23ರಿಂದ ಸಹ್ಯಾದ್ರಿ ಉತ್ಸವ ಆರಂಭ


Team Udayavani, Jan 15, 2019, 10:52 AM IST

shiv1.jpg

ಶಿವಮೊಗ್ಗ: ಜ. 23ರಿಂದ 27ರವರೆಗೆ ನಡೆಯಲಿರುವ ಸಹ್ಯಾದ್ರಿ ಉತ್ಸವದ ಅಂಗವಾಗಿ ಹಲವು ಕ್ರೀಡಾಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದ್ದು, ಹೆಲಿಕಾಪ್ಟರ್‌ ಮೂಲಕ ಇಲ್ಲಿನ ಪ್ರವಾಸಿ ತಾಣಗಳನ್ನು ವೀಕ್ಷಿಸುವ ಅವಕಾಶವನ್ನು ಸಾರ್ವಜನಿಕರಿಗೆ ಕಲ್ಪಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕೆ.ಎ. ದಯಾನಂದ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಸರು ಗದ್ದೆ ಓಟ, ಸೈಕಲ್‌ ಸ್ಪರ್ಧೆ, ಎತ್ತಿನಗಾಡಿ ಓಟ, ದೇಹದಾಡ್ಯರ್ ಸ್ಪರ್ಧೆ, ಲಾನ್‌ ಟೆನ್ನಿಸ್‌, ಈಜು, ಸ್ಕೇಟಿಂಗ್‌ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ.

ಬಸ್‌ ಟೂರ್‌ ಪ್ಯಾಕೇಜ್‌: ಉತ್ಸವದ ಮೂಲಕ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು ನೀಡಲು ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ. ಇದಕ್ಕೆ ಪೂರಕವಾಗಿ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಸಬ್ಸಿಡಿ ದರದಲ್ಲಿ ಬಸ್‌ ಮೂಲಕ ಟೂರ್‌ ಪ್ಯಾಕೇಜ್‌ ಮಾಡಲಾಗಿದೆ. ಒಟ್ಟು 7 ಮಾರ್ಗಗಳನ್ನು ಮಾಡಲಾಗಿದ್ದು, ಕೇವಲ 100ರೂ. ದರ ನಿಗದಿಪಡಿಸಲಾಗಿದೆ. ಸೈನ್ಸ್‌ ಮೈದಾನದಿಂದ ಪ್ರತಿದಿನ ಮುಂಜಾನೆ 7.30ಕ್ಕೆ ಬಸ್‌ ಹೊರಟು ಸಂಜೆ 5.30ಕ್ಕೆ ವಾಪಸಾಗಲಿದೆ ಎಂದು ತಿಳಿಸಿದರು.

ಬಸ್‌ ಟೂರ್‌ ಮಾರ್ಗಗಳು: 1. ಶಿವಮೊಗ್ಗ, ಹರಕೆರೆ, ಗಾಜನೂರು, ಸಕ್ರೆಬೆ„ಲು, ಮಂಡಗದ್ದೆ, ಚಿಬ್ಬಲಗುಡ್ಡ, ಮೃಗವಧೆ, ಕುಪ್ಪಳ್ಳಿ, ಶಿವಮೊಗ್ಗ.

2. ಶಿವಮೊಗ್ಗ, ಸೂರಗೊಂಡನಕೊಪ್ಪ, ಅಂಜನಾಪುರ ಡ್ಯಾಂ, ಹುಚ್ಚರಾಯಸ್ವಾಮಿ ದೇವಸ್ಥಾನ, ಉಡತಡಿ, ಬಳ್ಳಿಗಾವೆ, ತೊಗರ್ಸಿ, ಶಿವಮೊಗ್ಗ.

3. ತ್ಯಾವರೆಕೊಪ್ಪ, ಮುದ್ದಿನಕೊಪ್ಪ, ಸಾಗರ ಮಾರಿಕಾಂಬ ದೇವಸ್ಥಾನ, ಇಕ್ಕೇರಿ, ಕೆಳದಿ, ಶ್ರೀಧರ ಆಶ್ರಮ, ವರದಹಳ್ಳಿ, ಜೋಗ, ಶಿವಮೊಗ್ಗ.

4. ಶಿವಮೊಗ್ಗ, ಕೋಡೂರು, ಕಾರಣಗಿರಿ, ನಗರಕೋಟೆ, ನಿಟ್ಟೂರು, ಸಿಗಂದೂರು, ಶಿವಮೊಗ್ಗ.

5. ಶಿವಮೊಗ್ಗ, ಹರಕೆರೆ, ಗಾಜನೂರು, ಸಕ್ರೆಬೈಲು, ಮಂಡಗದ್ದೆ, ತೀರ್ಥಹಳ್ಳಿ ರಾಮೇಶ್ವರ, ಕುಂದಾದ್ರಿ, ಆಗುಂಬೆ, ಶಿವಮೊಗ್ಗ.

6. ಶಿವಪ್ಪ ನಾಯಕ ಅರಮನೆ, ಕೋಟೆ ಆಂಜನೇಯ ದೇವಸ್ಥಾನ, ಗಾಜನೂರು ಜಲಾಶಯ, ಸಕ್ರೆಬೈಲು, ಕೂಡ್ಲಿ, ಸೇಕ್ರೆಡ್‌ ಹಾರ್ಟ್‌ ಚರ್ಚ್‌, ತ್ಯಾವರೆಕೊಪ್ಪ, ಮುದ್ದಿನಕೊಪ್ಪ ಟ್ರೀ ಪಾರ್ಕ್‌, ಶಿವಮೊಗ್ಗ.

ಹೆಲಿಟೂರಿಸಂ: ಶಿವಮೊಗ್ಗ ನಗರದ ವೈಮಾನಿಕ ಪ್ರವಾಸಕ್ಕಾಗಿ ಉತ್ಸವದ ದಿನಗಳಲ್ಲಿ ಇದೇ ಮೊದಲ ಬಾರಿಗೆ ಹೆಲಿ ಟೂರಿಸಂ ಆಯೋಜಿಸಲಾಗುತ್ತಿದೆ ಎಂದರು.

ನೋಂದಣಿಗೆ ಮನವಿ: ಕ್ರೀಡೆಗಳ ಕುರಿತಾದ ಮಾಹಿತಿ ಹಾಗೂ ನೋಂದಣಿಗಾಗಿ ಲೋಕೇಶ್‌ 9483778002, ಉದ್ಯೋಗ ಮೇಳಕ್ಕೆ ಸಂಬಂಧಿಸಿದಂತೆ ಶಿವಲಿಂಗು 8762778402, 08182-255293, ಹೆಲಿಟೂರ್‌ ಬುಕ್ಕಿಂಗ್‌ಗಾಗಿ ಚಂದನ್‌ 9742038039, ಬಸ್‌ಟೂರ್‌ಗಾಗಿ ದರ್ಶನ್‌ 9591522903 ಸಂಪರ್ಕಿಸಿ ಬುಕ್ಕಿಂಗ್‌ ಮಾಡುವಂತೆ ಅವರು ಕೋರಿದರು.

ಅಪರ ಜಿಲ್ಲಾಧಿಕಾರಿ ಅನುರಾಧಾ, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಹನುಮನಾಯ್ಕ, ಯುವಜನಸೇವಾ ಮತ್ತು ಕ್ರೀಡಾಧಿಕಾರಿ ರಮೇಶ್‌, ಜಿಲ್ಲಾ ಉದ್ಯೋಗಾಧಿಕಾರಿ ಕಲಂದರ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.