ಹಲವೆಡೆ ಅಟಲ್ ಚಿತಾಭಸ್ಮ ವಿಸರ್ಜನೆ
Team Udayavani, Aug 24, 2018, 8:55 AM IST
ಚೆನ್ನೈ/ಮುಂಬಯಿ: ದೇಶದ ಹಲವೆಡೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಚಿತಾಭಸ್ಮ ಗುರುವಾರ ವಿಸರ್ಜಿಸ ಲಾಯಿತು. ಉತ್ತರ ಪ್ರದೇಶದ ಗೋಮತಿ ನದಿಯಲ್ಲಿ ಅವರ ಚಿತಾಭಸ್ಮ ವಿಸರ್ಜಿಸಲಾಯಿತು. ಈ ಕಾರ್ಯಕ್ರಮದಲ್ಲಿ ಎಸ್ಪಿ, ಬಿ.ಎಸ್.ಪಿ. ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ನಾಯಕರು ಪಾಲ್ಗೊಂಡಿದ್ದರು. ಇದೇ ವೇಳೆ, ತಮಿಳುನಾಡಿಗೂ ಚಿತಾಭಸ್ಮ ತರಲಾಗಿದ್ದು, ಬಿಜೆಪಿ ಕಚೇರಿಯಲ್ಲಿಡಲಾಗಿದೆ. ಗುರುವಾರ ಸಿಎಂ ಪಳನಿಸ್ವಾಮಿ, ಡಿಎಂಕೆ ಕಾರ್ಯಾಧ್ಯಕ್ಷ ಸ್ಟಾಲಿನ್ ಸೇರಿದಂತೆ ಅನೇಕ ನಾಯಕರು ಬಿಜೆಪಿ ಕಚೇರಿಗೆ ಬಂದು ಗೌರವ ಸಲ್ಲಿಸಿದ್ದಾರೆ.
ಇನ್ನೊಂದೆಡೆ, ರಾಜಸ್ಥಾನದಲ್ಲಿ ಅಟಲ್ ಜೀವನ ಚರಿತ್ರೆಯನ್ನು ಪಠ್ಯ ಕ್ರಮದಲ್ಲಿ ಸೇರಿಸಲು ನಿರ್ಧರಿಸಲಾಗಿದೆ. ಔರಂಗಾಬಾದ್ನಲ್ಲಿ ಮಾಜಿ ಪ್ರಧಾನಿ ಅಟಲ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದ ಎಐಎಂಐಎಂ ಕಾರ್ಪೋರೇಟರ್ ಅನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ