ಥೀಮ್‌ ಏಟಿಗೆ ಜೊಕೋ ಔಟ್‌


Team Udayavani, Jun 8, 2017, 3:11 PM IST

teem.jpg

ಪ್ಯಾರಿಸ್‌: ಫ್ರೆಂಚ್‌ ಓಪನ್‌ ಪಂದ್ಯಾವಳಿ ಬುಧವಾರ ಅಚ್ಚರಿಯ ಫ‌ಲಿತಾಂಶವೊಂದಕ್ಕೆ ಸಾಕ್ಷಿಯಾಗಿದೆ. ಹಾಲಿ ಚಾಂಪಿಯನ್‌ ನೊವಾಕ್‌ ಜೊಕೋವಿಕ್‌ ಕ್ವಾರ್ಟರ್‌ ಫೈನಲ್‌ ಎಡವಿ ಕೂಟದಿಂದ ನಿರ್ಗಮಿಸಿದ್ದಾರೆ. ಸರ್ಬಿಯನ್‌ ಆಟಗಾರನಿಗೆ ಆಘಾತವಿಕ್ಕಿದವರು ಆಸ್ಟ್ರೇಲಿಯದ 6ನೇ ಶ್ರೇಯಾಂಕಿತ ಆಟಗಾರ ಡೊಮಿನಿಕ್‌ ಥೀಮ್‌. ಮಿಶ್ರ ಡಬಲ್ಸ್‌ನಲ್ಲಿ ರೋಹನ್‌ ಬೋಪಣ್ಣ ಜೋಡಿ ಪ್ರಶಸ್ತಿ ಸುತ್ತಿಗೆ ನೆಗೆದಿದೆ.

23ರ ಹರೆಯದ ಥೀಮ್‌ 7-6 (7-5), 6-3, 6-0 ಅಂತರದಿಂದ ಜೊಕೋವಿಕ್‌ ಅವರನ್ನು ಕೆಡವಿ ದರು. ಆರಂಭಿಕ ಸೆಟ್‌ನಿಂದಲೇ ತನ್ನ ಆಟವನ್ನು ಬಿರುಸುಗೊಳಿಸುತ್ತಲೇ ಹೋದ ಥೀಮ್‌, ಕೊನೆಯ ಸೆಟ್‌ನಲ್ಲಿ ಜೊಕೋಗೆ ಒಂದೂ ಅಂಕ ಬಿಟ್ಟುಕೊಡದೆ ತನ್ನ ತಾಕತ್ತು ಪರಿಚಯಿಸಿದ್ದರು. ಇದು ಥೀಮ್‌ ಕಾಣುತ್ತಿರುವ ಸತತ 2ನೇ ಫ್ರೆಂಚ್‌ ಓಪನ್‌ ಸೆಮಿಫೈನಲ್‌. ಕಳೆದ ವರ್ಷ ಇದೇ ಹಂತದಲ್ಲಿ ಅವರು ಜೊಕೋವಿಕ್‌ಗೆ ಶರಣಾಗಿ ಕೂಟದಿಂದ ಹೊರಬಿದ್ದಿದ್ದರು. ಆ ಸೋಲಿಗೆ ಸರಿಯಾಗಿ ಒಂದು ವರ್ಷದ ಬಳಿಕ ಸೇಡು ತೀರಿಸಿಕೊಂಡಿದ್ದಾರೆ. ಸರ್ಬಿ ಯನ್‌ ಆಟಗಾರನ ವಿರುದ್ಧ ಥೀಮ್‌ ಸಾಧಿಸಿದ ಮೊದಲ ಗೆಲುವು ಇದಾಗಿದೆ. ಹಿಂದಿನ ಐದೂ ಪಂದ್ಯಗಳಲ್ಲಿ ಅವರು ಸೋಲನುಭವಿಸಿದ್ದರು. 

ರಫೆಲ್‌ ನಡಾಲ್‌ ಎದುರಾಳಿ
ಡೊಮಿನಿಕ್‌ ಥೀಮ್‌ ಸೆಮಿಫೈನಲ್‌ನಲ್ಲಿ ಆವೆಯಂಗಳದ ಕಿಂಗ್‌, ಸ್ಪೇನಿನ ರಫೆಲ್‌ ನಡಾಲ್‌ ಸವಾಲನ್ನು ಎದುರಿಸಬೇಕಿದೆ. ಇನ್ನೊಂದು ಕ್ವಾರ್ಟರ್‌ ಫೈನಲ್‌ನಲ್ಲಿ ಸ್ಪೇನಿನವರೇ ಆದ ಕರೆನೊ ಬುಸ್ಟ ಗಾಯಾಳಾಗಿ ಹಿಂದೆ ಸರಿದುದರಿಂದ ನಡಾಲ್‌ ಹಾದಿ ಸುಗಮಗೊಂಡಿತು. ಆಗ ನಡಾಲ್‌ 6-2, 2-0 ಅಂತರದ ಮುನ್ನಡೆಯಲ್ಲಿದ್ದರು.

ಹಾಲೆಪ್‌, ಪ್ಲಿಸ್ಕೋವಾ ಗೆಲುವು
ವನಿತೆಯರ ಸಿಂಗಲ್ಸ್‌ ಕ್ವಾರ್ಟರ್‌ ಫೈನಲ್‌ನಲ್ಲಿ ರೊಮೇನಿಯಾದ ತೃತೀಯ ಶ್ರೇಯಾಂಕಿತೆ ಸಿಮೋನಾ ಹಾಲೆಪ್‌ ಮತ್ತು ದ್ವಿತೀಯ ಶ್ರೇಯಾಂಕದ ಜೆಕ್‌ ಆಟಗಾರ್ತಿ ಕ್ಯಾರೋಲಿನಾ ಪ್ಲಿಸ್ಕೋವಾ ಗೆಲುವಿನ ಸಂಭ್ರಮ ಆಚರಿಸಿದ್ದಾರೆ. ಸಿಮೋನಾ ಹಾಲೆಪ್‌ ಭಾರೀ ಸ್ಪರ್ಧೆಯೊಡ್ಡಿದ ಉಕ್ರೇನಿನ 5ನೇ ಶ್ರೇಯಾಂಕದ ಆಟಗಾರ್ತಿ ಎಲಿನಾ ಸ್ವಿಟೋಲಿನಾ ಅವರನ್ನು 3-6, 7-6 (8-6), 6-0 ಅಂತರದಿಂದ ಮಣಿಸಿದರು. ಕ್ಯಾರೋಲಿನಾ ಪ್ಲಿಸ್ಕೋವಾ 7-6 (7-3), 6-4 ಅಂತರದಿಂದ ಫ್ರಾನ್ಸ್‌ನ 28ನೇ ಶ್ರೇಯಾಂಕಿತೆ ಕ್ಯಾರೋಲಿನಾ ಗಾರ್ಸಿಯಾ ಅವರನ್ನು ಪರಾಭವಗೊಳಿಸಿದರು.

ಟಾಪ್ ನ್ಯೂಸ್

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.