ಸುದ್ದಿ ಕೋಶ: ಸೆಪ್ಟೆಂಬರ್‌ಗೆ ಸಿದ್ಧ ಕಣ್ಣೂರು ವಿಮಾನ ನಿಲ್ದಾಣ


Team Udayavani, Jun 26, 2018, 6:00 AM IST

t-30.jpg

ಈ ವರ್ಷದ ಸೆಪ್ಟೆಂಬರ್‌ನಲ್ಲಿ ಕೇರಳದ ಕಣ್ಣೂರಿನಲ್ಲಿ ಸದ್ಯ ನಿರ್ಮಾಣ ಹಂತದಲ್ಲಿರುವ ವಿಮಾನ ನಿಲ್ದಾಣ ಸಾರ್ವಜನಿಕರ ಉಪಯೋಗಕ್ಕೆ ಸಿದ್ಧವಾ ಗಲಿದೆ. ಈ ಮೂಲಕ, ನಾಲ್ಕು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳನ್ನು ಹೊಂದುವ ಏಕೈಕ ರಾಜ್ಯ ಎಂಬ ಹೆಗ್ಗಳಿಕೆ ದೇವರೊಲಿದ ನಾಡಿಗೆ ಲಭ್ಯವಾಗಲಿದೆ. ಇತ್ತೀಚೆಗಷ್ಟೇ ಸಚಿವ ಸುರೇಶ್‌ ಪ್ರಭು ಅವರು ಕಣ್ಣೂರು ಏರ್‌ಪೋರ್ಟ್‌ ಗೆ ಒಪ್ಪಿಗೆ ನೀಡಿರುವ ಬಗ್ಗೆ ಘೋಷಿಸಿದ್ದರು.

1,892 ಕೋಟಿ ವಿಮಾನ ನಿಲ್ದಾಣ ಕಾಮಗಾರಿ ವೆಚ್ಚ
2,330 ಎಕರೆ ಯೋಜನೆ ಜಾರಿಗಾಗಿ ಸ್ವಾಧೀನ ಮಾಡಿಕೊಂಡ ಜಮೀನು

ವಿಮಾನ ನಿಲ್ದಾಣ ಇರುವ ಸ್ಥಳವೆಲ್ಲಿ?
ಕಣ್ಣೂರು ನಗರದಿಂದ 25 ಕಿ.ಮೀ. ದೂರದಲ್ಲಿರುವ ಮಟ್ಟನ್ನೂರ್‌. ಇದು ಮಂಗಳೂರಿನಿಂದ 165.5 ಕಿ.ಮೀ. ದೂರದಲ್ಲಿದೆ.

ಪಾಲುದಾರಿಕೆ
35% ಕೇರಳ ಸರ್ಕಾರ
30% ಬ್ಯಾಂಕ್‌ಗಳು, ವೈಯಕ್ತಿಕ ಷೇರುಗಳು
25% ಸಾರ್ವಜನಿಕ ಕ್ಷೇತ್ರದ ಹೂಡಿಕೆ
10% ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ

ಭದ್ರತಾ ಹೊಣೆ
ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್)ಗೆ ರಕ್ಷಣೆಯ ಹೊಣೆ
600 ಮಂದಿ ಕೇಂದ್ರ ಗೃಹ ಖಾತೆಯಿಂದ ಮಂಜೂರಾಗಿರುವ ಸಿಬ್ಬಂದಿ

1997 ಸಿ.ಎಂ.ಇಬ್ರಾಹಿಂ ಕೇಂದ್ರ ನಾಗರಿಕ ವಿಮಾನ ಯಾನ ಖಾತೆ ಸಚಿವರಾಗಿದ್ದ ವೇಳೆ ಯೋಜನೆ ಬಗ್ಗೆ ಆರಂಭಕ್ಕೆ ಒಲವು
2008 ಕೇಂದ್ರದಿಂದ ಅನುಮತಿ
2010 ಕಾಮಗಾರಿ ಆರಂಭ 
2016 ಫೆಬ್ರವರಿ ಪ್ರಾಯೋಗಿಕವಾಗಿ ನಡೆದ ಹಾರಾಟ
15 ಲಕ್ಷ ವಾರ್ಷಿಕವಾಗಿ ಪ್ರಯಾಣಿಕರ ಹಾರಾಟ ನಡೆಸುವ ಸಾಮರ್ಥ್ಯ
3,050 ಮೀಟರ್‌ ರನ್‌ವೇ ಉದ್ದ
3,400 ಮೀಟರ್‌ ಇನ್ನು 18 ತಿಂಗಳಲ್ಲಿ ವಿಸ್ತಾರವಾಗಲಿರುವ ರನ್‌ವೇ ಉದ್ದ
4,000 ಮೀಟರ್‌ ಕಾಮಗಾರಿ ಪೂರ್ತಿಯಾದ ಬಳಿಕ ದೇಶದಲ್ಲಿರುವ 4 ಅತಿ ದೊಡ್ಡ ರನ್‌ವೇಗಳಲ್ಲಿ ಇದೂ ಒಂದು ಎಂಬ ಹೆಗ್ಗಳಿಕೆ.
10,30,000 ಚದರ ಅಡಿ ಅಂತಾರಾಷ್ಟ್ರೀಯ ಮತ್ತು ದೇಶಿಯ ಪ್ರಯಾಣಿಕರಿಗೆ ಮೀಸಲಾಗಿರುವ ಸ್ಥಳ. 
48 ಚೆಕ್‌ ಇನ್‌ ಕೌಂಟರ್‌ಗಳು

 

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Iran-israel war: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರ ಹಣಾಹಣಿ!

Iran-israel war: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರ ಹಣಾಹಣಿ!

Baltimore:ಭಾರಿ ಗಾತ್ರದ ಹಡಗು ಡಿಕ್ಕಿ, ಕುಸಿದು ಬಿದ್ದ ಸೇತುವೆ:ಹಲವು ವಾಹನ, ಜನರು ಮುಳುಗಡೆ?

Baltimore:ಭಾರಿ ಗಾತ್ರದ ಹಡಗು ಡಿಕ್ಕಿ, ಕುಸಿದು ಬಿದ್ದ ಸೇತುವೆ:ಹಲವು ವಾಹನ, ಜನರು ಮುಳುಗಡೆ?

3 ಅಂತಸ್ತಿನ ಮನೆಯ ಮೇಲಿಂದ 4 ತಿಂಗಳ ಮಗುವನ್ನು ಎಸೆದ ಕಪಿಗಳು, ಪುಟ್ಟ ಹಸುಳೆ ಸಾವು!

3 ಅಂತಸ್ತಿನ ಮನೆಯ ಮೇಲಿಂದ 4 ತಿಂಗಳ ಮಗುವನ್ನು ಎಸೆದ ಕಪಿಗಳು, ಪುಟ್ಟ ಹಸುಳೆ ಸಾವು!

ತರಕಾರಿ ಮಾರುವವರ ರೀತಿ…30-40 ಲಕ್ಷ ಬಂಡವಾಳ ಹಾಕೋ ಲಾರಿ ಮಾಲೀಕ ಯಾಕೆ ಯೋಚಿಸಲ್ಲ?

ತರಕಾರಿ ಮಾರುವವರ ರೀತಿ…30-40 ಲಕ್ಷ ಬಂಡವಾಳ ಹಾಕೋ ಲಾರಿ ಮಾಲೀಕ ಯಾಕೆ ಯೋಚಿಸಲ್ಲ?

ಬ್ಯಾಂಕ್‌ ಅಧಿಕಾರಿ ಹುದ್ದೆಗಳ ನೇಮಕಾತಿ

ಬ್ಯಾಂಕ್‌ ಅಧಿಕಾರಿ ಹುದ್ದೆಗಳ ನೇಮಕಾತಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.