ಸುದ್ದಿ ಕೋಶ: ಸೆಪ್ಟೆಂಬರ್‌ಗೆ ಸಿದ್ಧ ಕಣ್ಣೂರು ವಿಮಾನ ನಿಲ್ದಾಣ


Team Udayavani, Jun 26, 2018, 6:00 AM IST

t-30.jpg

ಈ ವರ್ಷದ ಸೆಪ್ಟೆಂಬರ್‌ನಲ್ಲಿ ಕೇರಳದ ಕಣ್ಣೂರಿನಲ್ಲಿ ಸದ್ಯ ನಿರ್ಮಾಣ ಹಂತದಲ್ಲಿರುವ ವಿಮಾನ ನಿಲ್ದಾಣ ಸಾರ್ವಜನಿಕರ ಉಪಯೋಗಕ್ಕೆ ಸಿದ್ಧವಾ ಗಲಿದೆ. ಈ ಮೂಲಕ, ನಾಲ್ಕು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳನ್ನು ಹೊಂದುವ ಏಕೈಕ ರಾಜ್ಯ ಎಂಬ ಹೆಗ್ಗಳಿಕೆ ದೇವರೊಲಿದ ನಾಡಿಗೆ ಲಭ್ಯವಾಗಲಿದೆ. ಇತ್ತೀಚೆಗಷ್ಟೇ ಸಚಿವ ಸುರೇಶ್‌ ಪ್ರಭು ಅವರು ಕಣ್ಣೂರು ಏರ್‌ಪೋರ್ಟ್‌ ಗೆ ಒಪ್ಪಿಗೆ ನೀಡಿರುವ ಬಗ್ಗೆ ಘೋಷಿಸಿದ್ದರು.

1,892 ಕೋಟಿ ವಿಮಾನ ನಿಲ್ದಾಣ ಕಾಮಗಾರಿ ವೆಚ್ಚ
2,330 ಎಕರೆ ಯೋಜನೆ ಜಾರಿಗಾಗಿ ಸ್ವಾಧೀನ ಮಾಡಿಕೊಂಡ ಜಮೀನು

ವಿಮಾನ ನಿಲ್ದಾಣ ಇರುವ ಸ್ಥಳವೆಲ್ಲಿ?
ಕಣ್ಣೂರು ನಗರದಿಂದ 25 ಕಿ.ಮೀ. ದೂರದಲ್ಲಿರುವ ಮಟ್ಟನ್ನೂರ್‌. ಇದು ಮಂಗಳೂರಿನಿಂದ 165.5 ಕಿ.ಮೀ. ದೂರದಲ್ಲಿದೆ.

ಪಾಲುದಾರಿಕೆ
35% ಕೇರಳ ಸರ್ಕಾರ
30% ಬ್ಯಾಂಕ್‌ಗಳು, ವೈಯಕ್ತಿಕ ಷೇರುಗಳು
25% ಸಾರ್ವಜನಿಕ ಕ್ಷೇತ್ರದ ಹೂಡಿಕೆ
10% ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ

ಭದ್ರತಾ ಹೊಣೆ
ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್)ಗೆ ರಕ್ಷಣೆಯ ಹೊಣೆ
600 ಮಂದಿ ಕೇಂದ್ರ ಗೃಹ ಖಾತೆಯಿಂದ ಮಂಜೂರಾಗಿರುವ ಸಿಬ್ಬಂದಿ

1997 ಸಿ.ಎಂ.ಇಬ್ರಾಹಿಂ ಕೇಂದ್ರ ನಾಗರಿಕ ವಿಮಾನ ಯಾನ ಖಾತೆ ಸಚಿವರಾಗಿದ್ದ ವೇಳೆ ಯೋಜನೆ ಬಗ್ಗೆ ಆರಂಭಕ್ಕೆ ಒಲವು
2008 ಕೇಂದ್ರದಿಂದ ಅನುಮತಿ
2010 ಕಾಮಗಾರಿ ಆರಂಭ 
2016 ಫೆಬ್ರವರಿ ಪ್ರಾಯೋಗಿಕವಾಗಿ ನಡೆದ ಹಾರಾಟ
15 ಲಕ್ಷ ವಾರ್ಷಿಕವಾಗಿ ಪ್ರಯಾಣಿಕರ ಹಾರಾಟ ನಡೆಸುವ ಸಾಮರ್ಥ್ಯ
3,050 ಮೀಟರ್‌ ರನ್‌ವೇ ಉದ್ದ
3,400 ಮೀಟರ್‌ ಇನ್ನು 18 ತಿಂಗಳಲ್ಲಿ ವಿಸ್ತಾರವಾಗಲಿರುವ ರನ್‌ವೇ ಉದ್ದ
4,000 ಮೀಟರ್‌ ಕಾಮಗಾರಿ ಪೂರ್ತಿಯಾದ ಬಳಿಕ ದೇಶದಲ್ಲಿರುವ 4 ಅತಿ ದೊಡ್ಡ ರನ್‌ವೇಗಳಲ್ಲಿ ಇದೂ ಒಂದು ಎಂಬ ಹೆಗ್ಗಳಿಕೆ.
10,30,000 ಚದರ ಅಡಿ ಅಂತಾರಾಷ್ಟ್ರೀಯ ಮತ್ತು ದೇಶಿಯ ಪ್ರಯಾಣಿಕರಿಗೆ ಮೀಸಲಾಗಿರುವ ಸ್ಥಳ. 
48 ಚೆಕ್‌ ಇನ್‌ ಕೌಂಟರ್‌ಗಳು

 

ಟಾಪ್ ನ್ಯೂಸ್

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Iran-israel war: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರ ಹಣಾಹಣಿ!

Iran-israel war: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರ ಹಣಾಹಣಿ!

Baltimore:ಭಾರಿ ಗಾತ್ರದ ಹಡಗು ಡಿಕ್ಕಿ, ಕುಸಿದು ಬಿದ್ದ ಸೇತುವೆ:ಹಲವು ವಾಹನ, ಜನರು ಮುಳುಗಡೆ?

Baltimore:ಭಾರಿ ಗಾತ್ರದ ಹಡಗು ಡಿಕ್ಕಿ, ಕುಸಿದು ಬಿದ್ದ ಸೇತುವೆ:ಹಲವು ವಾಹನ, ಜನರು ಮುಳುಗಡೆ?

3 ಅಂತಸ್ತಿನ ಮನೆಯ ಮೇಲಿಂದ 4 ತಿಂಗಳ ಮಗುವನ್ನು ಎಸೆದ ಕಪಿಗಳು, ಪುಟ್ಟ ಹಸುಳೆ ಸಾವು!

3 ಅಂತಸ್ತಿನ ಮನೆಯ ಮೇಲಿಂದ 4 ತಿಂಗಳ ಮಗುವನ್ನು ಎಸೆದ ಕಪಿಗಳು, ಪುಟ್ಟ ಹಸುಳೆ ಸಾವು!

ತರಕಾರಿ ಮಾರುವವರ ರೀತಿ…30-40 ಲಕ್ಷ ಬಂಡವಾಳ ಹಾಕೋ ಲಾರಿ ಮಾಲೀಕ ಯಾಕೆ ಯೋಚಿಸಲ್ಲ?

ತರಕಾರಿ ಮಾರುವವರ ರೀತಿ…30-40 ಲಕ್ಷ ಬಂಡವಾಳ ಹಾಕೋ ಲಾರಿ ಮಾಲೀಕ ಯಾಕೆ ಯೋಚಿಸಲ್ಲ?

ಬ್ಯಾಂಕ್‌ ಅಧಿಕಾರಿ ಹುದ್ದೆಗಳ ನೇಮಕಾತಿ

ಬ್ಯಾಂಕ್‌ ಅಧಿಕಾರಿ ಹುದ್ದೆಗಳ ನೇಮಕಾತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.