ವಿಜ್ಞಾನ ಸಂತ ಹಾಕಿಂಗ್‌ ಇನ್ನಿಲ್ಲ


Team Udayavani, Mar 15, 2018, 6:00 AM IST

25.jpg

ಲಂಡನ್‌: ವಿಜ್ಞಾನಕ್ಕಾಗಿಯೇ ತನ್ನ ಇಡೀ ಜೀವನ ಮುಡಿಪಾಗಿಟ್ಟು,  ಮೇಧಾವಿಗಳಾದ ಸರ್‌ ಐಸಾಕ್‌  ನ್ಯೂಟನ್‌, ಆಲ್ಬರ್ಟ್‌ ಐನ್‌ಸ್ಟೆನ್‌ರ  ಸಾಲಿನಲ್ಲಿ ಗುರುತಿಸಿ ಕೊಂಡಿದ್ದ “ವಿಜ್ಞಾನ ಸಂತ’, ಸೈದ್ಧಾಂತಿಕ ಭೌತಶಾಸ್ತ್ರಜ್ಞ ಸ್ಟೀಫ‌ನ್‌ ಹಾಕಿಂಗ್‌ (76), ಬುಧವಾರ ಕೇಂಬ್ರಿ ಡ್ಜ್ ನಲ್ಲಿನ ತನ್ನ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಐನ್‌ಸ್ಟೆ „ನ್‌ ಅವರ 139ನೇ ಹುಟ್ಟು ಹಬ್ಬದಂದೇ ಅವರು ವಿಧಿವಶ ರಾಗಿರುವುದು ವಿಪರ್ಯಾಸ.

ಈ ಬಗ್ಗೆ ಅವರ ಮಕ್ಕಳಾದ‌ ಲೂಸಿ, ರಾಬರ್ಟ್‌ ಹಾಗೂ ಟಿಮ್‌ ಪ್ರಕಟನೆ ನೀಡಿ “ಮಹಾ ವಿಜ್ಞಾನಿ, ಪ್ರತಿಭಾನ್ವಿತ ವ್ಯಕ್ತಿ ಯನ್ನು ಕಳೆದುಕೊಂಡಿದ್ದೇವೆ. ವಿಜ್ಞಾನ ಲೋಕಕ್ಕೆ ಅವರು ನೀಡಿದ ಕೊಡುಗೆ ಚಿರಸ್ಮರಣೀಯವಾಗಿರಲಿದೆ’ ಎಂದಿದ್ದಾರೆ.

ಬಾಹ್ಯಾಕಾಶದಲ್ಲಿ ಗ್ರಹಗಳು, ಸೌರ ಮಂಡಲಗಳು, ಜೀವಿಗಳ ಸೃಷ್ಟಿಯ ಬಗ್ಗೆ ಶತಮಾನಗಳಿಂದಲೂ ವಿಜ್ಞಾನಿಗಳ ನಡುವೆ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಪರಿಕಲ್ಪನೆಗಳಾದ ಬಿಗ್‌ ಬ್ಯಾಗ್‌ (ಮಹಾಸ್ಫೋಟ) ಸಿದ್ಧಾಂತ, ಬ್ಲಾ éಕ್‌ ಹೋಲ್‌ (ಕೃಷ್ಣ ರಂಧ್ರ) ಸಿದ್ಧಾಂತ, ಸಾಪೇಕ್ಷ (ರಿಲೇಟಿವಿಟಿ) ಸಿದ್ಧಾಂತ ಸಹಿತ ಅನೇಕ ಸಿದ್ಧಾಂತಗಳನ್ನು ಆಳವಾಗಿ ಅಧ್ಯಯನ ಮಾಡಿದ್ದಲ್ಲದೆ, ಅವನ್ನು ಸರಳವಾಗಿ, ಸ್ಪಷ್ಟವಾಗಿ ವಿವರಿಸಿದ ಹೆಗ್ಗಳಿಕೆ ಅವರದ್ದು. ಅವರ ಇಂಥ ಅನೇಕ ವಿವರಣೆಗಳು ಮುಂದಿನ ಬಾಹ್ಯಾಕಾಶ ಆವಿಷ್ಕಾರಗಳಿಗೆ ನಾಂದಿ ಹಾಡಿವೆ.

ಸಾವು ಗೆದ್ದ ಸಾಧನೆ: ತನ್ನ ದೇಹದ ವೈಕಲ್ಯ ವಿಪರೀತಗಳನ್ನೂ ಮೀರಿ, ಸಾಧನೆಯಲ್ಲಿ ಬ್ರಹ್ಮಾಂಡದೆತ್ತರಕ್ಕೆ ಬೆಳೆದವರು ಸ್ಟೀಫ‌ನ್‌. ತಮ್ಮ 21ನೇ ವಯಸ್ಸಿನಲ್ಲಿಯೇ ಅಮ್ಯೂಟ್ರೋಫಿಕ್‌ ಲ್ಯಾಟೆರಲ್‌ ಸ್ಲೆರೊಸಿಸ್‌ (ಎಎಲ್‌ಎಸ್‌) ಎಂಬ ನರವ್ಯೂಹ ಸಂಬಂಧಿ ಕಾಯಿಲೆಗೆ ತುತ್ತಾಗಿ ಜೀವನದ ಪ್ರತಿ ಕ್ಷಣ ಸಾವಿ ನೊಂದಿಗೆ ಹೋರಾಡುತ್ತಿದ್ದರೂ, ವಿಜ್ಞಾನ ಲೋಕವೇ ಮೆಚ್ಚು ವಂಥ ಸಿದ್ಧಾಂತಗಳನ್ನು ಮಂಡಿಸಿದ ಹೆಗ್ಗಳಿಕೆ ಇವರದ್ದು. 

ತಾನು ಕುಳಿತ ವ್ಹೀಲ್‌ ಚೇರ್‌ನಿಂದಲೇ ಬಾಹ್ಯಾಕಾಶದಲ್ಲಿನ ಜಟಿಲ ತತ್ವಗಳನ್ನು ಸೂಕ್ಷ್ಮವಾಗಿ ಅಧ್ಯಯನ ನಡೆಸಿ ಅವನ್ನು ವಿಶ್ಲೇಷಿಸಿ, ವಿವರಿಸಿ ಜಗತ್ತಿನ ಮಹಾ ವಿಜ್ಞಾನಿಗಳಿಂದಲೇ ಸೈ ಎನ್ನಿಸಿಕೊಂಡರು. ಹೀಗೆ, ಜಗತ್ತಿನ ಇತರ ವಿಕಲ ಚೇತನರಿಗಷ್ಟೇ ಅಲ್ಲದೆ, ಕೋಟಿಗಟ್ಟಲೆ ಜನರಿಗೆ ಸ್ಫೂರ್ತಿಯ ಚಿಲುಮೆಯಾಗಿ, “ಬದುಕಿದರೆ ಹೀಗೆ ಬದುಕಬೇಕು’ ಎಂಬ ಜೀವನೋತ್ಸಾಹ ತುಂಬಿದ್ದರು ಸ್ಟೀಫ‌ನ್‌. ಭಾರತದ ಪ್ರಧಾನಿ ನರೇಂದ್ರ ಮೋದಿ ಸಹಿತ ವಿಶ್ವದ ರಾಜಕೀಯ ಮತ್ತು ವೈಜ್ಞಾನಿಕ ಸಮುದಾಯದ ಗಣ್ಯರು ಕಂಬನಿ ಮಿಡಿದಿದ್ದಾರೆ.

ಟಾಪ್ ನ್ಯೂಸ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.