ಭಾರತದ ಗೆಲುವಿನ ಆಸೆಗೆ ತಣ್ಣೀರು; ರಾಂಚಿ ಟೆಸ್ಟ್‌ ಡ್ರಾ


Team Udayavani, Mar 20, 2017, 5:43 PM IST

Ranchi Test-700.jpg

ರಾಂಚಿ : ಭಾರತದ ಆಸೆಯಂತೆ ಮೂರನೇ ಟೆಸ್ಟ್‌ ಪಂದ್ಯದ ಇಂದಿನ ಕೊನೆಯ ದಿನದಂದು ಪ್ರವಾಸಿ ಆಸ್ಟ್ರೇಲಿಯ ತಂಡದ ವಿಕೆಟ್‌ಗಳು ಪಟಪಟನೆ ಉರುಳಲಿಲ್ಲ; ವಿಜಯಲಕ್ಷ್ಮಿ ಭಾರತಕ್ಕೆ ಒಲಿಯಲಿಲ್ಲ. ಹಾಗಾಗಿ ಇಲ್ಲಿನ ಜೆಎಸ್‌ಸಿಎ ಇಂಟರ್‌ನ್ಯಾಶನಲ್‌ ಸ್ಟೇಡಿಯಂನಲ್ಲಿ ಸಾಗಿದ ಭಾರತ – ಆಸ್ಟ್ರೇಲಿಯ ನಡುವಿನ ತೃತೀಯ ಟೆಸ್ಟ್‌ ಪಂದ್ಯ ಅತ್ಯಂತ ಕುತೂಹಲಕಾರಿಯಾಗಿ ಸಾಗಿದರೂ ನಿರಾಶಾದಾಯಕ ಡ್ರಾನಲ್ಲಿ ಮುಕ್ತಾಯವಾಯಿತು.

ನಾಲ್ಕು ಟೆಸ್ಟ್‌ ಪಂದ್ಯಗಳ ಈ ಸರಣಿಯಲ್ಲಿ  ಉಭಯ ತಂಡಗಳು ಈಗ 1-1ರ ಸಮಬಲದಲ್ಲಿ ಸ್ಥಿತವಾಗಿದ್ದು, ಈಗಿನ್ನು ಧರ್ಮಶಾಲಾದಲ್ಲಿ  ಮಾರ್ಚ್‌ 25ರಂದು ನಡೆಯಲಿರುವ ಕೊನೆಯ ಟೆಸ್ಟ್‌ ಪಂದ್ಯ ಸರಣಿ ನಿರ್ಣಾಯಕ ಪಂದ್ಯವಾಗಿರುವುದರಿಂದ ಭಾರೀ ಕುತೂಹಲ ಮೂಡಿಸಿದೆ. 

ಇಂದಿನ ಕೊನೆಯ ದಿನದ ಪಂದ್ಯದಲ್ಲಿ, 100 ಓವರ್‌ಗಳು ಮುಗಿದಾಗ, ಆಸ್ಟ್ರೇಲಿಯ ಎರಡನೇ ಇನ್ನಿಂಗ್ಸ್‌ನಲ್ಲಿ  ಆರು ವಿಕೆಟ್‌ ಕಳೆದುಕೊಂಡು 204 ರನ್‌ಗಳನ್ನು ಗಳಿಸಿತ್ತು.  ಆಸೀಸ್‌ನ ಪೀಟರ್‌ ಹ್ಯಾನ್ಸ್‌ಕಾಂಬ್‌ ಅಜೇಯ 72 ರನ್‌ ಹಾಗೂ ಶಾನ್‌ ಮಾರ್ಶ್‌ 53 ರನ್‌ ಬಾರಿಸಿ ತಂಡಕ್ಕೆ ಸೋಲಾಗುವುದನ್ನು ದೃಢ ಸಂಕಲ್ಪದ ಆಟದಿಂದ ತಪ್ಪಿಸಿದರು. 

ಈ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ್ದ ಆಸ್ಟ್ರೇಲಿಯ 451 ರನ್‌ಗಳಿಗೆ ಆಲೌಟಾಗಿತ್ತು. ಭಾರತ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್‌ ಪರಾಕ್ರಮವನ್ನು ಮೆರೆದು 9 ವಿಕೆಟ್‌ ನಷ್ಟಕ್ಕೆ 603 ರನ್‌ಗಳ ಮೊತ್ತದಲ್ಲಿ ಡಿಕ್ಲೇರ್‌ ಮಾಡಿತ್ತು. 

ಆಸೀಸ್‌ ಎರಡನೇ ಇನ್ನಿಂಗ್ಸ್‌ ಆಟದಲ್ಲಿ ಭಾರತದ ಎಸೆಗಾರ ರವೀಂದ್ರ ಜಡೇಜ 54 ರನ್‌ ವೆಚ್ಚಕ್ಕೆ ನಾಲ್ಕು ವಿಕೆಟ್‌ ಕಿತ್ತರೆ, ರವಿಚಂದ್ರನ್‌ ಅಶ್ವಿ‌ನ್‌ ಮತ್ತು ಇಶಾಂತ್‌ ಶರ್ಮಾ ತಲಾ ಒಂದು ವಿಕೆಟ್‌ ಕಿತ್ತರು. 

ಟಾಪ್ ನ್ಯೂಸ್

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ 

Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ 

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.