ಮೈಸೂರು ಚರಣ ಮುಕ್ತಾಯ: ನಾಳೆಯಿಂದ ಹುಬ್ಬಳ್ಳಿಯಲ್ಲಿ ಕೆಪಿಎಲ್‌


Team Udayavani, Sep 13, 2017, 7:55 AM IST

Ban13091712Medn.jpg

ಹುಬ್ಬಳ್ಳಿ: ಕೆಪಿಎಲ್‌ ಮೈಸೂರು ಚರಣ ಮಂಗಳವಾರ ಮುಕ್ತಾಯವಾಗಿದೆ. ಗುರುವಾರದಿಂದ ಹುಬ್ಬಳ್ಳಿಯಲ್ಲಿ ಪಂದ್ಯಗಳು ಆರಂಭವಾಗಲಿವೆ. ಅದಕ್ಕಾಗಿ ಹುಬ್ಬಳ್ಳಿಯ ರಾಜನಗರ ಮೈದಾನ ಸಜ್ಜಾಗಿದೆ. ಅಂತಿಮ ಹಂತದ ಸಿದ್ಧತಾ ಕಾರ್ಯಗಳು ಭರದಿಂದ ಸಾಗಿದ್ದು, ಮಂಗಳವಾರ ತಂಡಗಳ ಆಟಗಾರರು ಅಭ್ಯಾಸ ನಡೆಸಿದರೆ, ಮೈದಾನದ ಸಿಬ್ಬಂದಿ ಪಿಚ್‌ ಪರಿಶೀಲನೆ ನಡೆಸಿದರು. ಗ್ಯಾಲರಿ, ಮೀಡಿಯಾ ಬಾಕ್ಸ್‌ ನಿರ್ಮಾಣ ಕಾರ್ಯ ಕೂಡ ಜರುಗಿತು.

ಮೂರು ತಂಡಗಳು ಈಗಾಗಲೇ ನಗರಕ್ಕಾಗಮಿಸಿದ್ದು, ಮೈಸೂರು ವಾರಿಯರ್ ಹಾಗೂ ಬಿಜಾಪುರ ಬುಲ್ಸ್‌ ತಂಡಗಳ ಆಟಗಾರರು ಮಂಗಳವಾರ ಮಧ್ಯಾಹ್ನ 3ರಿಂದ 5ರವರೆಗೆ ಕ್ರೀಡಾಂಗಣದ ನೆಟ್‌ನಲ್ಲಿ ಅಭ್ಯಾಸ ನಡೆಸಿದರು. ಶಿವಿಲ್‌ ಕೌಶಿಕ್‌, ಅಕ್ಷಯ್‌, ಸುನೀಲ್‌ ರಾಜ್‌ ಸೇರಿದಂತೆ ಹಲವು ರಣಜಿ ಆಟಗಾರರು ಅಭ್ಯಾಸದಲ್ಲಿ ಪಾಲ್ಗೊಂಡರು. ಹುಬ್ಬಳ್ಳಿ ಟೈಗರ್ ತಂಡದ ಆಟಗಾರರು ಬೆಳಗ್ಗೆ 11ಕ್ಕೆ ಹುಬ್ಬಳ್ಳಿ ಜಿಮ್‌ಖಾನಾ ಮೈದಾನದಲ್ಲಿ ಅಭ್ಯಾಸ ನಡೆಸಿದರು.

ನವಲೂರ ಕೆರೆ ಮಣ್ಣಿನಿಂದ ಪಿಚ್‌ ನಿರ್ಮಾಣ: ಕಳೆದೆರಡು ತಿಂಗಳುಗಳಿಂದ ಪಿಚ್‌ ನಿರ್ಮಾಣ ಕಾರ್ಯ ನಡೆಯುತ್ತಿದೆ. ಕಳೆದ ಬಾರಿ ಕಲಘಟಗಿ ಕೆರೆ ಮಣ್ಣಿನಿಂದ ಪಿಚ್‌ ನಿರ್ಮಿಸಲಾಗಿತ್ತು. ಆದರೆ ಈ ಬಾರಿ ನವಲೂರಿನ ಕೆರೆ ಮಣ್ಣಿನಿಂದ 4 ಪಿಚ್‌ಗಳ ನಿರ್ಮಾಣ ಮಾಡಲಾಗಿದೆ. ಪಿಚ್‌ನ್ನು ಪುನಶ್ಚೇತನಗೊಳಿಸಲಾಗಿದೆ. ಮಣ್ಣನ್ನು ಕೃಷಿ ವಿಶ್ವವಿದ್ಯಾಲಯ ಹಾಗೂ ಬಿ.ವಿ.ಭೂಮರೆಡ್ಡಿ ಎಂಜಿನಿಯರಿಂಗ್‌ ಕಾಲೇಜಿನ ಲ್ಯಾಬ್‌ಗಳಲ್ಲಿ ಪರೀಕ್ಷೆ ಮಾಡಿಸಲಾಗಿದೆ.

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.