ಸುದ್ದಿ ಕೋಶ: ಸೆಪ್ಟೆಂಬರ್‌ಗೆ ಸಿದ್ಧ ಕಣ್ಣೂರು ವಿಮಾನ ನಿಲ್ದಾಣ


Team Udayavani, Jun 26, 2018, 6:00 AM IST

t-30.jpg

ಈ ವರ್ಷದ ಸೆಪ್ಟೆಂಬರ್‌ನಲ್ಲಿ ಕೇರಳದ ಕಣ್ಣೂರಿನಲ್ಲಿ ಸದ್ಯ ನಿರ್ಮಾಣ ಹಂತದಲ್ಲಿರುವ ವಿಮಾನ ನಿಲ್ದಾಣ ಸಾರ್ವಜನಿಕರ ಉಪಯೋಗಕ್ಕೆ ಸಿದ್ಧವಾ ಗಲಿದೆ. ಈ ಮೂಲಕ, ನಾಲ್ಕು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳನ್ನು ಹೊಂದುವ ಏಕೈಕ ರಾಜ್ಯ ಎಂಬ ಹೆಗ್ಗಳಿಕೆ ದೇವರೊಲಿದ ನಾಡಿಗೆ ಲಭ್ಯವಾಗಲಿದೆ. ಇತ್ತೀಚೆಗಷ್ಟೇ ಸಚಿವ ಸುರೇಶ್‌ ಪ್ರಭು ಅವರು ಕಣ್ಣೂರು ಏರ್‌ಪೋರ್ಟ್‌ ಗೆ ಒಪ್ಪಿಗೆ ನೀಡಿರುವ ಬಗ್ಗೆ ಘೋಷಿಸಿದ್ದರು.

1,892 ಕೋಟಿ ವಿಮಾನ ನಿಲ್ದಾಣ ಕಾಮಗಾರಿ ವೆಚ್ಚ
2,330 ಎಕರೆ ಯೋಜನೆ ಜಾರಿಗಾಗಿ ಸ್ವಾಧೀನ ಮಾಡಿಕೊಂಡ ಜಮೀನು

ವಿಮಾನ ನಿಲ್ದಾಣ ಇರುವ ಸ್ಥಳವೆಲ್ಲಿ?
ಕಣ್ಣೂರು ನಗರದಿಂದ 25 ಕಿ.ಮೀ. ದೂರದಲ್ಲಿರುವ ಮಟ್ಟನ್ನೂರ್‌. ಇದು ಮಂಗಳೂರಿನಿಂದ 165.5 ಕಿ.ಮೀ. ದೂರದಲ್ಲಿದೆ.

ಪಾಲುದಾರಿಕೆ
35% ಕೇರಳ ಸರ್ಕಾರ
30% ಬ್ಯಾಂಕ್‌ಗಳು, ವೈಯಕ್ತಿಕ ಷೇರುಗಳು
25% ಸಾರ್ವಜನಿಕ ಕ್ಷೇತ್ರದ ಹೂಡಿಕೆ
10% ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ

ಭದ್ರತಾ ಹೊಣೆ
ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್)ಗೆ ರಕ್ಷಣೆಯ ಹೊಣೆ
600 ಮಂದಿ ಕೇಂದ್ರ ಗೃಹ ಖಾತೆಯಿಂದ ಮಂಜೂರಾಗಿರುವ ಸಿಬ್ಬಂದಿ

1997 ಸಿ.ಎಂ.ಇಬ್ರಾಹಿಂ ಕೇಂದ್ರ ನಾಗರಿಕ ವಿಮಾನ ಯಾನ ಖಾತೆ ಸಚಿವರಾಗಿದ್ದ ವೇಳೆ ಯೋಜನೆ ಬಗ್ಗೆ ಆರಂಭಕ್ಕೆ ಒಲವು
2008 ಕೇಂದ್ರದಿಂದ ಅನುಮತಿ
2010 ಕಾಮಗಾರಿ ಆರಂಭ 
2016 ಫೆಬ್ರವರಿ ಪ್ರಾಯೋಗಿಕವಾಗಿ ನಡೆದ ಹಾರಾಟ
15 ಲಕ್ಷ ವಾರ್ಷಿಕವಾಗಿ ಪ್ರಯಾಣಿಕರ ಹಾರಾಟ ನಡೆಸುವ ಸಾಮರ್ಥ್ಯ
3,050 ಮೀಟರ್‌ ರನ್‌ವೇ ಉದ್ದ
3,400 ಮೀಟರ್‌ ಇನ್ನು 18 ತಿಂಗಳಲ್ಲಿ ವಿಸ್ತಾರವಾಗಲಿರುವ ರನ್‌ವೇ ಉದ್ದ
4,000 ಮೀಟರ್‌ ಕಾಮಗಾರಿ ಪೂರ್ತಿಯಾದ ಬಳಿಕ ದೇಶದಲ್ಲಿರುವ 4 ಅತಿ ದೊಡ್ಡ ರನ್‌ವೇಗಳಲ್ಲಿ ಇದೂ ಒಂದು ಎಂಬ ಹೆಗ್ಗಳಿಕೆ.
10,30,000 ಚದರ ಅಡಿ ಅಂತಾರಾಷ್ಟ್ರೀಯ ಮತ್ತು ದೇಶಿಯ ಪ್ರಯಾಣಿಕರಿಗೆ ಮೀಸಲಾಗಿರುವ ಸ್ಥಳ. 
48 ಚೆಕ್‌ ಇನ್‌ ಕೌಂಟರ್‌ಗಳು

 

ಟಾಪ್ ನ್ಯೂಸ್

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Iran-israel war: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರ ಹಣಾಹಣಿ!

Iran-israel war: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರ ಹಣಾಹಣಿ!

Baltimore:ಭಾರಿ ಗಾತ್ರದ ಹಡಗು ಡಿಕ್ಕಿ, ಕುಸಿದು ಬಿದ್ದ ಸೇತುವೆ:ಹಲವು ವಾಹನ, ಜನರು ಮುಳುಗಡೆ?

Baltimore:ಭಾರಿ ಗಾತ್ರದ ಹಡಗು ಡಿಕ್ಕಿ, ಕುಸಿದು ಬಿದ್ದ ಸೇತುವೆ:ಹಲವು ವಾಹನ, ಜನರು ಮುಳುಗಡೆ?

3 ಅಂತಸ್ತಿನ ಮನೆಯ ಮೇಲಿಂದ 4 ತಿಂಗಳ ಮಗುವನ್ನು ಎಸೆದ ಕಪಿಗಳು, ಪುಟ್ಟ ಹಸುಳೆ ಸಾವು!

3 ಅಂತಸ್ತಿನ ಮನೆಯ ಮೇಲಿಂದ 4 ತಿಂಗಳ ಮಗುವನ್ನು ಎಸೆದ ಕಪಿಗಳು, ಪುಟ್ಟ ಹಸುಳೆ ಸಾವು!

ತರಕಾರಿ ಮಾರುವವರ ರೀತಿ…30-40 ಲಕ್ಷ ಬಂಡವಾಳ ಹಾಕೋ ಲಾರಿ ಮಾಲೀಕ ಯಾಕೆ ಯೋಚಿಸಲ್ಲ?

ತರಕಾರಿ ಮಾರುವವರ ರೀತಿ…30-40 ಲಕ್ಷ ಬಂಡವಾಳ ಹಾಕೋ ಲಾರಿ ಮಾಲೀಕ ಯಾಕೆ ಯೋಚಿಸಲ್ಲ?

ಬ್ಯಾಂಕ್‌ ಅಧಿಕಾರಿ ಹುದ್ದೆಗಳ ನೇಮಕಾತಿ

ಬ್ಯಾಂಕ್‌ ಅಧಿಕಾರಿ ಹುದ್ದೆಗಳ ನೇಮಕಾತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.