Women’s World Cup Final: ಭಾರತ ಗೆಲುವಿಗೆ 229ರನ್ ಗುರಿ


Team Udayavani, Jul 23, 2017, 6:44 PM IST

AP7_23_2017_000121B.gif

ಲಂಡನ್‌ : ಐತಿಹಾಸಿಕ ಲಾರ್ಡ್ಸ್ ಮೈದಾನದಲ್ಲಿ ಭಾನುವಾರ ನಡೆಯುತ್ತಿರುವ ಮಹಿಳಾ ವಿಶ್ವಕಪ್‌ ಕ್ರಿಕೆಟ್‌ನ ರೋಚಕ ಫೈನಲ್‌ ಪಂದ್ಯದಲ್ಲಿ ಇಂಗ್ಲೆಂಡ್‌ ವಿರುದ್ಧ ಭಾರತ ಗೆಲುವಿಗೆ 229 ರನ್‌ಗಳ ಗುರಿ ನೀಡಿದೆ. 10 ಓವರ್‌ಗಳವರೆಗೆ ರಕ್ಷಣಾತ್ಮಕ ಆಟವಾಡಿದ ಇಂಗ್ಲೆಂಡ್‌ 11 ನೇ  ರಾಜೇಶ್ವರಿ ಗಾಯಕ್‌ವಾಡ್‌ ಎಸೆದ 11 ನೇ ಓವರ್‌ನಲ್ಲಿ 24 ರನ್‌ಗಳಿಸಿದ್ದ ವಿನಿಫೀಲ್ಡ್‌ ಅವರನ್ನು ಕ್ಲೀನ್‌ ಬೌಲ್ಡ್‌ ಮಾಡಿದರು. ಭಾರತ ಪರ ಜೂಲನ್‌ ಗೋಸ್ವಾಮಿ 3 ವಿಕೆಟ್‌ ಪಡೆದು ಮಿಂಚಿದರೆ ಪೂನಂ ಯಾದವ್‌  2 ರಾಜೇಶ್ವರಿ ಗಾಯಕ್ವಾಡ್‌ 1 ವಿಕೆಟ್‌ ಪಡೆದರು. ಇಂಗ್ಲೆಂಡ್‌ ಅಂತಿಮವಾಗಿ 50 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 228ರನ್‌ಗಳಿಸಿದೆ. 6 ಬಾರಿಯ ಚಾಂಪಿಯನ್‌ ಆಸಿಸ್‌ ಮಣಿಸಿ ಫೈನಲ್‌ಗೇರಿದ ಭಾರತ ಮೊದಲ ಬಾರಿ ಕಪ್‌ ಗೆಲ್ಲುವ ಛಲದಲ್ಲಿದ್ದರೆ, ಇಂಗ್ಲೆಂಡ್‌ 4 ನೇ ಬಾರಿ ಕಪ್‌ ಗೆಲ್ಲುವ ತವಕದಲ್ಲಿದೆ. 

ಕನ್ನಡತಿಯರಿಗೆ ಶುಭಾಶಯಗಳ ಮಹಾಪೂರ 
ಮಿಥಾಲಿ ರಾಜ್‌ ನಾಯಕತ್ವದ ಆಡುವ 11ರ ಬಳಗದಲ್ಲಿ ಇಬ್ಬರು ಕನ್ನಡತಿಯರಿದ್ದು ಮಧ್ಯಮ ಕ್ರಮಾಂಕದ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಮತ್ತು  ರಾಜೇಶ್ವರಿ ಗಾಯಕ್ವಾಡ್‌, ಉತ್ತಮ ಫಾರ್ಮ್ನಲ್ಲಿದ್ದಾರೆ. ಇಬ್ಬರಿಗೂ ನಾಡಿನಾದ್ಯಂತ ಕ್ರಿಕೆಟ್‌ ಅಭಿಮಾನಿಗಳು ಶುಭಕೋರಿದ್ದಾರೆ. 

ಸ್ಕೋರ್‌ಪಟ್ಟಿ
ಇಂಗ್ಲೆಂಡ್‌

ಲಾರೆನ್‌ ವಿನ್‌ಫೀಲ್ಡ್‌    ಬಿ ರಾಜೇಶ್ವರಿ    24
ಟಾಮಿ ಬೇಮಾಂಟ್‌    ಸಿ ಜೂಲನ್‌ ಬಿ ಪೂನಂ    23
ಸಾರಾ ಟಯ್ಲರ್‌    ಸಿ ಸುಷ್ಮಾ ಬಿ ಜೂಲನ್‌    45
ಹೀತರ್‌ ನೈಟ್‌    ಎಲ್‌ಬಿಡಬ್ಲ್ಯು    ಪೂನಂ    1
ನಥಾಲಿ ಶಿವರ್‌    ಎಲ್‌ಬಿಡಬ್ಲ್ಯು ಜೂಲನ್‌    51
ಫ್ರಾನ್‌ ವಿಲ್ಸನ್‌    ಎಲ್‌ಬಿಡಬ್ಲ್ಯು ಜೂಲನ್‌    0
ಕ್ಯಾಥರಿನ್‌ ಬ್ರಂಟ್‌    ರನೌಟ್‌    34
ಜೆನ್ನಿ ಗನ್‌    ಔಟಾಗದೆ    25
ಲಾರಾ ಮಾರ್ಷ್‌    ಔಟಾಗದೆ    14

ಇತರ        11
ಒಟ್ಟು  (50 ಓವರ್‌ಗಳಲ್ಲಿ 7 ವಿಕೆಟಿಗೆ)        228
ವಿಕೆಟ್‌ ಪತನ: 1-47, 2-60, 3-63, 4-146, 5-146, 6-164, 7-196.

ಬೌಲಿಂಗ್‌:
ಜೂಲನ್‌ ಗೋಸ್ವಾಮಿ        10-3-23-3
ಶಿಖಾ ಪಾಂಡೆ        7-0-53-0
ರಾಜೇಶ್ವರಿ ಗಾಯಕ್ವಾಡ್‌        10-1-49-1
ದೀಪ್ತಿ ಶರ್ಮ        9-0-39-0
ಪೂನಂ ಯಾದವ್‌        10-0-36-2
ಹರ್ಮನ್‌ಪ್ರೀತ್‌ ಕೌರ್‌        4-0-25-0

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.