ಸುದ್ದಿಕೋಶ: ವಿಮಾನಯಾನ ಇನ್ನು ಆಗಲಿದೆ ಪ್ರಯಾಣಿಕ ಸ್ನೇಹಿ


Team Udayavani, May 23, 2018, 6:00 AM IST

18.jpg

ನಾಗರಿಕ ವಿಮಾನಯಾನ ಸಚಿವಾಲಯವು ವಿಮಾನಯಾನದ ನಿಯಮಗಳಲ್ಲಿ ಪ್ರಯಾಣಿಕರಿಗೆ ಅನುಕೂಲವಾಗುವಂಥ ಹೊಸ ನೀತಿಗಳನ್ನು ಜಾರಿಗೆ ತರಲು ನಿರ್ಧರಿಸಿದೆ. ಈ ಕುರಿತ ಕರಡನ್ನು ನಾಗರಿಕ ವಿಮಾನಯಾನ ಸಹಾಯಕ ಸಚಿವ ಜಯಂತ್‌ ಸಿನ್ಹಾ ಮಂಗಳವಾರ ಬಿಡುಗಡೆ ಮಾಡಿದ್ದಾರೆ. ಅದರಲ್ಲಿ ಏನೇನಿದೆ ಎಂಬ ಮಾಹಿತಿ.

ವಿಮಾನ ತಡವಾದರೆ
ನಿಗದಿತ ಸಮಯಕ್ಕಿಂತ 3 ಗಂಟೆಗೂ ಮಿಗಿಲಾಗಿ ವಿಮಾನ ಪ್ರಯಾಣ ತಡವಾದರೆ ಪ್ರತಿ ಪ್ರಯಾಣಿಕನಿಗೆ 5,000 ರೂ. ಪರಿಹಾರ. 4-12 ಗಂಟೆ ತಡವಾ ದರೆ 10,000- 20,000 ರೂ.ವರೆಗೆ ಪರಿಹಾರ. 

ಸಂಪರ್ಕ ವಿಮಾನ ತಪ್ಪಿದರೆ
ಪ್ರಯಾಣ ವಿಳಂಬದಿಂದಾಗಿ, ಪ್ರಯಾಣಿಕ ತಲುಪುವ ನಗರದಿಂದ ಮತ್ತೂಂದು ನಗರಕ್ಕೆ ಹೊರಡಬೇಕಿದ್ದ ಸಂಪರ್ಕ ವಿಮಾನ ಪ್ರಯಾಣಿಕರ ಕೈತಪ್ಪಿದರೆ ಪರಿಹಾರ. ಸಂಪರ್ಕ ವಿಮಾನ ಹೊರಡುವ ಸಮಯಕ್ಕಿಂತ 3 ಗಂಟೆಗಳ ವಿಳಂಬಕ್ಕೆ 5,000 ರೂ., 4ರಿಂದ 12 ಗಂಟೆ ಹಾಗೂ 12 ಗಂಟೆಗಳಿಗೂ ಹೆಚ್ಚಿನ ವಿಳಂಬಕ್ಕೆ 10,000ರಿಂದ 20,000 ರೂ.ಗಳವರೆಗೆ ಪರಿಹಾರ. 

ಟಿಕೆಟ್‌ ರದ್ದು, ಹಣ ವಾಪಸ್‌
ಮುಂಗಡ ಟಿಕೆಟ್‌ ಕಾಯ್ದಿರಿಸಿದ 24 ಗಂಟೆ ನಂತರ, ವಿಮಾನ ಹೊರಡುವ 96 ಗಂಟೆ ಗೂ ಮೊದಲು ಪ್ರಯಾಣಿಕ ಟಿಕೆಟ್‌ ರದ್ದುಗೊಳಿಸಿದರೆ, ಅವರಿಗೆ ಟಿಕೆಟ್‌ನ ಹಣ ಸಂಪೂರ್ಣ ಮರುಪಾವತಿ. ಟಿಕೆಟ್‌ ಕ್ಯಾನ್ಸಲೇಷನ್‌ ದಂಡ ಪಾವತಿಸುವ ಹಾಗಿಲ್ಲ.

ರದ್ದತಿ ಶುಲ್ಕ ಮುದ್ರಣ
ಟಿಕೆಟ್‌ಗಳ ಮೇಲೆ ರದ್ದತಿ ದಂಡಗಳ ಮುದ್ರಣ ಕಡ್ಡಾಯ. ವಿಮಾನ ಸೇವಾ ಸಂಸ್ಥೆ ಹಾಗೂ ಟಿಕೆಟ್‌ ಏಜೆಂಟರು ಜಂಟಿಯಾಗಿ ಹಾಕುವ ಈ ದಂಡವು ಪ್ರಯಾಣದ ಮೂಲ ಬೆಲೆ ಮತ್ತು ಇಂಧನ ಸರ್‌ ಚಾರ್ಜ್‌ಗಳ ಒಟ್ಟು ಮೊತ್ತವನ್ನು ದಾಟುವಂತಿಲ್ಲ. 

ವೈಫೈ ಅನುಕೂಲ
ವಿಮಾನ ಪ್ರಯಾಣ ಆರಂಭಿಸಿದ ಮರು ಕ್ಷಣವೇ ವಿಮಾನದಲ್ಲಿ ವೈಫೈ ಸೌಲಭ್ಯ. ವಿಮಾನ 3,000 ಮೀಟರ್‌ (9842 ಅಡಿ) ಎತ್ತರ ತಲುಪಿದಾಗ ಮೊಬೈಲ್‌ ಬಳಸಲು ಪ್ರಯಾಣಿಕರಿಗೆ ಅನುಮತಿ. 

ವಿಮಾನ ರದ್ದಾದಲ್ಲಿ ಹಣ ಮರುಪಾವತಿ
ನಿಗದಿತ ವಿಮಾನ ರದ್ದಾಗಿರುವ ಬಗ್ಗೆ 2 ವಾರ ಮೊದಲೇ ಅಥವಾ 24 ಗಂಟೆಗಳಿಗೂ ಮುನ್ನವೇ ಪ್ರಕಟಿಸಲ್ಪಟ್ಟರೆ, ಸಂಬಂಧಪಟ್ಟ ವಿಮಾನ ಸೇವಾ ಸಂಸ್ಥೆಯಿಂದ ಪ್ರಯಾಣಿಕರ ಟಿಕೆಟ್‌ ಹಣ ಸಂಪೂರ್ಣ ಮರುಪಾವತಿ. ಪ್ರಯಾಣಿಕರು ಇಚ್ಛಿಸಿದಲ್ಲಿ, ರದ್ದಾದ ವಿಮಾನದ ಪ್ರಯಾಣ ಅವಧಿಯಿಂದ 2 ಗಂಟೆಯೊಳಗೆ ಬದಲಿ ವಿಮಾನ ವ್ಯವಸ್ಥೆ.  

ಇ- ಸೇವೆ
ಏರ್‌ ಸೇವಾ ಮೊಬೈಲ್‌ ಅಪ್ಲಿಕೇಷನ್‌ ಪುನರುತ್ಥಾನಕ್ಕೆ ಚಿಂತನೆ. 

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Iran-israel war: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರ ಹಣಾಹಣಿ!

Iran-israel war: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರ ಹಣಾಹಣಿ!

Baltimore:ಭಾರಿ ಗಾತ್ರದ ಹಡಗು ಡಿಕ್ಕಿ, ಕುಸಿದು ಬಿದ್ದ ಸೇತುವೆ:ಹಲವು ವಾಹನ, ಜನರು ಮುಳುಗಡೆ?

Baltimore:ಭಾರಿ ಗಾತ್ರದ ಹಡಗು ಡಿಕ್ಕಿ, ಕುಸಿದು ಬಿದ್ದ ಸೇತುವೆ:ಹಲವು ವಾಹನ, ಜನರು ಮುಳುಗಡೆ?

3 ಅಂತಸ್ತಿನ ಮನೆಯ ಮೇಲಿಂದ 4 ತಿಂಗಳ ಮಗುವನ್ನು ಎಸೆದ ಕಪಿಗಳು, ಪುಟ್ಟ ಹಸುಳೆ ಸಾವು!

3 ಅಂತಸ್ತಿನ ಮನೆಯ ಮೇಲಿಂದ 4 ತಿಂಗಳ ಮಗುವನ್ನು ಎಸೆದ ಕಪಿಗಳು, ಪುಟ್ಟ ಹಸುಳೆ ಸಾವು!

ತರಕಾರಿ ಮಾರುವವರ ರೀತಿ…30-40 ಲಕ್ಷ ಬಂಡವಾಳ ಹಾಕೋ ಲಾರಿ ಮಾಲೀಕ ಯಾಕೆ ಯೋಚಿಸಲ್ಲ?

ತರಕಾರಿ ಮಾರುವವರ ರೀತಿ…30-40 ಲಕ್ಷ ಬಂಡವಾಳ ಹಾಕೋ ಲಾರಿ ಮಾಲೀಕ ಯಾಕೆ ಯೋಚಿಸಲ್ಲ?

ಬ್ಯಾಂಕ್‌ ಅಧಿಕಾರಿ ಹುದ್ದೆಗಳ ನೇಮಕಾತಿ

ಬ್ಯಾಂಕ್‌ ಅಧಿಕಾರಿ ಹುದ್ದೆಗಳ ನೇಮಕಾತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.