ಟೆಸ್ಟ್‌: ಆಸ್ಟ್ರೇಲಿಯ ಇಲೆವೆನ್‌ ಪ್ರಕಟ


Team Udayavani, Aug 27, 2017, 8:35 AM IST

cricket.jpg

ಮಿರ್ಪುರ್‌: ಬಾಂಗ್ಲಾದೇಶ ವಿರುದ್ಧ ರವಿವಾರ ದಿಂದ ಆರಂಭವಾಗಲಿರುವ ಮೊದಲ ಟೆಸ್ಟ್‌ ಪಂದ್ಯಕ್ಕೆ ಆಸ್ಟ್ರೇಲಿಯ ತನ್ನ ಆಡುವ ಬಳಗವನ್ನು ಅಂತಿಮಗೊಳಿಸಿದೆ.

ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್‌ ಉಸ್ಮಾನ್‌ ಖ್ವಾಜಾ ಮತ್ತು ಎಡಗೈ ಸ್ಪಿನ್ನರ್‌ ಆ್ಯಶrನ್‌ ಅಗರ್‌ ಇದರಲ್ಲಿ ಸ್ಥಾನ ಪಡೆ ದಿದ್ದಾರೆ. ಇವರಲ್ಲಿ ಖ್ವಾಜಾಗೆ 7 ತಿಂಗಳ ಬಳಿಕ ಆಸೀಸ್‌ ತಂಡದಲ್ಲಿ ಆಡುವ ಅವಕಾಶ ಲಭಿಸಿದೆ. ಖ್ವಾಜಾ 3ನೇ ಕ್ರಮಾಂಕದಲ್ಲಿ ಆಡುವ ಸಾಧ್ಯತೆ ಇದ್ದು, ಆಗ ನಾಯಕ ಸ್ಟೀವನ್‌ ಸ್ಮಿತ್‌ 4ನೇ ಕ್ರಮಾಂಕದಲ್ಲಿ ಬ್ಯಾಟ್‌ ಹಿಡಿದು ಬರಬಹುದು. 

ಅಗರ್‌ ಸೇರ್ಪಡೆಯಿಂದ ಆಸೀಸ್‌ ಅವಳಿ ಸ್ಪಿನ್‌ ದಾಳಿ ಸಂಘಟಿಸಲಿದೆ. ನಥನ್‌ ಲಿಯೋನ್‌ ಪ್ರಧಾನ ಸ್ಪಿನ್ನರ್‌.
ಆಸ್ಟ್ರೇಲಿಯ 2011ರಲ್ಲಿ ಶ್ರೀಲಂಕಾವನ್ನು 1-0 ಅಂತರದಿಂದ ಸೋಲಿಸಿದ ಬಳಿಕ ಏಶ್ಯದಲ್ಲಿ ಟೆಸ್ಟ್‌ ಸರಣಿ ಗೆದ್ದಿಲ್ಲ. ಹೀಗಾಗಿ 2 ಪಂದ್ಯಗಳ ಈ ಕಿರು ಸರಣಿ ಭಾರೀ ಕುತೂಹಲ ಮೂಡಿಸಿದೆ.

ಆಸೀಸ್‌ ತಂಡ ಬಾಂಗ್ಲಾದಲ್ಲಿ 2006ರ ಬಳಿಕ ಮೊದಲ ಟೆಸ್ಟ್‌ ಆಡುತ್ತಿದೆ. ಅಂದು ರಿಕಿ ಪಾಂಟಿಂಗ್‌ ಸಾರಥ್ಯದ ಕಾಂಗರೂ ಪಡೆ ಇಲ್ಲಿ ಕೊನೆಯ ಸಲ ಟೆಸ್ಟ್‌ ಆಡಿತ್ತು. 2 ಪಂದ್ಯಗಳ ಸರಣಿಯನ್ನು 2-0 ಅಂತರದಿಂದ ಗೆದ್ದಿತ್ತು. ಇತ್ತಂಡಗಳ ನಡುವೆ ಈವರೆಗೆ ನಡೆದದ್ದು ಕೇವಲ 4 ಟೆಸ್ಟ್‌ ಪಂದ್ಯ ಮಾತ್ರ. ಇವೆಲ್ಲವನ್ನೂ ಆಸ್ಟ್ರೇಲಿಯ ಗೆದ್ದಿದೆ.

ಟಾಪ್ ನ್ಯೂಸ್

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

1-saddas

Badminton; ಇಂದಿನಿಂದ ಸ್ವಿಸ್‌ ಓಪನ್‌ ಬ್ಯಾಡ್ಮಿಂಟನ್‌

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.