Women’s World Cup Final: ಭಾರತ ಗೆಲುವಿಗೆ 229ರನ್ ಗುರಿ


Team Udayavani, Jul 23, 2017, 6:44 PM IST

AP7_23_2017_000121B.gif

ಲಂಡನ್‌ : ಐತಿಹಾಸಿಕ ಲಾರ್ಡ್ಸ್ ಮೈದಾನದಲ್ಲಿ ಭಾನುವಾರ ನಡೆಯುತ್ತಿರುವ ಮಹಿಳಾ ವಿಶ್ವಕಪ್‌ ಕ್ರಿಕೆಟ್‌ನ ರೋಚಕ ಫೈನಲ್‌ ಪಂದ್ಯದಲ್ಲಿ ಇಂಗ್ಲೆಂಡ್‌ ವಿರುದ್ಧ ಭಾರತ ಗೆಲುವಿಗೆ 229 ರನ್‌ಗಳ ಗುರಿ ನೀಡಿದೆ. 10 ಓವರ್‌ಗಳವರೆಗೆ ರಕ್ಷಣಾತ್ಮಕ ಆಟವಾಡಿದ ಇಂಗ್ಲೆಂಡ್‌ 11 ನೇ  ರಾಜೇಶ್ವರಿ ಗಾಯಕ್‌ವಾಡ್‌ ಎಸೆದ 11 ನೇ ಓವರ್‌ನಲ್ಲಿ 24 ರನ್‌ಗಳಿಸಿದ್ದ ವಿನಿಫೀಲ್ಡ್‌ ಅವರನ್ನು ಕ್ಲೀನ್‌ ಬೌಲ್ಡ್‌ ಮಾಡಿದರು. ಭಾರತ ಪರ ಜೂಲನ್‌ ಗೋಸ್ವಾಮಿ 3 ವಿಕೆಟ್‌ ಪಡೆದು ಮಿಂಚಿದರೆ ಪೂನಂ ಯಾದವ್‌  2 ರಾಜೇಶ್ವರಿ ಗಾಯಕ್ವಾಡ್‌ 1 ವಿಕೆಟ್‌ ಪಡೆದರು. ಇಂಗ್ಲೆಂಡ್‌ ಅಂತಿಮವಾಗಿ 50 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 228ರನ್‌ಗಳಿಸಿದೆ. 6 ಬಾರಿಯ ಚಾಂಪಿಯನ್‌ ಆಸಿಸ್‌ ಮಣಿಸಿ ಫೈನಲ್‌ಗೇರಿದ ಭಾರತ ಮೊದಲ ಬಾರಿ ಕಪ್‌ ಗೆಲ್ಲುವ ಛಲದಲ್ಲಿದ್ದರೆ, ಇಂಗ್ಲೆಂಡ್‌ 4 ನೇ ಬಾರಿ ಕಪ್‌ ಗೆಲ್ಲುವ ತವಕದಲ್ಲಿದೆ. 

ಕನ್ನಡತಿಯರಿಗೆ ಶುಭಾಶಯಗಳ ಮಹಾಪೂರ 
ಮಿಥಾಲಿ ರಾಜ್‌ ನಾಯಕತ್ವದ ಆಡುವ 11ರ ಬಳಗದಲ್ಲಿ ಇಬ್ಬರು ಕನ್ನಡತಿಯರಿದ್ದು ಮಧ್ಯಮ ಕ್ರಮಾಂಕದ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಮತ್ತು  ರಾಜೇಶ್ವರಿ ಗಾಯಕ್ವಾಡ್‌, ಉತ್ತಮ ಫಾರ್ಮ್ನಲ್ಲಿದ್ದಾರೆ. ಇಬ್ಬರಿಗೂ ನಾಡಿನಾದ್ಯಂತ ಕ್ರಿಕೆಟ್‌ ಅಭಿಮಾನಿಗಳು ಶುಭಕೋರಿದ್ದಾರೆ. 

ಸ್ಕೋರ್‌ಪಟ್ಟಿ
ಇಂಗ್ಲೆಂಡ್‌

ಲಾರೆನ್‌ ವಿನ್‌ಫೀಲ್ಡ್‌    ಬಿ ರಾಜೇಶ್ವರಿ    24
ಟಾಮಿ ಬೇಮಾಂಟ್‌    ಸಿ ಜೂಲನ್‌ ಬಿ ಪೂನಂ    23
ಸಾರಾ ಟಯ್ಲರ್‌    ಸಿ ಸುಷ್ಮಾ ಬಿ ಜೂಲನ್‌    45
ಹೀತರ್‌ ನೈಟ್‌    ಎಲ್‌ಬಿಡಬ್ಲ್ಯು    ಪೂನಂ    1
ನಥಾಲಿ ಶಿವರ್‌    ಎಲ್‌ಬಿಡಬ್ಲ್ಯು ಜೂಲನ್‌    51
ಫ್ರಾನ್‌ ವಿಲ್ಸನ್‌    ಎಲ್‌ಬಿಡಬ್ಲ್ಯು ಜೂಲನ್‌    0
ಕ್ಯಾಥರಿನ್‌ ಬ್ರಂಟ್‌    ರನೌಟ್‌    34
ಜೆನ್ನಿ ಗನ್‌    ಔಟಾಗದೆ    25
ಲಾರಾ ಮಾರ್ಷ್‌    ಔಟಾಗದೆ    14

ಇತರ        11
ಒಟ್ಟು  (50 ಓವರ್‌ಗಳಲ್ಲಿ 7 ವಿಕೆಟಿಗೆ)        228
ವಿಕೆಟ್‌ ಪತನ: 1-47, 2-60, 3-63, 4-146, 5-146, 6-164, 7-196.

ಬೌಲಿಂಗ್‌:
ಜೂಲನ್‌ ಗೋಸ್ವಾಮಿ        10-3-23-3
ಶಿಖಾ ಪಾಂಡೆ        7-0-53-0
ರಾಜೇಶ್ವರಿ ಗಾಯಕ್ವಾಡ್‌        10-1-49-1
ದೀಪ್ತಿ ಶರ್ಮ        9-0-39-0
ಪೂನಂ ಯಾದವ್‌        10-0-36-2
ಹರ್ಮನ್‌ಪ್ರೀತ್‌ ಕೌರ್‌        4-0-25-0

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.