಿ ಹೆಚ್ಚಿಸಿಕೊಂಡು ಬೇರೆ ಬೇರೆ ಗುಂಪುಗಳನ್ನು ಮಾಡಿ ಸಂಪ್ರದಾಯವನ್ನು ವಿಸ್ತರಿಸುವ ಯೋಚನೆಯೂ ಇದೆ ಎಂದರು.

ಪುಣ್ಯಕೋಟಿ ಗೋ ರಕ್ಷಣಾ ವೇದಿಕೆಯ ಟ್ರಸ್ಟಿ ಸೀತಾರಾಂ ಕುಂಟಗೋಡು, ಎಸ್‌.ವಿ. ಭಟ್‌, ನಗರಸಭೆ ಸದಸ್ಯ ಉಮೇಶ್‌, ಶೋಭಾ ದೀಕ್ಷಿತ್‌, ಶಿವಪ್ಪ, ಶ್ರದ್ಧಾ ಹವ್ಯಕ ಭಜನಾ ಮಂಡಳಿಯ ಎಲ್‌.ಎಸ್‌. ಶ್ಯಾಮಲಾ ಭಟ್‌, ವೀಣಾ ಸತೀಶ್‌, ವಿಜಯ, ಸುಜಾತಾ ಇದ್ದರು. ಕೆ. ನಿರ್ಮಲಾ ಸ್ವಾಗತಿಸಿದರು. 

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.