ಲಂಕೆಗೆ ವಿಶ್ವಕಪ್‌ ನೇರ ಪ್ರವೇಶ ?


Team Udayavani, Aug 19, 2017, 12:06 PM IST

19-Sports2.jpg

ಕೊಲಂಬೊ: ಆತಿಥೇಯ ಶ್ರೀಲಂಕಾ ಮೇಲೀಗ ಎರಡು ಕಡೆಗಳಿಂದ ಒತ್ತಡ. ಒಂದನೆಯದು, ಭಾರತ ವಿರುದ್ಧ ಟೆಸ್ಟ್‌ ಸರಣಿಯಲ್ಲಿ ಅನುಭವಿಸಿದ 3-0 ಸೋಲಿಗೆ ಏಕ ದಿನ ಸರಣಿಯಲ್ಲಾದರೂ ಸೇಡು ತೀರಿಸಿಕೊಂಡು ಮರ್ಯಾದೆ ಉಳಿಸಿಕೊಳ್ಳುವುದು. ಮತ್ತೂಂದು, 2019ರ ಏಕದಿನ ವಿಶ್ವಕಪ್‌ಗೆ ನೇರ ಪ್ರವೇಶ ಪಡೆಯುವುದು. ರವಿವಾರದಿಂದ ಆರಂಭವಾಗ ಲಿರುವ 5 ಪಂದ್ಯಗಳ ಏಕದಿನ ಸರಣಿ ಯಲ್ಲಿ ಶ್ರೀಲಂಕಾದ ವಿಶ್ವಕಪ್‌ ಭವಿಷ್ಯ ಬಹುತೇಕ ನಿರ್ಧಾರವಾಗ ಲಿದೆ.

1996ರ ಚಾಂಪಿಯನ್‌ ತಂಡವಾಗಿ ರುವ ಶ್ರೀಲಂಕಾ ಸದ್ಯ ಐಸಿಸಿ ರ್‍ಯಾಂಕಿಂಗ್‌ನಲ್ಲಿ 88 ಅಂಕಗಳೊಂದಿಗೆ 8ನೇ ಸ್ಥಾನದಲ್ಲಿದೆ. ಅಂದರೆ 9 ಸ್ಥಾನ ದಲ್ಲಿರುವ ವೆಸ್ಟ್‌ ಇಂಡೀಸ್‌ಗಿಂತ 10 ಅಂಕಗಳ ಮುನ್ನಡೆ ಹೊಂದಿದೆ. ಇದೇ ಸೆ. 30ಕ್ಕೆ ಕೊನೆಗೊಳ್ಳುವಂತೆ, ಅಗ್ರ 8 ರ್‍ಯಾಂಕಿಂಗ್‌ ತಂಡಗಳಷ್ಟೇ ವಿಶ್ವಕಪ್‌ಗೆ ನೇರ ಪ್ರವೇಶ ಪಡೆಯುತ್ತವೆ. ಆತಿಥೇಯ ರಾಷ್ಟ್ರವಾಗಿರುವ ಕಾರಣ ಇಂಗ್ಲೆಂಡನ್ನು ಹೊರತುಪಡಿಸಿ ಉಳಿದ 7 ತಂಡಗಳು ಈ ನಿಯಮದ ವ್ಯಾಪ್ತಿಗೆ ಬರುತ್ತವೆ. 

ಭಾರತದೆದುರು 2 ಪಂದ್ಯ ಗೆದ್ದರೆ ಆಗ ಶ್ರೀಲಂಕಾದ ಅಂಕ 90ಕ್ಕೆ ಏರುತ್ತದೆ. ಇನ್ನೊಂದೆಡೆ 78 ಅಂಕ ಹೊಂದಿ ರುವ ವೆಸ್ಟ್‌ ಇಂಡೀಸಿಗೆ ಸೆ. 30ರೊಳಗೆ ಗರಿಷ್ಠ 88 ಅಂಕಗಳನ್ನಷ್ಟೇ ಗಳಿಸಲು ಸಾಧ್ಯ. ಆದರೆ ಆದು ಅಯರ್‌ಲ್ಯಾಂಡ್‌ ವಿರುದ್ಧ ಏಕೈಕ ಪಂದ್ಯ (ಸೆ. 13) ಹಾಗೂ ಆತಿಥೇಯ ಇಂಗ್ಲೆಂಡ್‌ ಎದುರಿನ ಎಲ್ಲ  5 ಪಂದ್ಯ (ಸೆ. 19-20) ಗೆಲ್ಲಬೇಕಾದುದು ಅನಿವಾರ್ಯ!

ಅಕಸ್ಮಾತ್‌ ಭಾರತದೆದುರು ಒಂದೇ ಪಂದ್ಯ ಗೆದ್ದರೆ ಲಂಕೆಯ ಅಂಕ 88ರಲ್ಲೇ ಉಳಿಯುತ್ತದೆ. ಮೇಲಿನ ಎಲ್ಲ 6 ಪಂದ್ಯಗಳನ್ನು ಗೆದ್ದರೆ ದಶಮಾಂಶ ಲೆಕ್ಕಾಚಾರದಲ್ಲಿ ವೆಸ್ಟ್‌ ಇಂಡೀಸ್‌ ಲಂಕೆ ಯನ್ನು ಮೀರಿ ನಿಲ್ಲುತ್ತದೆ.

ಭಾರತ ನಂ. 3
ಭಾರತ ಸದ್ಯ 114 ಅಂಕಗಳೊಂದಿಗೆ 3ನೇ ಸ್ಥಾನದಲ್ಲಿದೆ. 113 ಅಂಕ ಹೊಂದಿರುವ ಇಂಗ್ಲೆಂಡಿಗೆ 4ನೇ ಸ್ಥಾನ. ಶ್ರೀಲಂಕಾ ವಿರುದ್ಧ ಕನಿಷ್ಠ 4-1 ಅಂತರ ದಿಂದ ಸರಣಿ ಗೆದ್ದರಷ್ಟೇ ಭಾರತದ 3ನೇ ಸ್ಥಾನ ಉಳಿಯುತ್ತದೆ. ಇಲ್ಲವಾದರೆ 4ನೇ ಸ್ಥಾನಕ್ಕೆ ಜಾರುತ್ತದೆ.

ಟಾಪ್ ನ್ಯೂಸ್

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.