ಬುದ್ಧಿಗೆ ಕಸರತ್ತು ನೀಡುವ ಚದುರಂಗ: ಸಚಿವ ರಮಾನಾಥ ರೈ


Team Udayavani, Oct 11, 2017, 11:29 AM IST

11-19.jpg

ಮಂಗಳೂರು: ಚದುರಂಗವು ಬುದ್ಧಿಗೆ ಕಸರತ್ತು ನೀಡುವ ಆಟವಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಹಳಷ್ಟು ಚದುರಂಗ ಕ್ರೀಡಾಪಟುಗಳನ್ನು ಹೊರಹೊಮ್ಮಿಸಿದ ದೇಶ ನಮ್ಮದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಹೇಳಿದರು.

ದ.ಕ ಜಿಲ್ಲಾ ಪಂಚಾಯತ್‌, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಮಂಗಳೂರು ಉತ್ತರ ವಲಯ, ಸಂತ ಅಲೋಶಿಯಸ್‌ ಕಾಲೇಜು ಹಿ.ಪ್ರಾ. ಶಾಲೆಯ ಆಶ್ರಯದಲ್ಲಿ 3 ದಿನಗಳ ಕಾಲ ನಡೆಯುವ 14 ಮತ್ತು 17ರ ವಯೋಮಿತಿಯ ಬಾಲಕ, ಬಾಲಕಿಯರ ರಾಜ್ಯ ಮಟ್ಟದ ಚದುರಂಗ ಸ್ಪರ್ಧೆಯನ್ನು ಅವರು ಮಂಗಳವಾರ ಉದ್ಘಾಟಿಸಿದರು.

ಸಚಿವ ಯು. ಟಿ.ಖಾದರ್‌ ಮಾತನಾಡಿ, ತಾಳ್ಮೆ, ಸಹನೆಯ ಜತೆಗೆ ಮೆದುಳನ್ನು ಶಕ್ತಿಯುತವಾಗಿ ಮಾಡುವ ಶಕ್ತಿ ಚದುರಂಗ ಆಟಕ್ಕಿದೆ. ತಾಳ್ಮೆ, ಸಹನೆಯಿಂದ ಮುಂದುವರಿದರೆ ಯಶಸ್ಸು ಖಚಿತ ಎಂಬುದನ್ನೂ ಈ ಆಟ ತಿಳಿಸಿಕೊಡುತ್ತದೆ ಎಂದರು.

ಅಂತಾರಾಷ್ಟ್ರೀಯ ಮಟ್ಟದ ಚೆಸ್‌ ಸಾಧಕ ವಿಯಾನ್ನಿ ಆ್ಯಂಟನಿಯೋ ಡಿಕುನ್ಹಾ, ವೇಟ್‌ಲಿಫ್ಟರ್‌ ಆ್ಯಸ್ಟಿನ್‌ ಡಿ’ಸೋಜಾ, ಇಂಟರ್‌ನ್ಯಾಶನಲ್‌ ಸ್ಟ್ರಾಂಗೆಸ್ಟ್‌ ಮ್ಯಾನ್‌ ಪ್ರಸಾದ್‌ ಶೆಟ್ಟಿ, ಟೇಬಲ್‌ ಟೆನಿಸ್‌ ಸಾಧಕ ಕರಣ್‌ ಗೊಲ್ಲರಕೇರಿ, ಅಂತಾರಾಷ್ಟ್ರೀಯ ಈಜು ಸಾಧಕ ಮನೋಹರ್‌ ಪ್ರಭು ಅವರನ್ನು ಈ ವೇಳೆ ಸಮ್ಮಾನಿಸಲಾಯಿತು.

ಶಾಸಕ ಜೆ. ಆರ್‌.ಲೋಬೊ ಅಧ್ಯಕ್ಷತೆ ವಹಿಸಿದ್ದರು. ಸಂತ ಅಲೋಶಿಯಸ್‌ ಶಿಕ್ಷಣ ಸಮೂಹ ಸಂಸ್ಥೆಗಳ ರೆಕ್ಟರ್‌ ಫಾ| ಡೈನೇಶಿಯಸ್‌ ವಾಸ್‌, ಸರಕಾರಿ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ದಿವಾಕರ್‌ ಶೆಟ್ಟಿ, ಸಹಾಯಕ ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿ ಲಿಲ್ಲಿ ಪಾಯ್ಸ, ಫಾ| ರವಿ ಸಂತೋಷ್‌ ಕಾಮತ್‌, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಣಾಧಿಕಾರಿ ರಘುನಾಥ, ಸಂತ ಅಲೋಶಿಯಸ್‌ ಕಾಲೇಜು ಸಂಚಾಲಕ ಫಾ| ಎರಿಕ್‌ ಮಥಾಯಸ್‌, ಅಲೋಶಿಯಸ್‌ ಶಾಲಾ ಪಿಟಿಎ ಉಪಾಧ್ಯಕ್ಷ ಲಾಯ್‌ ನರೊನ್ಹಾ, ಸಂತ ಅಲೋಶಿಯಸ್‌ ಕಾಲೇಜು ದೈಹಿಕ ಶಿಕ್ಷಣ ಶಿಕ್ಷಕ ಅರುಣ್‌ ಬ್ಯಾಪ್ಟಿಸ್ಟ್‌, ಹರೀಶ್‌, ಮಂಗಳೂರು ಉತ್ತರ ವಲಯ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಆಶಾ ನಾಯಕ್‌, ಸಂತ ಅಲೋಶಿಯಸ್‌ ಕಾಲೇಜು ಹಿ.ಪ್ರಾ. ಶಾಲೆ ಮುಖ್ಯೋಪಾಧ್ಯಾಯಿನಿ ಫಿಲೋಮಿನಾ ಲೂವಿಸ್‌ ಉಪಸ್ಥಿತರಿದ್ದರು. ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ವೈ. ಶಿವರಾಮಯ್ಯ ಸ್ವಾಗತಿಸಿದರು. ಮಂಗಳೂರು ಉತ್ತರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುಳಾ ಕೆ. ಎಲ್‌. ವಂದಿಸಿದರು. ಬಿ. ರಾಮಚಂದ್ರ ರಾವ್‌ ನಿರೂಪಿಸಿದರು.

600 ಮಂದಿ ಸ್ಪರ್ಧಾಳುಗಳು
ರಾಜ್ಯದ ವಿವಿಧ 34 ಶೈಕ್ಷಣಿಕ ಜಿಲ್ಲೆಗಳಿಂದ ಸುಮಾರು 600 ಮಂದಿ ವಿದ್ಯಾರ್ಥಿಗಳು ಚೆಸ್‌ ಪಂದ್ಯಾಟದಲ್ಲಿ ಭಾಗವಹಿಸಿದ್ದಾರೆ. 14 ಮತ್ತು 17ರ ವಯೋಮಿತಿ ವಿಭಾಗದಲ್ಲಿ ಬಾಲಕ ಮತ್ತು ಬಾಲಕಿಯರಿಗೆ ಸ್ಪರ್ಧೆ ನಡೆಯಲಿದೆ. ಅ. 12ರಂದು ವಿಜೇತರಿಗೆ ಬಹುಮಾನ ವಿತರಣೆ ನಡೆಯಲಿದೆ. 

ಟಾಪ್ ನ್ಯೂಸ್

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.