ಸುದ್ದಿ ಕೋಶ: ರೈಲ್ವೇಗೆ ಕಳ್ಳರ ತಲೆನೋವು!


Team Udayavani, May 25, 2018, 6:00 AM IST

c-35.jpg

2017-18ರ ಅವಧಿಯಲ್ಲಿ ದೇಶಾ ದ್ಯಂತ ನಾನಾ ರೈಲುಗಳು, ನಿಲ್ದಾಣಗಳಿಂದ ಪ್ರಯಾಣಿಕರಿಂದಲೇ ಕಳ್ಳತನವಾಗಿದ್ದ ರೈಲ್ವೇ ಇಲಾಖೆಗೆ ಸಂಬಂಧ ಪಟ್ಟ ಸಾಮಗ್ರಿಗಳಲ್ಲಿ ಬಹುತೇಕ ವಸ್ತುಗಳನ್ನು ಮರುವಶಪಡಿಸಿಕೊಳ್ಳುವಲ್ಲಿ ರೈಲ್ವೆ ಇಲಾಖೆ ಸಫ‌ಲವಾಗಿದೆ. ರೈಲ್ವೇ ಸುರಕ್ಷಾ ಪಡೆ (ಆರ್‌ಪಿಎಫ್) ವಶಪಡಿಸಿಕೊಂಡ ಈ ಸಾಮಗ್ರಿಗಳ ಒಟ್ಟು ಮೌಲ್ಯ 2.97 ಕೋಟಿ ರೂ. ಇಂಥ ಕಳ್ಳತನದ ಪ್ರಕರಣಗಳು ರೈಲ್ವೆ ಇಲಾ ಖೆಗೆ ಹೊಸ ತಲೆನೋವಾಗಿ ಪರಿಣಮಿಸಿದೆ.

ಇಲಾಖೆ ಆತಂಕ
1 ಲಕ್ಷ ಕಿ.ಮೀ. ವರೆಗಿನ ರೈಲು ಮಾರ್ಗಗಳಲ್ಲಿ ಸಂಚರಿಸುವ ಎಲ್ಲಾ ಪ್ರಯಾಣಿಕರ ಮೇಲೆ ಹದ್ದಿನ ಕಣ್ಣಿ ಡುವುದು ಅಸಾಧ್ಯ. ಕಳ್ಳತನ ಪ್ರಮಾಣ ಏರುತ್ತಿರುವುದು ಆತಂಕಕಾರಿ. ಎಂಜಿನಿಯರಿಂಗ್‌ ವಿಭಾಗದ ಪರಿಕರಗಳನ್ನೇ ಹೆಚ್ಚು ಕದಿಯುತ್ತಿರುವುದು ಅಪಘಾತಗಳಿಗೂ ಕಾರಣವಾಗಬಹುದು ಎಂಬ ಆತಂಕವನ್ನು ಹಿರಿಯ ಅಧಿಕಾರಿಯೊಬ್ಬರು ವ್ಯಕ್ತಪಡಿಸಿದ್ದಾರೆ. 

ಚೆಂಬಿನಿಂದ ತಾಂತ್ರಿಕ ಸಾಮಗ್ರಿವರೆಗೆ!
ಬೋಗಿಗಳ‌ ಟಾಯ್ಲೆಟ್‌ಗಳಲ್ಲಿನ ಚೆಂಬು, ಬೆಡ್‌ ಶೀಟುಗಳನ್ನೂ ಬಿಡದೇ ಕದ್ದಿರುವ ಜನ, ಒಳಗಿರುವ ಸೀಲಿಂಗ್‌ ಫ್ಯಾನುಗಳು, ವಾಶ್‌ರೂಂಗಳಲ್ಲಿನ ಶವರ್‌ಗಳು, ಕಿಟಕಿಗಳಿಗೆ ಅಳವಡಿಸಲಾಗುವ ಕಬ್ಬಿಣದ ಗ್ರಿಲ್‌ ಜತೆಗೆ ರೈಲು ನಿಲ್ದಾಣಗಳಲ್ಲಿ ಇರಿಸಿರುವ ಕೆಲ ಎಂಜಿನಿಯರಿಂಗ್‌ ಪರಿಕರಗಳನ್ನೂ ಕದ್ದಿದ್ದಾರೆ. 

ಯಾವ ವಿಭಾಗದಲ್ಲಿ ಏನೇನು ಕಳವು? 
ಎಂಜಿನಿಯರಿಂಗ್‌: ರೈಲ್ವೆ ಟ್ರ್ಯಾಕ್‌ ಪರಿ ಕರ, ಫಿಶ್‌ ಪ್ಲೇಟ್‌ಗಳು 
ಮೆಕ್ಯಾನಿಕಲ್‌: ವಾಷ್‌ ಬೇಸಿನ್‌, ಶವರ್‌, ಕನ್ನಡಿ, ನಲ್ಲಿಗಳು 
ಸಿಗ್ನಲಿಂಗ್‌ ಮತ್ತು ಟೆಲಿಕಮ್ಯೂನಿಕೇಷನ್‌: ಓವರ್‌ ಹೆಡ್‌ ಕೇಬಲ್‌ಗಳು, ಸೋಲಾರ್‌ ಪ್ಲೇಟ್‌ಗಳು, ರಿಲೇ, ಟೆಲಿಫೋಗಳು
ವಿದ್ಯುತ್‌: ಬ್ಯಾಟರಿಗಳು, ಎಲೆಕ್ಟ್ರಿಕ್‌ ಕೋಚ್‌ ಫ್ಯಾನ್‌ಗಳು, ಸ್ವಿಚ್‌ಗಳು

74,456 ಆರ್‌ಪಿಎಫ್ಗೆ ಮಂಜೂರಾಗಿರುವ ಸಿಬಂದಿ
67,000 ಆರ್‌ಪಿಎಫ್ನಲ್ಲಿ ಸೇವೆ ಸಲ್ಲಿಸುತ್ತಿರುವ ಸಿಬಂದಿ

ಯಾವ ವರ್ಷ,ಎಷ್ಟೆಷ್ಟು?
ವರ್ಷ          ಪ್ರಕರಣ         ಮೌಲ್ಯ
2016-17      5,219           1.58
2017-18       5,239            2.97
(ರೂ. ಕೋಟಿಗಳಲ್ಲಿ )

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baltimore:ಭಾರಿ ಗಾತ್ರದ ಹಡಗು ಡಿಕ್ಕಿ, ಕುಸಿದು ಬಿದ್ದ ಸೇತುವೆ:ಹಲವು ವಾಹನ, ಜನರು ಮುಳುಗಡೆ?

Baltimore:ಭಾರಿ ಗಾತ್ರದ ಹಡಗು ಡಿಕ್ಕಿ, ಕುಸಿದು ಬಿದ್ದ ಸೇತುವೆ:ಹಲವು ವಾಹನ, ಜನರು ಮುಳುಗಡೆ?

3 ಅಂತಸ್ತಿನ ಮನೆಯ ಮೇಲಿಂದ 4 ತಿಂಗಳ ಮಗುವನ್ನು ಎಸೆದ ಕಪಿಗಳು, ಪುಟ್ಟ ಹಸುಳೆ ಸಾವು!

3 ಅಂತಸ್ತಿನ ಮನೆಯ ಮೇಲಿಂದ 4 ತಿಂಗಳ ಮಗುವನ್ನು ಎಸೆದ ಕಪಿಗಳು, ಪುಟ್ಟ ಹಸುಳೆ ಸಾವು!

ತರಕಾರಿ ಮಾರುವವರ ರೀತಿ…30-40 ಲಕ್ಷ ಬಂಡವಾಳ ಹಾಕೋ ಲಾರಿ ಮಾಲೀಕ ಯಾಕೆ ಯೋಚಿಸಲ್ಲ?

ತರಕಾರಿ ಮಾರುವವರ ರೀತಿ…30-40 ಲಕ್ಷ ಬಂಡವಾಳ ಹಾಕೋ ಲಾರಿ ಮಾಲೀಕ ಯಾಕೆ ಯೋಚಿಸಲ್ಲ?

ಬ್ಯಾಂಕ್‌ ಅಧಿಕಾರಿ ಹುದ್ದೆಗಳ ನೇಮಕಾತಿ

ಬ್ಯಾಂಕ್‌ ಅಧಿಕಾರಿ ಹುದ್ದೆಗಳ ನೇಮಕಾತಿ

ಕಿಸಾನ್‌ ಸಮ್ಮಾನ್‌ ಯೋಜನೆ 20.48 ಲಕ್ಷ ಫ‌ಲಾನುಭವಿಗಳು ಅನರ್ಹರು!

ಕಿಸಾನ್‌ ಸಮ್ಮಾನ್‌ ಯೋಜನೆ 20.48 ಲಕ್ಷ ಫ‌ಲಾನುಭವಿಗಳು ಅನರ್ಹರು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.