Women’s World Cup Final: ಭಾರತ ಗೆಲುವಿಗೆ 229ರನ್ ಗುರಿ


Team Udayavani, Jul 23, 2017, 6:44 PM IST

AP7_23_2017_000121B.gif

ಲಂಡನ್‌ : ಐತಿಹಾಸಿಕ ಲಾರ್ಡ್ಸ್ ಮೈದಾನದಲ್ಲಿ ಭಾನುವಾರ ನಡೆಯುತ್ತಿರುವ ಮಹಿಳಾ ವಿಶ್ವಕಪ್‌ ಕ್ರಿಕೆಟ್‌ನ ರೋಚಕ ಫೈನಲ್‌ ಪಂದ್ಯದಲ್ಲಿ ಇಂಗ್ಲೆಂಡ್‌ ವಿರುದ್ಧ ಭಾರತ ಗೆಲುವಿಗೆ 229 ರನ್‌ಗಳ ಗುರಿ ನೀಡಿದೆ. 10 ಓವರ್‌ಗಳವರೆಗೆ ರಕ್ಷಣಾತ್ಮಕ ಆಟವಾಡಿದ ಇಂಗ್ಲೆಂಡ್‌ 11 ನೇ  ರಾಜೇಶ್ವರಿ ಗಾಯಕ್‌ವಾಡ್‌ ಎಸೆದ 11 ನೇ ಓವರ್‌ನಲ್ಲಿ 24 ರನ್‌ಗಳಿಸಿದ್ದ ವಿನಿಫೀಲ್ಡ್‌ ಅವರನ್ನು ಕ್ಲೀನ್‌ ಬೌಲ್ಡ್‌ ಮಾಡಿದರು. ಭಾರತ ಪರ ಜೂಲನ್‌ ಗೋಸ್ವಾಮಿ 3 ವಿಕೆಟ್‌ ಪಡೆದು ಮಿಂಚಿದರೆ ಪೂನಂ ಯಾದವ್‌  2 ರಾಜೇಶ್ವರಿ ಗಾಯಕ್ವಾಡ್‌ 1 ವಿಕೆಟ್‌ ಪಡೆದರು. ಇಂಗ್ಲೆಂಡ್‌ ಅಂತಿಮವಾಗಿ 50 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 228ರನ್‌ಗಳಿಸಿದೆ. 6 ಬಾರಿಯ ಚಾಂಪಿಯನ್‌ ಆಸಿಸ್‌ ಮಣಿಸಿ ಫೈನಲ್‌ಗೇರಿದ ಭಾರತ ಮೊದಲ ಬಾರಿ ಕಪ್‌ ಗೆಲ್ಲುವ ಛಲದಲ್ಲಿದ್ದರೆ, ಇಂಗ್ಲೆಂಡ್‌ 4 ನೇ ಬಾರಿ ಕಪ್‌ ಗೆಲ್ಲುವ ತವಕದಲ್ಲಿದೆ. 

ಕನ್ನಡತಿಯರಿಗೆ ಶುಭಾಶಯಗಳ ಮಹಾಪೂರ 
ಮಿಥಾಲಿ ರಾಜ್‌ ನಾಯಕತ್ವದ ಆಡುವ 11ರ ಬಳಗದಲ್ಲಿ ಇಬ್ಬರು ಕನ್ನಡತಿಯರಿದ್ದು ಮಧ್ಯಮ ಕ್ರಮಾಂಕದ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಮತ್ತು  ರಾಜೇಶ್ವರಿ ಗಾಯಕ್ವಾಡ್‌, ಉತ್ತಮ ಫಾರ್ಮ್ನಲ್ಲಿದ್ದಾರೆ. ಇಬ್ಬರಿಗೂ ನಾಡಿನಾದ್ಯಂತ ಕ್ರಿಕೆಟ್‌ ಅಭಿಮಾನಿಗಳು ಶುಭಕೋರಿದ್ದಾರೆ. 

ಸ್ಕೋರ್‌ಪಟ್ಟಿ
ಇಂಗ್ಲೆಂಡ್‌

ಲಾರೆನ್‌ ವಿನ್‌ಫೀಲ್ಡ್‌    ಬಿ ರಾಜೇಶ್ವರಿ    24
ಟಾಮಿ ಬೇಮಾಂಟ್‌    ಸಿ ಜೂಲನ್‌ ಬಿ ಪೂನಂ    23
ಸಾರಾ ಟಯ್ಲರ್‌    ಸಿ ಸುಷ್ಮಾ ಬಿ ಜೂಲನ್‌    45
ಹೀತರ್‌ ನೈಟ್‌    ಎಲ್‌ಬಿಡಬ್ಲ್ಯು    ಪೂನಂ    1
ನಥಾಲಿ ಶಿವರ್‌    ಎಲ್‌ಬಿಡಬ್ಲ್ಯು ಜೂಲನ್‌    51
ಫ್ರಾನ್‌ ವಿಲ್ಸನ್‌    ಎಲ್‌ಬಿಡಬ್ಲ್ಯು ಜೂಲನ್‌    0
ಕ್ಯಾಥರಿನ್‌ ಬ್ರಂಟ್‌    ರನೌಟ್‌    34
ಜೆನ್ನಿ ಗನ್‌    ಔಟಾಗದೆ    25
ಲಾರಾ ಮಾರ್ಷ್‌    ಔಟಾಗದೆ    14

ಇತರ        11
ಒಟ್ಟು  (50 ಓವರ್‌ಗಳಲ್ಲಿ 7 ವಿಕೆಟಿಗೆ)        228
ವಿಕೆಟ್‌ ಪತನ: 1-47, 2-60, 3-63, 4-146, 5-146, 6-164, 7-196.

ಬೌಲಿಂಗ್‌:
ಜೂಲನ್‌ ಗೋಸ್ವಾಮಿ        10-3-23-3
ಶಿಖಾ ಪಾಂಡೆ        7-0-53-0
ರಾಜೇಶ್ವರಿ ಗಾಯಕ್ವಾಡ್‌        10-1-49-1
ದೀಪ್ತಿ ಶರ್ಮ        9-0-39-0
ಪೂನಂ ಯಾದವ್‌        10-0-36-2
ಹರ್ಮನ್‌ಪ್ರೀತ್‌ ಕೌರ್‌        4-0-25-0

ಟಾಪ್ ನ್ಯೂಸ್

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.