ಸುದ್ದಿ ಕೋಶ: ರೈಲ್ವೇಗೆ ಕಳ್ಳರ ತಲೆನೋವು!


Team Udayavani, May 25, 2018, 6:00 AM IST

c-35.jpg

2017-18ರ ಅವಧಿಯಲ್ಲಿ ದೇಶಾ ದ್ಯಂತ ನಾನಾ ರೈಲುಗಳು, ನಿಲ್ದಾಣಗಳಿಂದ ಪ್ರಯಾಣಿಕರಿಂದಲೇ ಕಳ್ಳತನವಾಗಿದ್ದ ರೈಲ್ವೇ ಇಲಾಖೆಗೆ ಸಂಬಂಧ ಪಟ್ಟ ಸಾಮಗ್ರಿಗಳಲ್ಲಿ ಬಹುತೇಕ ವಸ್ತುಗಳನ್ನು ಮರುವಶಪಡಿಸಿಕೊಳ್ಳುವಲ್ಲಿ ರೈಲ್ವೆ ಇಲಾಖೆ ಸಫ‌ಲವಾಗಿದೆ. ರೈಲ್ವೇ ಸುರಕ್ಷಾ ಪಡೆ (ಆರ್‌ಪಿಎಫ್) ವಶಪಡಿಸಿಕೊಂಡ ಈ ಸಾಮಗ್ರಿಗಳ ಒಟ್ಟು ಮೌಲ್ಯ 2.97 ಕೋಟಿ ರೂ. ಇಂಥ ಕಳ್ಳತನದ ಪ್ರಕರಣಗಳು ರೈಲ್ವೆ ಇಲಾ ಖೆಗೆ ಹೊಸ ತಲೆನೋವಾಗಿ ಪರಿಣಮಿಸಿದೆ.

ಇಲಾಖೆ ಆತಂಕ
1 ಲಕ್ಷ ಕಿ.ಮೀ. ವರೆಗಿನ ರೈಲು ಮಾರ್ಗಗಳಲ್ಲಿ ಸಂಚರಿಸುವ ಎಲ್ಲಾ ಪ್ರಯಾಣಿಕರ ಮೇಲೆ ಹದ್ದಿನ ಕಣ್ಣಿ ಡುವುದು ಅಸಾಧ್ಯ. ಕಳ್ಳತನ ಪ್ರಮಾಣ ಏರುತ್ತಿರುವುದು ಆತಂಕಕಾರಿ. ಎಂಜಿನಿಯರಿಂಗ್‌ ವಿಭಾಗದ ಪರಿಕರಗಳನ್ನೇ ಹೆಚ್ಚು ಕದಿಯುತ್ತಿರುವುದು ಅಪಘಾತಗಳಿಗೂ ಕಾರಣವಾಗಬಹುದು ಎಂಬ ಆತಂಕವನ್ನು ಹಿರಿಯ ಅಧಿಕಾರಿಯೊಬ್ಬರು ವ್ಯಕ್ತಪಡಿಸಿದ್ದಾರೆ. 

ಚೆಂಬಿನಿಂದ ತಾಂತ್ರಿಕ ಸಾಮಗ್ರಿವರೆಗೆ!
ಬೋಗಿಗಳ‌ ಟಾಯ್ಲೆಟ್‌ಗಳಲ್ಲಿನ ಚೆಂಬು, ಬೆಡ್‌ ಶೀಟುಗಳನ್ನೂ ಬಿಡದೇ ಕದ್ದಿರುವ ಜನ, ಒಳಗಿರುವ ಸೀಲಿಂಗ್‌ ಫ್ಯಾನುಗಳು, ವಾಶ್‌ರೂಂಗಳಲ್ಲಿನ ಶವರ್‌ಗಳು, ಕಿಟಕಿಗಳಿಗೆ ಅಳವಡಿಸಲಾಗುವ ಕಬ್ಬಿಣದ ಗ್ರಿಲ್‌ ಜತೆಗೆ ರೈಲು ನಿಲ್ದಾಣಗಳಲ್ಲಿ ಇರಿಸಿರುವ ಕೆಲ ಎಂಜಿನಿಯರಿಂಗ್‌ ಪರಿಕರಗಳನ್ನೂ ಕದ್ದಿದ್ದಾರೆ. 

ಯಾವ ವಿಭಾಗದಲ್ಲಿ ಏನೇನು ಕಳವು? 
ಎಂಜಿನಿಯರಿಂಗ್‌: ರೈಲ್ವೆ ಟ್ರ್ಯಾಕ್‌ ಪರಿ ಕರ, ಫಿಶ್‌ ಪ್ಲೇಟ್‌ಗಳು 
ಮೆಕ್ಯಾನಿಕಲ್‌: ವಾಷ್‌ ಬೇಸಿನ್‌, ಶವರ್‌, ಕನ್ನಡಿ, ನಲ್ಲಿಗಳು 
ಸಿಗ್ನಲಿಂಗ್‌ ಮತ್ತು ಟೆಲಿಕಮ್ಯೂನಿಕೇಷನ್‌: ಓವರ್‌ ಹೆಡ್‌ ಕೇಬಲ್‌ಗಳು, ಸೋಲಾರ್‌ ಪ್ಲೇಟ್‌ಗಳು, ರಿಲೇ, ಟೆಲಿಫೋಗಳು
ವಿದ್ಯುತ್‌: ಬ್ಯಾಟರಿಗಳು, ಎಲೆಕ್ಟ್ರಿಕ್‌ ಕೋಚ್‌ ಫ್ಯಾನ್‌ಗಳು, ಸ್ವಿಚ್‌ಗಳು

74,456 ಆರ್‌ಪಿಎಫ್ಗೆ ಮಂಜೂರಾಗಿರುವ ಸಿಬಂದಿ
67,000 ಆರ್‌ಪಿಎಫ್ನಲ್ಲಿ ಸೇವೆ ಸಲ್ಲಿಸುತ್ತಿರುವ ಸಿಬಂದಿ

ಯಾವ ವರ್ಷ,ಎಷ್ಟೆಷ್ಟು?
ವರ್ಷ          ಪ್ರಕರಣ         ಮೌಲ್ಯ
2016-17      5,219           1.58
2017-18       5,239            2.97
(ರೂ. ಕೋಟಿಗಳಲ್ಲಿ )

ಟಾಪ್ ನ್ಯೂಸ್

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Iran-israel war: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರ ಹಣಾಹಣಿ!

Iran-israel war: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರ ಹಣಾಹಣಿ!

Baltimore:ಭಾರಿ ಗಾತ್ರದ ಹಡಗು ಡಿಕ್ಕಿ, ಕುಸಿದು ಬಿದ್ದ ಸೇತುವೆ:ಹಲವು ವಾಹನ, ಜನರು ಮುಳುಗಡೆ?

Baltimore:ಭಾರಿ ಗಾತ್ರದ ಹಡಗು ಡಿಕ್ಕಿ, ಕುಸಿದು ಬಿದ್ದ ಸೇತುವೆ:ಹಲವು ವಾಹನ, ಜನರು ಮುಳುಗಡೆ?

3 ಅಂತಸ್ತಿನ ಮನೆಯ ಮೇಲಿಂದ 4 ತಿಂಗಳ ಮಗುವನ್ನು ಎಸೆದ ಕಪಿಗಳು, ಪುಟ್ಟ ಹಸುಳೆ ಸಾವು!

3 ಅಂತಸ್ತಿನ ಮನೆಯ ಮೇಲಿಂದ 4 ತಿಂಗಳ ಮಗುವನ್ನು ಎಸೆದ ಕಪಿಗಳು, ಪುಟ್ಟ ಹಸುಳೆ ಸಾವು!

ತರಕಾರಿ ಮಾರುವವರ ರೀತಿ…30-40 ಲಕ್ಷ ಬಂಡವಾಳ ಹಾಕೋ ಲಾರಿ ಮಾಲೀಕ ಯಾಕೆ ಯೋಚಿಸಲ್ಲ?

ತರಕಾರಿ ಮಾರುವವರ ರೀತಿ…30-40 ಲಕ್ಷ ಬಂಡವಾಳ ಹಾಕೋ ಲಾರಿ ಮಾಲೀಕ ಯಾಕೆ ಯೋಚಿಸಲ್ಲ?

ಬ್ಯಾಂಕ್‌ ಅಧಿಕಾರಿ ಹುದ್ದೆಗಳ ನೇಮಕಾತಿ

ಬ್ಯಾಂಕ್‌ ಅಧಿಕಾರಿ ಹುದ್ದೆಗಳ ನೇಮಕಾತಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

7

Kundapur: ಬೈಕ್‌ ಢಿಕ್ಕಿ; ಸ್ಕೂಟರ್‌ ಸವಾರೆಗೆ ಗಾಯ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.