ಸುದ್ದಿ ಕೋಶ: ಸಿಂಗಾಪುರಕ್ಕೂ ಹರಡಿದ ಕ್ಯಾಶ್‌ಲೆಸ್‌ ಕನಸು


Team Udayavani, Jun 3, 2018, 6:00 AM IST

ss-21.jpg

ಸಿಂಗಾಪುರದಲ್ಲಿ ಇತ್ತೀಚೆಗೆ ಪ್ರಧಾನಿ ಮೋದಿ, ಭಾರತದಲ್ಲಿ ಚಾಲ್ತಿ ಇರುವ “ರುಪೇ’, “ಭೀಮ್‌’ ಹಾಗೂ “ಎಸ್‌ಬಿಐ’ ಆ್ಯಪ್‌ಗಳ ಅಂತಾರಾಷ್ಟ್ರೀಯ ಮಾದರಿಗಳನ್ನು ಬಿಡುಗಡೆ ಮಾಡಿದ್ದರು. ಈ ಮೂಲಕ ತಮ್ಮ ಮಹತ್ವಾಕಾಂಕ್ಷೆಯ ನಗದುರಹಿತ ವಹಿವಾಟಿಗೆ ಹೊಸ ಸ್ಪರ್ಶ ಕೊಟ್ಟರು. ಇದರಿಂದಾಗಿ, ಭಾರತದ ನ್ಯಾಷನಲ್‌ ಪೇಮೆಂಟ್ಸ್‌ ಕಾರ್ಪೊ ರೇಷನ್‌ ಆಫ್ ಇಂಡಿಯಾ (ಎನ್‌ಪಿಸಿಐ) ವ್ಯವಸ್ಥೆ  ಹಾಗೂ ಸಿಂಗಾಪುರದ ನೆಟ್‌ವರ್ಕ್‌ ಫಾರ್‌ ಇಲೆಕ್ಟ್ರಾನಿಕ್‌ ಟ್ರಾನ್ಸ್‌ ಫ‌ರ್ಸ್‌ (ನೆಟ್ಸ್‌) ಸಹಯೋಗ ನಿರ್ಮಾಣವಾಗಿದ್ದು, ಭಾರತದ ಆರ್ಥಿಕತೆಗೆ ಮತ್ತಷ್ಟು ಶಕ್ತಿ ತುಂಬುವ ನಿರೀಕ್ಷೆಯಿದೆ. 

ತಜ್ಞರ ಅಭಿಮತ
ಭಾರತದ ವ್ಯಾವಹಾರಿಕ ಆ್ಯಪ್‌ಗಳನ್ನು ಹೀಗೆ ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದದ್ದು ಇದೇ ಮೊದಲು. ಕೇಂದ್ರ ಸರ್ಕಾರದ “ಡಿಜಿಟಲ್‌ ಪೇಮೆಂಟ್‌’ ಕ್ಷೇತ್ರದಲ್ಲಿ ಇದೊಂದು ಹೊಸ ಅಧ್ಯಾಯ. ಎನ್‌ಪಿಸಿಐ ವ್ಯಾಪ್ತಿಯೊಳಗೆ  ದೊಡ್ಡ ಪ್ರಮಾಣದ ಗ್ರಾಹಕರ ಸಮೂಹ  ಸೇರ್ಪಡೆ. 

ಅನುಕೂಲಗಳು 
ವರ್ಷಕ್ಕೆ ಏನಿಲ್ಲವೆಂದರೂ 50 ಲಕ್ಷ ಭಾರತೀಯರು ಸಿಂಗಾಪುರಕ್ಕೆ ಪ್ರಯಾಣ ಬೆಳೆಸುವುದರಿಂದ ಅವರೆಲ್ಲರಿಗೂ ಇ-ಪಾವತಿ ಈಗ ಮತ್ತಷ್ಟು ಸರಳ.

ಸಿಂಗಾಪುರ ಬ್ಯಾಂಕುಗಳ ಡೆಬಿಟ್‌, ಕ್ರೆಡಿಟ್‌ ಕಾರ್ಡುಗಳನ್ನು ಉಪಯೋಗಿಸಿ ಅಲ್ಲಿನ ಭಾರತೀಯರು ಭಾರತದ ಯಾವುದೇ ರುಪೇ ಆಧಾರಿತ ಪಾಯಿಂಟ್‌ ಆಫ್ ಸೇಲ್‌ಗಳಲ್ಲಿ ಶಾಪಿಂಗ್‌ ಮಾಡುವ ಅವಕಾಶ. 

ಎಸ್‌ಬಿಐ ಆ್ಯಪ್‌ ಬಿಡುಗಡೆಯಿಂದಾಗಿ, ಸಿಂಗಾಪುರದಲ್ಲಿರುವ 6 ಎಸ್‌ಬಿಐ ಶಾಖೆಗಳ ಭಾರತೀಯ ಗ್ರಾಹಕರಿಗೆ ಸ್ವದೇಶಕ್ಕೆ ಹಣ ಕಳುಹಿಸುವುದು ಮತ್ತಷ್ಟು ಸುಲಭ. 

ಎಸ್‌ಬಿಐ ಆ್ಯಪ್‌ನ ಮೂಲಕ, ಎಲ್ಲಾ ಉಳಿತಾಯ ಖಾತೆ ದಾರರಿಗೆ ವಿ.ಪಿ.ಎ. ಮಾದರಿಯ ಪೇಮೆಂಟ್‌ ಮೂಲಕ 1 ಲಕ್ಷ ರೂ.ವರೆಗೆ ಸುಲಭ ಹಣ ವರ್ಗಾವಣೆಗೆ ಅವಕಾಶ. 

50,00,000
ಪ್ರತಿ ವರ್ಷ ಸಿಂಗಾಪುರಕ್ಕೆ ಭೇಟಿ ನೀಡುವ ಭಾರತೀಯರು
1,00,000 ರೂ.
ಸಿಂಗಾಪುರದ ಭಾರತೀಯರಿಗೆ ಎಸ್‌ಬಿಐ ಆ್ಯಪ್‌ನಿಂದ ಇಷ್ಟು ಹಣ ವರ್ಗಾವಣೆ ಸುಲಭ

ಟಾಪ್ ನ್ಯೂಸ್

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baltimore:ಭಾರಿ ಗಾತ್ರದ ಹಡಗು ಡಿಕ್ಕಿ, ಕುಸಿದು ಬಿದ್ದ ಸೇತುವೆ:ಹಲವು ವಾಹನ, ಜನರು ಮುಳುಗಡೆ?

Baltimore:ಭಾರಿ ಗಾತ್ರದ ಹಡಗು ಡಿಕ್ಕಿ, ಕುಸಿದು ಬಿದ್ದ ಸೇತುವೆ:ಹಲವು ವಾಹನ, ಜನರು ಮುಳುಗಡೆ?

3 ಅಂತಸ್ತಿನ ಮನೆಯ ಮೇಲಿಂದ 4 ತಿಂಗಳ ಮಗುವನ್ನು ಎಸೆದ ಕಪಿಗಳು, ಪುಟ್ಟ ಹಸುಳೆ ಸಾವು!

3 ಅಂತಸ್ತಿನ ಮನೆಯ ಮೇಲಿಂದ 4 ತಿಂಗಳ ಮಗುವನ್ನು ಎಸೆದ ಕಪಿಗಳು, ಪುಟ್ಟ ಹಸುಳೆ ಸಾವು!

ತರಕಾರಿ ಮಾರುವವರ ರೀತಿ…30-40 ಲಕ್ಷ ಬಂಡವಾಳ ಹಾಕೋ ಲಾರಿ ಮಾಲೀಕ ಯಾಕೆ ಯೋಚಿಸಲ್ಲ?

ತರಕಾರಿ ಮಾರುವವರ ರೀತಿ…30-40 ಲಕ್ಷ ಬಂಡವಾಳ ಹಾಕೋ ಲಾರಿ ಮಾಲೀಕ ಯಾಕೆ ಯೋಚಿಸಲ್ಲ?

ಬ್ಯಾಂಕ್‌ ಅಧಿಕಾರಿ ಹುದ್ದೆಗಳ ನೇಮಕಾತಿ

ಬ್ಯಾಂಕ್‌ ಅಧಿಕಾರಿ ಹುದ್ದೆಗಳ ನೇಮಕಾತಿ

ಕಿಸಾನ್‌ ಸಮ್ಮಾನ್‌ ಯೋಜನೆ 20.48 ಲಕ್ಷ ಫ‌ಲಾನುಭವಿಗಳು ಅನರ್ಹರು!

ಕಿಸಾನ್‌ ಸಮ್ಮಾನ್‌ ಯೋಜನೆ 20.48 ಲಕ್ಷ ಫ‌ಲಾನುಭವಿಗಳು ಅನರ್ಹರು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.