ಮುಂಬಯಿ ಮೊತ್ತ ಮೀರಿಸಿದ ತಮಿಳುನಾಡು


Team Udayavani, Oct 27, 2017, 7:55 AM IST

27-3.jpg

ಮುಂಬಯಿ: ಮಧ್ಯಮ ವೇಗಿ ವಿಜಯ್‌ಕುಮಾರ್‌ ಯೋ ಮಹೇಶ್‌ ತಮ್ಮ ಕ್ರಿಕೆಟ್‌ ಬದುಕಿನಲ್ಲೇ ಬಾರಿಸಿದ ಮೊದಲ ಸೆಂಚುರಿ ಸಾಹಸದಿಂದಾಗಿ ಆತಿಥೇಯ ಮುಂಬಯಿ ವಿರುದ್ಧದ ರಣಜಿ ಪಂದ್ಯದಲ್ಲಿ ತಮಿಳುನಾಡು ಮಹತ್ವದ ಮೊದಲ ಇನ್ನಿಂಗ್ಸ್‌ ಮುನ್ನಡೆ ಸಾಧಿಸುವಲ್ಲಿ ಯಶಸ್ವಿಯಾಗಿದೆ.

ಮುಂಬಯಿಯ 374ಕ್ಕೆ ಉತ್ತರವಾಗಿ 5ಕ್ಕೆ 239 ರನ್‌ ಮಾಡಿದ್ದ ತಮಿಳುನಾಡು, 3ನೇ ದಿನದಾಟದಲ್ಲಿ 450 ರನ್‌ ತನಕ ಬೆಳೆಯಿತು. 76 ರನ್‌ ಹಿನ್ನಡೆಯೊಂದಿಗೆ 2ನೇ ಇನ್ನಿಂಗ್ಸ್‌ ಆರಂಭಿಸಿರುವ ಮುಂಬಯಿ ಒಂದು ವಿಕೆಟಿಗೆ 85 ರನ್‌ ಮಾಡಿದೆ. ಮಂಗಳವಾರ ಅಂತಿಮ ದಿನವಾದ ಕಾರಣ ಪಂದ್ಯ ಡ್ರಾಗೊಳ್ಳುವುದು ಬಹುತೇಕ ಖಚಿತ.

105 ರನ್‌ ಮಾಡಿದ್ದ ಬಾಬಾ ಇಂದ್ರಜಿತ್‌ ತಮಿಳುನಾಡಿಗೆ ಆಧಾರವಾಗಿ ನಿಂತಿದ್ದರು. ಆದರೆ ಸ್ಕೋರ್‌ 339 ರನ್‌ ಆಗಿದ್ದಾಗ 8ನೇ ವಿಕೆಟ್‌ ರೂಪದಲ್ಲಿ ಇಂದ್ರಜಿತ್‌ ಪೆವಿಲಿಯನ್‌ ಸೇರಿಕೊಳ್ಳುವುದರೊಂದಿಗೆ ಮುಂಬಯಿಯ ಇನ್ನಿಂಗ್ಸ್‌ ಲೀಡ್‌ ಪ್ರಯತ್ನಕ್ಕೆ ಯಶಸ್ಸು ಸಿಕ್ಕಿತೆಂದೇ ಭಾವಿಸಲಾಗಿತ್ತು. ಆದರೆ 9ನೇ ಕ್ರಮಾಂಕದಲ್ಲಿ ಬ್ಯಾಟ್‌ ಹಿಡಿದು ಬಂದು ಕ್ರೀಸಿಗೆ ಅಂಟಿಕೊಂಡು ನಿಂತ ಯೋ ಮಹೇಶ್‌ ಅಸಾಮಾನ್ಯ ಬ್ಯಾಟಿಂಗ್‌ ಪ್ರದರ್ಶನವೊಂದಕ್ಕೆ ಸಾಕ್ಷಿಯಾದರು. ಅಜೇಯ 103 ರನ್‌ ಬಾರಿಸಿ ಮುಂಬಯಿ ಬೌಲರ್‌ಗಳಿಗೆ ಬೆವರಿಳಿಸಿದರು (216 ಎಸೆತ, 9 ಬೌಂಡರಿ, 4 ಸಿಕ್ಸರ್‌). ಬಾಬಾ ಇಂದ್ರಜಿತ್‌ 152ರ ತನಕ ಬೆಳೆದರು (247 ಎಸೆತ, 14 ಬೌಂಡರಿ).

ಸಂಕ್ಷಿಪ್ತ ಸ್ಕೋರ್‌: ಮುಂಬಯಿ-374 ಮತ್ತು 1 ವಿಕೆಟಿಗೆ 85 (ಹೆರ್ವಾಡ್ಕರ್‌ ಬ್ಯಾಟಿಂಗ್‌ 24, ಅಯ್ಯರ್‌ ಬ್ಯಾಟಿಂಗ್‌ 56). ತಮಿಳುನಾಡು-450 (ಇಂದ್ರಜಿತ್‌ 152, ಯೋ ಮಹೇಶ್‌ ಔಟಾಗದೆ 103, ವಾಷಿಂಗ್ಟನ್‌ 69, ಗೋಹಿಲ್‌ 129ಕ್ಕೆ 4, ಕುಲಕರ್ಣಿ 50ಕ್ಕೆ 2, ಪಾರ್ಕರ್‌ 74ಕ್ಕೆ 2).

ಟಾಪ್ ನ್ಯೂಸ್

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.